AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಇಸ್ರೇಲ್‌ ರಾಯಭಾರ ಕಚೇರಿ ಬಳಿ IED ಸ್ಫೋಟ: ವಾಹನದಲ್ಲಿ ಬಂದು ಬಾಂಬ್​ ಎಸೆದು ಹೋಗಿರುವ ಶಂಕೆ

ರಾಯಭಾರ ಕಚೇರಿ ಸಮೀಪವಿರುವ ಜಿಂದಾಲ್​ ಹೌಸ್ ಬಳಿಯಿರುವ ರಸ್ತೆ ವಿಭಜಕದ ಹೂಕುಂಡದಲ್ಲಿ ಸುಧಾರಿತ ಸ್ಫೋಟಕ ಬಾಂಬ್​ನ (IED) ವಾಹನದಲ್ಲಿ ಬಂದ ಅಪರಿಚಿತರು ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ.

ದೆಹಲಿಯ ಇಸ್ರೇಲ್‌ ರಾಯಭಾರ ಕಚೇರಿ ಬಳಿ IED ಸ್ಫೋಟ: ವಾಹನದಲ್ಲಿ ಬಂದು ಬಾಂಬ್​ ಎಸೆದು ಹೋಗಿರುವ ಶಂಕೆ
ರಾಯಭಾರ ಕಚೇರಿ ಬಳಿ ರಸ್ತೆ ವಿಭಜಕದ ಹೂಕುಂಡದಲ್ಲಿ ಬಾಂಬ್​ ಎಸೆದು ಹೋದ ಅಪರಿಚಿತರು
KUSHAL V
| Edited By: |

Updated on:Jan 30, 2021 | 4:54 PM

Share

ದೆಹಲಿ: ನಗರದಲ್ಲಿರುವ ಇಸ್ರೇಲ್‌ ರಾಯಭಾರ ಕಚೇರಿ ಬಳಿ ಸ್ಫೋಟ ಸಂಭವಿಸಿದೆ. ರಾಯಭಾರ ಕಚೇರಿ ಸಮೀಪವಿರುವ ಜಿಂದಾಲ್​ ಹೌಸ್ ಬಳಿಯಿರುವ ರಸ್ತೆ ವಿಭಜಕದ ಹೂಕುಂಡದಲ್ಲಿ ಸುಧಾರಿತ ಸ್ಫೋಟಕ ಬಾಂಬ್​ನ (IED) ವಾಹನದಲ್ಲಿ ಬಂದ ಅಪರಿಚಿತರು ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ.

ಜೊತೆಗೆ, ರಾಯಭಾರ ಕಚೇರಿ ದೆಹಲಿಯ ವಿಜಯ್ ​ಚೌಕ್​ನಿಂದ ಕೇವಲ 1.7 ಕಿ.ಮೀ ದೂರದಲ್ಲಿದ್ದು ಬಾಂಬ್ ಸ್ಫೋಟಗೊಂಡ ವೇಳೆ ಅಲ್ಲಿ ಬೀಟಿಂಗ್​ ರೀಟ್ರೀಟ್​ ಕಾರ್ಯಕ್ರಮ ನಡೆಯುತ್ತಿತ್ತು. ದೆಹಲಿಯಲ್ಲಿ ಗಣರಾಜ್ಯೋತ್ಸವದ ಸಮಾರೋಪ ಸಮಾರಂಭದ ಸಮೀಪವೇ ಬಾಂಬ್​ ಸ್ಫೋಟಗೊಂಡಿದೆ. ಸಮಾರಂಭದಲ್ಲಿ ರಾಷ್ಟ್ರಪತಿ ಕೋವಿಂದ್, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಸೇನೆಯ ಮೂರು ವಿಭಾಗಗಳ ಮುಖ್ಯಸ್ಥರು ಭಾಗಿಯಾಗಿದ್ದರು.

ಈ ನಡುವೆ, ದೆಹಲಿಯ ಇಸ್ರೇಲ್‌ ರಾಯಭಾರ ಕಚೇರಿ ಬಳಿ ಸಂಭವಿಸಿದ ಸ್ಫೋಟದಲ್ಲಿ IED ಬಳಕೆಯಾಗಿದೆ ಎಂದು ದೆಹಲಿ ಪೊಲೀಸರು ದೃಢಪಡಿಸಿದ್ದಾರೆ. ಜೊತೆಗೆ, ಇಸ್ರೇಲ್‌ ರಾಯಭಾರ ಕಚೇರಿಯ ಎಲ್ಲಾ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ಭಾರತೀಯ ವಿದೇಶಾಂಗ ಇಲಾಖೆಯಿಂದ ಮಾಹಿತಿ ದೊರೆತಿದೆ. ಇದಲ್ಲದೆ, ದೆಹಲಿಯಾದ್ಯಂತ ಹೈ ಅಲರ್ಟ್‌ ಘೋಷಣೆಯಾಗಿದೆ. ಜೊತೆಗೆ, ದೇಶದ ಎಲ್ಲಾ ವಿಮಾನ ನಿಲ್ದಾಣಗಳಲ್ಲೂ ಹೈ ಅಲರ್ಟ್ ಘೋಷಣೆಯಾಗಿದೆ.

Blast at Embassy Of Israel In India ದೆಹಲಿಯ ಇಸ್ರೇಲ್‌ ರಾಯಭಾರ ಕಚೇರಿ ಬಳಿ ಸ್ಫೋಟ: 5-6 ವಾಹನಗಳು ಜಖಂ

Published On - 7:26 pm, Fri, 29 January 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ