AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Blast at Embassy Of Israel In India ದೆಹಲಿಯ ಇಸ್ರೇಲ್‌ ರಾಯಭಾರ ಕಚೇರಿ ಬಳಿ ಸ್ಫೋಟ: 5-6 ವಾಹನಗಳು ಜಖಂ

Blast at Embassy Of Israel In India ನಗರದಲ್ಲಿರುವ ಇಸ್ರೇಲ್‌ ರಾಯಭಾರ ಕಚೇರಿ ಬಳಿ ಸ್ಫೋಟವಾಗಿರುವ ಮಾಹಿತಿ ಲಭ್ಯವಾಗಿದೆ. IED ಬಾಂಬ್​ ಸ್ಫೋಟಗೊಂಡಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

Blast at Embassy Of Israel In India ದೆಹಲಿಯ ಇಸ್ರೇಲ್‌ ರಾಯಭಾರ ಕಚೇರಿ ಬಳಿ ಸ್ಫೋಟ: 5-6 ವಾಹನಗಳು ಜಖಂ
ದೆಹಲಿಯ ಇಸ್ರೇಲ್‌ ರಾಯಭಾರ ಕಚೇರಿ ಬಳಿ ಸ್ಫೋಟ: 5-6 ವಾಹನಗಳು ಜಖಂ
KUSHAL V
| Edited By: ಸಾಧು ಶ್ರೀನಾಥ್​|

Updated on:Jan 30, 2021 | 4:51 PM

Share

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿರುವ ಇಸ್ರೇಲ್‌ ರಾಯಭಾರ ಕಚೇರಿ ಬಳಿ ಸ್ಫೋಟ ಸಂಭವಿಸಿದೆ. ಸುಧಾರಿತ  ಎಲೆಕ್ರಾನಿಕ್​ಸಾಧನದಿಂದ (IED) ಸ್ಫೋಟ ಸಂಭವಿಸಿದೆ ಎಂಬ ಪ್ರಾಥಮಿಕ ಮಾಹಿತಿ ಲಭಿಸಿದೆ.

ಸ್ಫೋಟದಿಂದ 5ರಿಂದ 6 ವಾಹನಗಳು ಜಖಂಗೊಂಡಿದೆ. ದೆಹಲಿಯ ಔರಂಗಜೇಬ್ ರಸ್ತೆಯಲ್ಲಿರುವ ಇಸ್ರೇಲ್‌ ರಾಯಭಾರ ಕಚೇರಿ ಬಳಿ ಸ್ಫೋಟವಾಗಿರುವ ಮಾಹಿತಿ ಲಭ್ಯವಾಗಿದೆ. ಸಂಜೆ 5.45 ಸುಮಾರಿನಲ್ಲಿ ಸ್ಫೋಟವಾಗಿದೆ ಎಂದು ಹಿರಿಯ ಅಧಿಕಾರಿಗಳಿಂದ ಸ್ಪಷ್ಟನೆ ಸಿಕ್ಕಿದೆ.

ಅದೃಷ್ಟವಶಾತ್​, ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ರಾಯಭಾರ ಕಚೇರಿಯ 50 ಮೀಟರ್ ದೂರದಲ್ಲೇ ಸ್ಫೋಟವಾಗಿದೆ ಎಂದು ತಿಳಿದುಬಂದಿದೆ. ಇನ್ನು, ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ವಾಹನಗಳು ಧಾವಿಸಿವೆ. ಬಾಂಬ್ ನಿಷ್ಕ್ರಿಯ ದಳದಿಂದಲೂ ಸ್ಥಳದಲ್ಲಿ ಪರಿಶೀಲನೆ ನಡೆಸಲಾಗಿದೆ. ಜೊತೆಗೆ, ಸ್ಥಳಕ್ಕೆ ಫೊರೆನ್ಸಿಕ್‌ ತಂಡ ಮತ್ತು NSG ತಂಡ ಸಹ ಭೇಟಿ ನೀಡಿವೆ.

ಬೆಂಗಳೂರಿನಲ್ಲಿ ಕಟ್ಟೆಚ್ಚರ -ಕಮಲ್​ ಪಂತ್​ ದೆಹಲಿಯ ಇಸ್ರೇಲ್‌ ರಾಯಭಾರ ಕಚೇರಿ ಬಳಿ ಸ್ಫೋಟವಾದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿರುವ ಇಸ್ರೇಲ್​ ರಾಯಭಾರ ಕಚೇರಿಗೆ ಭದ್ರತೆ ಒದಗಿಸಲಾಗಿದೆ. ನಗರದ ಹಲಸೂರಿನಲ್ಲಿರುವ ಇಸ್ರೇಲ್​ ರಾಯಭಾರ ಕಚೇರಿಗೆ ಭದ್ರತೆ ನೀಡಲಾಗಿದೆ ಎಂದು ಬೆಂಗಳೂರು ಸಿಟಿ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.

Blast at Embassy Of Israel In India

Published On - 6:13 pm, Fri, 29 January 21

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ