AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜಯ್ ರಾವತ್ ಮುಗ್ಧರಾಗಿದ್ದರೆ ಭಯ ಪಡುವುದೇಕೆ?: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂದೆ

ಸಂಜಯ್ ರಾವತ್ ಮುಗ್ಧರಾಗಿದ್ದರೆ ಭಯ ಪಡುವುದು ಏಕೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಪ್ರಶ್ನಿಸಿದ್ದಾರೆ.

ಸಂಜಯ್ ರಾವತ್ ಮುಗ್ಧರಾಗಿದ್ದರೆ ಭಯ ಪಡುವುದೇಕೆ?: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂದೆ
Eknath ShindeImage Credit source: ANI
TV9 Web
| Updated By: ನಯನಾ ರಾಜೀವ್|

Updated on: Jul 31, 2022 | 3:13 PM

Share

ಮುಂಬೈ: ಸಂಜಯ್ ರಾವತ್ ಮುಗ್ಧರಾಗಿದ್ದರೆ ಭಯ ಪಡುವುದು ಏಕೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಪ್ರಶ್ನಿಸಿದ್ದಾರೆ.

ಶಿವಸೇನೆ ನಾಯಕ ಸಂಜಯ್ ರಾವತ್‌ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈಗಾಗಲೇ ಪತ್ರಾ ಚಾಲ್ ಭೂ ಹಗರಣ ಪ್ರಕರಣದಲ್ಲಿ ಇಡಿ ಅವರ ವಿಚಾರಣೆ ನಡೆಸಿತ್ತು. ಈ ಕುರಿತು ಮಾತನಾಡಿರುವ ಸಿಎಂ ಏಕನಾಥ್ ಶಿಂದೆ, ಸಂಜಯ್ ರಾವತ್ ಏನೂ ತಪ್ಪು ಮಾಡಿಲ್ಲವೆಂದರೆ ಭಯ ಪಡುವುದು ಏಕೆ, ಇಡಿ ಕ್ರಮಗಳಿಂದ ಯಾರಿಗಾದರೂ ಭಯವಿದ್ದರೆ ಅವರು ನಮ್ಮನ್ನು ಅಥವಾ ಬಿಜೆಪಿಗೆ ಸೇರುವುದು ಬೇಡ ಎಂದರು.

ತನಿಖೆ ನಡೆಯುತ್ತಿದೆ. ಅವನೇನೂ ತಪ್ಪು ಮಾಡಿಲ್ಲ ಎಂದಾದರೆ ಅವರಿಗೇಕೆ ಭಯ? ಇಡಿಗೆ ಹೆದರಿ ನಮ್ಮ ಪಕ್ಷಕ್ಕೆ ಬರಬಾರದು ಎಂದರು.

ಇಡಿ ಅಧಿಕಾರಿಗಳು ಮುಂಬೈನಲ್ಲಿರುವ ಸಂಜಯ್ ರಾವತ್ ಮನೆ ಮೇಲೆ ದಾಳಿ ನಡೆಸಿದೆ. ಪತ್ರಾ ಚಾಲ್ ಭೂ ಹಗರಣ ಪ್ರಕರಣದ ಸಂಬಂಧ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ಇಡಿ ಸಂಜಯ ರಾವತ್‌ಗೆ ಸಮನ್ಸ್ ನೀಡಿತ್ತು. ಎರಡು ಬಾರಿ ಅವರು ವಿಚಾರಣೆಗೆ ಗೈರಾಗಿದ್ದರು. ಜುಲೈ 27ರಂದು ಸಹ ಅವರು ಇಡಿ ಮುಂದೆ ಹಾಜರಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಇಡಿ ದಾಳಿ ನಡೆಸಿದೆ ಎಂದು ಹೇಳಲಾಗಿದೆ.

ಈ ಪ್ರಕರಣದ ತನಿಖೆ ನಡೆಸುತ್ತಿರುವ ಇಡಿ ಸಂಜಯ್‌ ರಾವತ್‌ಗೆ ಸೇರಿದ 1034 ಕೋಟಿ ರೂ. ಮೊತ್ತದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿತ್ತು. ಈಗ ಮತ್ತೆ ದಾಳಿ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ