AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈಗಳನ್ನು ಕಟ್ಟಿಹಾಕಿ, ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಐಐಎಂಆರ್‌ ವಿದ್ಯಾರ್ಥಿಯ ಶವ ಪತ್ತೆ

ಶಿವಂ ಅವರ ತಂದೆ ಅಖಿಲೇಶ್ವರ ಪ್ರಸಾದ್ ಪಾಂಡೆ, ಸೋಮವಾರ ರಾತ್ರಿ 11.30 ರ ಸುಮಾರಿಗೆ ತಮ್ಮ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿಸಲಾಯಿತು. ಆದಾಗ್ಯೂ, ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಅವರು, ತಮ್ಮ ಮಗನ ಕೈಗಳನ್ನು ಕಟ್ಟಲಾಗಿದೆ ಮತ್ತು ಕಾಲುಗಳು ನೆಲದ ಮೇಲೆ ಇರುವುದನ್ನು ಫೋಟೋಗಳು ತೋರಿಸುತ್ತವೆ ಎಂದು ಹೇಳಿದರು...

ಕೈಗಳನ್ನು ಕಟ್ಟಿಹಾಕಿ, ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಐಐಎಂಆರ್‌ ವಿದ್ಯಾರ್ಥಿಯ ಶವ ಪತ್ತೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jan 18, 2023 | 12:54 PM

Share

ರಾಂಚಿ: ರಾಂಚಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನ (Indian Institute of Management-Ranchi) 22 ವರ್ಷದ ವಿದ್ಯಾರ್ಥಿಯೊಬ್ಬ ತನ್ನ ಹಾಸ್ಟೆಲ್ ಕೊಠಡಿಯೊಳಗೆ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ (Suicide) ಪತ್ತೆಯಾಗಿದ್ದಾನೆ. ವಾರಣಾಸಿಯಿಂದ ಬಂದ ಶಿವಂ ಕುಮಾರ್ ಪಾಂಡೆ ಅವರು ಸೆಮಿಸ್ಟರ್ VI ರಲ್ಲಿ ಬ್ಯುಸಿನೆಸ್ ಅನಾಲಿಟಿಕ್ಸ್ ಕಲಿಯುತ್ತಿದ್ದನು. ಮನೆಯವರು ಸಂಶಯ ವ್ಯಕ್ತಪಡಿಸಿದ್ದರಿಂದ ಮಂಗಳವಾರ ಕೊಲೆ ಪ್ರಕರಣ ದಾಖಲಾಗಿತ್ತು.ಪ್ರಾಥಮಿಕ ಮಾಹಿತಿಯ ಪ್ರಕಾರ, ಸೋಮವಾರ ಸಂಜೆ ಶಿವಂ ಅವರ ಕೊಠಡಿ ಒಳಗಿನಿಂದ ಬೀಗ ಹಾಕಿರುವುದನ್ನು ಅವರ ಸ್ನೇಹಿತರು ಕಂಡುಕೊಂಡಿದ್ದಾರೆ. ಅವರು ಬಾಗಿಲು ತಟ್ಟಿದರೂ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಅವರು ಸಿಬ್ಬಂದಿಗೆ ಮಾಹಿತಿ ನೀಡಿದರು, ಅವರು ವೆಂಟಿಲೇಟರ್‌ನಿಂದ ಒಳಗೆ ಇಣುಕಿ ನೋಡಿದಾಗ ನೇಣು ಹಾಕಿದ ಸ್ಥಿತಿಯಲ್ಲಿ ಶಿವಂ ಮೃತದೇಹ ಪತ್ತೆಯಾಗಿದೆ.

ಮಂಗಳವಾರ ರಾಂಚಿ ತಲುಪಿದ ಶಿವಂ ಅವರ ತಂದೆ ಅಖಿಲೇಶ್ವರ ಪ್ರಸಾದ್ ಪಾಂಡೆ, ಸೋಮವಾರ ರಾತ್ರಿ 11.30 ರ ಸುಮಾರಿಗೆ ತಮ್ಮ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿಸಲಾಯಿತು. ಆದಾಗ್ಯೂ, ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಅವರು, ತಮ್ಮ ಮಗನ ಕೈಗಳನ್ನು ಕಟ್ಟಲಾಗಿದೆ ಮತ್ತು ಕಾಲುಗಳು ನೆಲದ ಮೇಲೆ ಇರುವುದನ್ನು ಫೋಟೋಗಳು ತೋರಿಸುತ್ತವೆ ಎಂದು ಹೇಳಿದರು. ಪೊಲೀಸರ ಅನುಪಸ್ಥಿತಿಯಲ್ಲಿ ವಿಡಿಯೊ ರೆಕಾರ್ಡಿಂಗ್‌ನಲ್ಲಿ ಶವವನ್ನು ಏಕೆ ಕೆಳಗಿಳಿಸಲಾಗಿದೆ ಎಂದು ಅವರು ಪ್ರಶ್ನಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:52 pm, Wed, 18 January 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ