AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಇಸ್ರೇಲ್‌ ರಾಯಭಾರ ಕಚೇರಿ ಬಳಿ IED ಸ್ಫೋಟ: ವಾಹನದಲ್ಲಿ ಬಂದು ಬಾಂಬ್​ ಎಸೆದು ಹೋಗಿರುವ ಶಂಕೆ

ರಾಯಭಾರ ಕಚೇರಿ ಸಮೀಪವಿರುವ ಜಿಂದಾಲ್​ ಹೌಸ್ ಬಳಿಯಿರುವ ರಸ್ತೆ ವಿಭಜಕದ ಹೂಕುಂಡದಲ್ಲಿ ಸುಧಾರಿತ ಸ್ಫೋಟಕ ಬಾಂಬ್​ನ (IED) ವಾಹನದಲ್ಲಿ ಬಂದ ಅಪರಿಚಿತರು ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ.

ದೆಹಲಿಯ ಇಸ್ರೇಲ್‌ ರಾಯಭಾರ ಕಚೇರಿ ಬಳಿ IED ಸ್ಫೋಟ: ವಾಹನದಲ್ಲಿ ಬಂದು ಬಾಂಬ್​ ಎಸೆದು ಹೋಗಿರುವ ಶಂಕೆ
ರಾಯಭಾರ ಕಚೇರಿ ಬಳಿ ರಸ್ತೆ ವಿಭಜಕದ ಹೂಕುಂಡದಲ್ಲಿ ಬಾಂಬ್​ ಎಸೆದು ಹೋದ ಅಪರಿಚಿತರು
KUSHAL V
| Edited By: |

Updated on:Jan 30, 2021 | 4:54 PM

Share

ದೆಹಲಿ: ನಗರದಲ್ಲಿರುವ ಇಸ್ರೇಲ್‌ ರಾಯಭಾರ ಕಚೇರಿ ಬಳಿ ಸ್ಫೋಟ ಸಂಭವಿಸಿದೆ. ರಾಯಭಾರ ಕಚೇರಿ ಸಮೀಪವಿರುವ ಜಿಂದಾಲ್​ ಹೌಸ್ ಬಳಿಯಿರುವ ರಸ್ತೆ ವಿಭಜಕದ ಹೂಕುಂಡದಲ್ಲಿ ಸುಧಾರಿತ ಸ್ಫೋಟಕ ಬಾಂಬ್​ನ (IED) ವಾಹನದಲ್ಲಿ ಬಂದ ಅಪರಿಚಿತರು ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ.

ಜೊತೆಗೆ, ರಾಯಭಾರ ಕಚೇರಿ ದೆಹಲಿಯ ವಿಜಯ್ ​ಚೌಕ್​ನಿಂದ ಕೇವಲ 1.7 ಕಿ.ಮೀ ದೂರದಲ್ಲಿದ್ದು ಬಾಂಬ್ ಸ್ಫೋಟಗೊಂಡ ವೇಳೆ ಅಲ್ಲಿ ಬೀಟಿಂಗ್​ ರೀಟ್ರೀಟ್​ ಕಾರ್ಯಕ್ರಮ ನಡೆಯುತ್ತಿತ್ತು. ದೆಹಲಿಯಲ್ಲಿ ಗಣರಾಜ್ಯೋತ್ಸವದ ಸಮಾರೋಪ ಸಮಾರಂಭದ ಸಮೀಪವೇ ಬಾಂಬ್​ ಸ್ಫೋಟಗೊಂಡಿದೆ. ಸಮಾರಂಭದಲ್ಲಿ ರಾಷ್ಟ್ರಪತಿ ಕೋವಿಂದ್, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಸೇನೆಯ ಮೂರು ವಿಭಾಗಗಳ ಮುಖ್ಯಸ್ಥರು ಭಾಗಿಯಾಗಿದ್ದರು.

ಈ ನಡುವೆ, ದೆಹಲಿಯ ಇಸ್ರೇಲ್‌ ರಾಯಭಾರ ಕಚೇರಿ ಬಳಿ ಸಂಭವಿಸಿದ ಸ್ಫೋಟದಲ್ಲಿ IED ಬಳಕೆಯಾಗಿದೆ ಎಂದು ದೆಹಲಿ ಪೊಲೀಸರು ದೃಢಪಡಿಸಿದ್ದಾರೆ. ಜೊತೆಗೆ, ಇಸ್ರೇಲ್‌ ರಾಯಭಾರ ಕಚೇರಿಯ ಎಲ್ಲಾ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ಭಾರತೀಯ ವಿದೇಶಾಂಗ ಇಲಾಖೆಯಿಂದ ಮಾಹಿತಿ ದೊರೆತಿದೆ. ಇದಲ್ಲದೆ, ದೆಹಲಿಯಾದ್ಯಂತ ಹೈ ಅಲರ್ಟ್‌ ಘೋಷಣೆಯಾಗಿದೆ. ಜೊತೆಗೆ, ದೇಶದ ಎಲ್ಲಾ ವಿಮಾನ ನಿಲ್ದಾಣಗಳಲ್ಲೂ ಹೈ ಅಲರ್ಟ್ ಘೋಷಣೆಯಾಗಿದೆ.

Blast at Embassy Of Israel In India ದೆಹಲಿಯ ಇಸ್ರೇಲ್‌ ರಾಯಭಾರ ಕಚೇರಿ ಬಳಿ ಸ್ಫೋಟ: 5-6 ವಾಹನಗಳು ಜಖಂ

Published On - 7:26 pm, Fri, 29 January 21

Follow Us
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ಬಿಯರ್ ಬಾಕ್ಸ್ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!
ಬಿಯರ್ ಬಾಕ್ಸ್ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!
ಸಹೋದರರ ನಡುವೆ ಬಿರುಕು? ಹಾರ್ದಿಕ್ ಔಟಾದಾಗ ಕೃನಾಲ್ ಅತಿರೇಕದ ಸಂಭ್ರಮ
ಸಹೋದರರ ನಡುವೆ ಬಿರುಕು? ಹಾರ್ದಿಕ್ ಔಟಾದಾಗ ಕೃನಾಲ್ ಅತಿರೇಕದ ಸಂಭ್ರಮ
ಚಹಾಲ್ ಮೆಸೇಜ್ ಸ್ಕ್ರೀನ್ ಶಾಟ್ ಹಂಚಿಕೊಂಡ ಉಲ್ಲು ನಟಿ ತಾನಿಯಾ
ಚಹಾಲ್ ಮೆಸೇಜ್ ಸ್ಕ್ರೀನ್ ಶಾಟ್ ಹಂಚಿಕೊಂಡ ಉಲ್ಲು ನಟಿ ತಾನಿಯಾ