AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IAS ಅಧಿಕಾರಿ ಮೇಲೆ ಪತಿಯ ದರ್ಪ: ಬಾಗಿಲು ಮುರಿದವ.. ಕೊನೆಗೆ ಜೈಲುಪಾಲಾದ

ಲಕ್ನೋ: ಪತ್ನಿಯ ಮೇಲೆ ಹಲ್ಲೆ ಹಾಗೂ ಮಾವನ ಮನೆಗೆ ಬಲವಂತವಾಗಿ ನುಗ್ಗಲು ಯತ್ನಿಸಿರುವ ಆರೋಪದಡಿ ಹರಿಯಾಣ ರಾಜ್ಯದ ಗುರುಗ್ರಾಮ್​ನಲ್ಲಿ ಪ್ರಾದೇಶಿಕ ಕಾರ್ಮಿಕ ಇಲಾಖೆಯ ಅಧಿಕಾರಿಯಾಗಿರುವ ರಾಜೀವ್ ನಯನ್​ನನ್ನು ಪೊಲೀಸರು ಬಂಧಿಸಿದ್ದಾರೆ. 2013 ರ ಬ್ಯಾಚ್​ನ IAS ಅಧಿಕಾರಿ ಶೈಲಜಾ ಶರ್ಮಾ ಮೇಲೆ ಪತಿ ರಾಜೀವ್ ನಯನ್ ಹಲ್ಲೆ ಮಾಡಿರುವ ಆರೋಪ ಮತ್ತು ಶನಿವಾರ ತಡರಾತ್ರಿ ಉತ್ತರ ಪ್ರದೇಶದ ಮುಜಫರ್​ನಗರದಲ್ಲಿರುವ ತಮ್ಮ ಮಾವನ ಮನೆಗೆ ಬಲವಂತವಾಗಿ ಪ್ರವೇಶಿಸಿರುವ ಆರೋಪದ ಮೇಲೆ ಅರೆಸ್ಟ್​ ಆಗಿದ್ದಾರೆ. ಶೈಲಜಾ ಶರ್ಮಾ ಸದ್ಯ ಉತ್ತರ […]

IAS ಅಧಿಕಾರಿ ಮೇಲೆ ಪತಿಯ ದರ್ಪ: ಬಾಗಿಲು ಮುರಿದವ.. ಕೊನೆಗೆ ಜೈಲುಪಾಲಾದ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
| Updated By: KUSHAL V|

Updated on: Aug 04, 2020 | 4:05 PM

Share

ಲಕ್ನೋ: ಪತ್ನಿಯ ಮೇಲೆ ಹಲ್ಲೆ ಹಾಗೂ ಮಾವನ ಮನೆಗೆ ಬಲವಂತವಾಗಿ ನುಗ್ಗಲು ಯತ್ನಿಸಿರುವ ಆರೋಪದಡಿ ಹರಿಯಾಣ ರಾಜ್ಯದ ಗುರುಗ್ರಾಮ್​ನಲ್ಲಿ ಪ್ರಾದೇಶಿಕ ಕಾರ್ಮಿಕ ಇಲಾಖೆಯ ಅಧಿಕಾರಿಯಾಗಿರುವ ರಾಜೀವ್ ನಯನ್​ನನ್ನು ಪೊಲೀಸರು ಬಂಧಿಸಿದ್ದಾರೆ.

2013 ರ ಬ್ಯಾಚ್​ನ IAS ಅಧಿಕಾರಿ ಶೈಲಜಾ ಶರ್ಮಾ ಮೇಲೆ ಪತಿ ರಾಜೀವ್ ನಯನ್ ಹಲ್ಲೆ ಮಾಡಿರುವ ಆರೋಪ ಮತ್ತು ಶನಿವಾರ ತಡರಾತ್ರಿ ಉತ್ತರ ಪ್ರದೇಶದ ಮುಜಫರ್​ನಗರದಲ್ಲಿರುವ ತಮ್ಮ ಮಾವನ ಮನೆಗೆ ಬಲವಂತವಾಗಿ ಪ್ರವೇಶಿಸಿರುವ ಆರೋಪದ ಮೇಲೆ ಅರೆಸ್ಟ್​ ಆಗಿದ್ದಾರೆ. ಶೈಲಜಾ ಶರ್ಮಾ ಸದ್ಯ ಉತ್ತರ ಪ್ರದೇಶದಲ್ಲಿ ಜಂಟಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಶರ್ಮಾ ತನ್ನ ನಾಲ್ಕು ವರ್ಷದ ಮಗಳೊಂದಿಗೆ ಕಳೆದ ಶುಕ್ರವಾರ ತನ್ನ ತವರು ಮನೆಗೆ ಬಂದಿದ್ದರು. ಆಕೆ ನೀಡಿರುವ ದೂರಿನ ಪ್ರಕಾರ, ಪತಿ ರಾಜೀವ್ ನಯನ್ ತನ್ನ ಮಾವನ ಮನೆಗೆ ಬಂದು ಬಾಗಿಲು ತೆರೆಯುವ ಮುನ್ನವೇ ಅದನ್ನ ಮುರಿದು ಹಲ್ಲೆಗೆ ಯತ್ನಿಸಿದ್ದಾರೆ. ಪತ್ನಿಯನ್ನು ರಕ್ಷಿಸಲು ಬಂದ ಆಕೆಯ ಕುಟುಂಬ ಸದಸ್ಯರ ಮೇಲೂ ಹಲ್ಲೆ ನಡೆಸಿದ್ದಾರೆ ಎಂದು ಎಫ್ಐಆರ್​ನಲ್ಲಿ ಉಲ್ಲೇಖಿಸಲಾಗಿದೆ.

ಶರ್ಮಾ ನೀಡಿರುವ ದೂರಿನ್ವಯ ಪೊಲೀಸರು ನಯನ್ ವಿರುದ್ಧ ದೂರು ದಾಖಲಿಸಿಕೊಂಡಿದ್ದರು. ನಯನ್​ರನ್ನ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಇದೀಗ ಜೈಲಿಗೆ ಕಳುಹಿಸಲಾಗಿದೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ