AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖರ್ಗೆಯವರೇ ಈಗ ನಾನು ನಿಮ್ಮನ್ನು ಮುಟ್ಟಿದ್ರೆ, ನಿಮ್ಮ ಬೆನ್ನಿಗೆ ಮೂಗು ಒರೆಸುತ್ತಿದ್ದೀನಿ ಅಂತಾರೇನೋ: ರಾಹುಲ್ ಗಾಂಧಿ

ಖರ್ಗೆಯವರೇ ಈಗ ನಾನು ನಿಮ್ಮನ್ನು ಮುಟ್ಟಿದರೆ ನಿಮ್ಮ ಬೆನ್ನಿಗೆ ಮೂಗುವರೆಸುತ್ತಿದ್ದೀನಿ ಅಂತಾರೇನೋ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ  ಬಿಜೆಪಿ ವಿರುದ್ಧ ವ್ಯಂಗ್ಯವಾಡಿದ್ದಾರೆ.

ಖರ್ಗೆಯವರೇ ಈಗ ನಾನು ನಿಮ್ಮನ್ನು ಮುಟ್ಟಿದ್ರೆ, ನಿಮ್ಮ ಬೆನ್ನಿಗೆ ಮೂಗು ಒರೆಸುತ್ತಿದ್ದೀನಿ ಅಂತಾರೇನೋ: ರಾಹುಲ್ ಗಾಂಧಿ
ರಾಹುಲ್ ಗಾಂಧಿ
ನಯನಾ ರಾಜೀವ್
| Edited By: |

Updated on:Mar 24, 2023 | 1:29 PM

Share

ಖರ್ಗೆಯವರೇ ಈಗ ನಾನು ನಿಮ್ಮನ್ನು ಮುಟ್ಟಿದರೆ ನಿಮ್ಮ ಬೆನ್ನಿಗೆ ಮೂಗುವರೆಸುತ್ತಿದ್ದೀನಿ ಅಂತಾರೇನೋ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ  ಬಿಜೆಪಿ ವಿರುದ್ಧ ವ್ಯಂಗ್ಯವಾಡಿದ್ದಾರೆ. ಇಂದು ರಾಹುಲ್ ಗಾಂಧಿ(Rahul Gandhi)  ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಛೇಂಬರ್​ನಲ್ಲಿ ನಡೆಯುವ ಪಕ್ಷದ ಸಭೆಗೆ ಹಾಜರಾಗಲು ಸಂಸತ್ತಿಗೆ ಆಗಮಿಸಿದ್ದರು. ಸಭೆಯಲ್ಲಿ ಉಪಸ್ಥಿತರಿದ್ದ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಸಭೆ ಮುಗಿಸಿ ನಿರ್ಗಮಿಸುತ್ತಿದ್ದಂತೆ ರಾಹುಲ್ ಗಾಂಧಿಯವರು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮೆಟ್ಟಿಲಿನಿಂದ ಇಳಿಯುವಾಗ ಸಹಾಯ ಮಾಡಿದರು.

ಮತ್ತಷ್ಟು ಓದಿ: ಕಾಂಗ್ರೆಸ್ ಹಿಮಂತ ಬಿಸ್ವಾ ಶರ್ಮಾರಂತಹ ಉತ್ತಮ ನಾಯಕನನ್ನು ಕಳೆದುಕೊಂಡಿದ್ದು ಹೇಗೆ? ಆಜಾದ್ ಜೀವನ ಚರಿತ್ರೆಯಲ್ಲಿ ಉಲ್ಲೇಖಿಸಿರುವ ಪ್ರಮುಖ ಅಂಶಗಳಿವು

ರಾಹುಲ್ ಗಾಂಧಿಗೆ 2019ರ ಮಾನನಷ್ಟ ಮೊಕದ್ದಮೆ ಪ್ರಕರಣವೊಂದರಲ್ಲಿ ಸೂರತ್ ನ್ಯಾಯಾಲಯವು ದೋಷಿ ಎಂದು ತೀರ್ಪು ನೀಡಿದೆ. ನಾನು ಈಗ ನಿಮ್ಮನ್ನು ಮುಟ್ಟಿದರೆ ಅವರು ನಾನು ನಿಮ್ಮ ಬೆನ್ನಿನ ಮೇಲೆ ನನ್ನ ಮೂಗು ವರೆಸುತ್ತಿದ್ದೇನೆ ಎಂದು ಹೇಳುತ್ತಾರೆ ಆದರೆ ನಾನು ನಿಮಗೆ ಸಹಾಯ ಮಾಡುತ್ತಿದ್ದೇನಷ್ಟೆ ಎಂದಿದ್ದಾರೆ.

ಈ ಹಿಂದೆ ಕಾರಿನಿಂದ ಇಳಿದು ಹೋಗುತ್ತಿರುವಾಗ ಮಲ್ಲಿಕಾರ್ಜುನ ಖರ್ಗೆಯವರು ಮುಂದಿದ್ದರು ಆಗ ರಾಹುಲ್ ಗಾಂಧಿ ಮುಖದ ಮೇಲೆ ಬೆರಳಿಟ್ಟು ಬಳಿಕ ಖರ್ಗೆಯವರನ್ನು ಮುಟ್ಟಿದ್ದರು ಆಗ ಬಿಜೆಪಿಯು ರಾಹುಲ್ ಗಾಂಧಿಯವರು ಖರ್ಗೆಯವರನ್ನು ಟಿಶ್ಯೂ ಪೇಪರ್​ನಂತೆ ಬಳಸಿಕೊಳ್ಳುತ್ತಿದ್ದಾರೆ ಎಂದು ಕಮೆಂಟ್ ಮಾಡಿ ವಿಡಿಯೋ ಶೇರ್ ಮಾಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:08 pm, Fri, 24 March 23

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ