AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IAF’s Apache Helicopter Emergency Landing: ಐಎಎಫ್‌ನ ಅಪಾಚೆ ಹೆಲಿಕಾಪ್ಟರ್ ಮಧ್ಯಪ್ರದೇಶದಲ್ಲಿ ತುರ್ತು ಭೂಸ್ಪರ್ಶ

ಭಾರತೀಯ ವಾಯು ಪಡೆಯ ಅಪಾಚೆ ಹೆಲಿಕಾಪ್ಟರ್​ನ್ನು ಮಧ್ಯಪ್ರದೇಶದ ಭಿಂಡ್ ಜಿಲ್ಲೆಯ ಹಳ್ಳಿಯೊಂದರ ಜಮೀನಿನಲ್ಲಿ ತುರ್ತು ಭೂ ಸ್ಪರ್ಶ ಮಾಡಲಾಗಿದೆ.

IAF's Apache Helicopter Emergency Landing: ಐಎಎಫ್‌ನ ಅಪಾಚೆ ಹೆಲಿಕಾಪ್ಟರ್ ಮಧ್ಯಪ್ರದೇಶದಲ್ಲಿ ತುರ್ತು ಭೂಸ್ಪರ್ಶ
ಅಪಾಚೆ ಹೆಲಿಕಾಪ್ಟರ್Image Credit source: News 9
ನಯನಾ ರಾಜೀವ್
|

Updated on:May 29, 2023 | 12:15 PM

Share

ಭಾರತೀಯ ವಾಯು ಪಡೆಯ ಅಪಾಚೆ ಹೆಲಿಕಾಪ್ಟರ್​ನ್ನು ಮಧ್ಯಪ್ರದೇಶದ ಭಿಂಡ್ ಜಿಲ್ಲೆಯ ಹಳ್ಳಿಯೊಂದರ ಜಮೀನಿನಲ್ಲಿ ತುರ್ತು ಭೂ ಸ್ಪರ್ಶ ಮಾಡಲಾಗಿದೆ. ತಾಂತ್ರಿಕ ದೋಷದಿಂದಾಗಿ ಹೆಲಿಕಾಪ್ಟರ್​ನ್ನು ತುರ್ತು ಭೂಸ್ಪರ್ಶ ಮಾಡಬೇಕಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಧ್ಯಪ್ರದೇಶದ ಭಿಂಡ್ ಜಿಲ್ಲೆಯ ಜಖನೌಲಿ ಗ್ರಾಮದ ಬಳಿಯ ಸಿಂಧ್ ನದಿಯ ಕಂದರಗಳ ಮೈದಾನದಲ್ಲಿ ಅಪಾಚೆ ಯುದ್ಧ ಹೆಲಿಕಾಪ್ಟರ್ ಅನ್ನು ಮುನ್ನೆಚ್ಚರಿಕೆಯಾಗಿ ಲ್ಯಾಂಡಿಂಗ್ ಮಾಡಲಾಗಿದೆ ಎಂದು ಭಾರತೀಯ ವಾಯುಪಡೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಸದ್ಯಕ್ಕೆ, ಹೆಚ್ಚಿನ ವಿವರಗಳಿಗಾಗಿ ಕಾಯಲಾಗುತ್ತಿದೆ.

ಮಾಹಿತಿ ತಿಳಿದ ಕೂಡಲೇ ನಾಯಗಾಂವ್, ಉಮ್ರಿ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಹೆಲಿಕಾಪ್ಟರ್ ಬಳಿ ಯೋಧರು ಬಿಗಿ ಬಂದೋಬಸ್ತ್ ಮಾಡಿದ್ದಾರೆ. ಯಾರನ್ನೂ ಹತ್ತಿರ ಬರಲು ಬಿಡುತ್ತಿಲ್ಲ. ಆದರೂ ಗ್ರಾಮಸ್ಥರು ಅಲ್ಲಿಯೇ ಇದ್ದಾರೆ. ಹೆಲಿಕಾಪ್ಟರ್ ನೋಡಲು ಸುತ್ತಮುತ್ತಲ ಗ್ರಾಮಗಳ ಜನರು ಕೂಡ ಸ್ಥಳಕ್ಕೆ ಆಗಮಿಸುತ್ತಿದ್ದಾರೆ. ಇಬ್ಬರು ಪೈಲಟ್​ಗಳು ಸುರಕ್ಷಿತವಾಗಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:44 am, Mon, 29 May 23

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು