AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video ಡ್ಯಾಂನಲ್ಲಿ ಸಿಲುಕಿದ್ದ ವ್ಯಕ್ತಿಯ ರೋಚಕ ರಕ್ಷಣಾ ಕಾರ್ಯಾಚರಣೆ

ರಾಯ್ಪುರ: ನಿನ್ನೆ ಸಾಯಂಕಾಲ ಡ್ಯಾಂ ಬಳಿ ಸಿಲುಕಿದ್ದ ವ್ಯಕ್ತಿಯೋರ್ವನನ್ನ ಭಾರತೀಯ ವಾಯುಪಡೆ ಸಿಬ್ಬಂದಿ ಹೆಲಿಕಾಪ್ಟರ್​ ಮೂಲಕ ರಕ್ಷಿಸಿರುವ ರೋಚಕ ಕಾರ್ಯಾಚರಣೆ ಇಂದು ನಡೆದಿದೆ. ಕಳೆದ ಕೆಲವು ದಿನಗಳಿಂದ ಛತ್ತೀಸ್​ಗಢದಲ್ಲಿ ಭಾರಿ ಮಳೆಯಾಗುತ್ತಿದ್ದ ಹಿನ್ನೆಲೆಯಲ್ಲಿ ರಾಜ್ಯದ ಬಿಲಾಸ್​ಪುರ್​ ನಗರದ ಬಳಿಯಿರುವ ಖುತಾಘಾಟ್​ ಡ್ಯಾಂನ ಗೇಟ್​ಗಳನ್ನು ತೆರೆಯಲಾಗಿದೆ. ಈ ವೇಳೆ ಹೊರಹರಿವು ಹೆಚ್ಚಾಗಿ ಡ್ಯಾಂ ಬಳಿಯಿದ್ದ ವ್ಯಕ್ತಿಯೊಬ್ಬ ನೀರಿನ ಪ್ರಮಾಣ ಏಕಾಏಕಿ ಹೆಚ್ಚಾದ್ದರಿಂದ ಅಲ್ಲೇ ಸಿಲುಕಿಕೊಂಡುಬಿಟ್ಟ. ಸಂತ್ರಸ್ಥನ ಕೂಗು ಕೇಳಿ ಸ್ಥಳಕ್ಕೆ ದೌಡಾಯಿಸಿದ ಸ್ಥಳೀಯರು ಮತ್ತು SDRF ರಕ್ಷಣಾ ತಂಡವು […]

Video ಡ್ಯಾಂನಲ್ಲಿ ಸಿಲುಕಿದ್ದ ವ್ಯಕ್ತಿಯ ರೋಚಕ ರಕ್ಷಣಾ ಕಾರ್ಯಾಚರಣೆ
KUSHAL V
| Edited By: |

Updated on: Aug 17, 2020 | 12:42 PM

Share

ರಾಯ್ಪುರ: ನಿನ್ನೆ ಸಾಯಂಕಾಲ ಡ್ಯಾಂ ಬಳಿ ಸಿಲುಕಿದ್ದ ವ್ಯಕ್ತಿಯೋರ್ವನನ್ನ ಭಾರತೀಯ ವಾಯುಪಡೆ ಸಿಬ್ಬಂದಿ ಹೆಲಿಕಾಪ್ಟರ್​ ಮೂಲಕ ರಕ್ಷಿಸಿರುವ ರೋಚಕ ಕಾರ್ಯಾಚರಣೆ ಇಂದು ನಡೆದಿದೆ.

ಕಳೆದ ಕೆಲವು ದಿನಗಳಿಂದ ಛತ್ತೀಸ್​ಗಢದಲ್ಲಿ ಭಾರಿ ಮಳೆಯಾಗುತ್ತಿದ್ದ ಹಿನ್ನೆಲೆಯಲ್ಲಿ ರಾಜ್ಯದ ಬಿಲಾಸ್​ಪುರ್​ ನಗರದ ಬಳಿಯಿರುವ ಖುತಾಘಾಟ್​ ಡ್ಯಾಂನ ಗೇಟ್​ಗಳನ್ನು ತೆರೆಯಲಾಗಿದೆ. ಈ ವೇಳೆ ಹೊರಹರಿವು ಹೆಚ್ಚಾಗಿ ಡ್ಯಾಂ ಬಳಿಯಿದ್ದ ವ್ಯಕ್ತಿಯೊಬ್ಬ ನೀರಿನ ಪ್ರಮಾಣ ಏಕಾಏಕಿ ಹೆಚ್ಚಾದ್ದರಿಂದ ಅಲ್ಲೇ ಸಿಲುಕಿಕೊಂಡುಬಿಟ್ಟ.

ಸಂತ್ರಸ್ಥನ ಕೂಗು ಕೇಳಿ ಸ್ಥಳಕ್ಕೆ ದೌಡಾಯಿಸಿದ ಸ್ಥಳೀಯರು ಮತ್ತು SDRF ರಕ್ಷಣಾ ತಂಡವು ವ್ಯಕ್ತಿಯನ್ನ ರಕ್ಷಿಸಲು ಪ್ರಯತ್ನಿಸಿದ್ದರು. ಆದರೆ, ನೀರಿನ ರಭಸ ಹೆಚ್ಚಾಗಿದ್ದರಿಂದ ವಾಯುಪಡೆಯ ಸಹಾಯಕ್ಕೆ ಮನವಿ ಮಾಡಿದರು. ಮನವಿಗೆ ಕೂಡಲೇ ಸ್ಪಂದಿಸಿದ ವಾಯುಪಡೆಯು ಹೆಲಿಕಾಪ್ಟರ್​ ಮೂಲಕ ರೋಚಕ ರಕ್ಷಣಾ ಕಾರ್ಯಾಚರಣೆ ನಡೆಸಿ ವ್ಯಕ್ತಿಯನ್ನ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ