AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೆರಡೇ ತಿಂಗಳಲ್ಲಿ ದೇಶ -ರಾಜ್ಯದಲ್ಲಿ ಕೊರೊನಾ ಚಿತ್ರಣ ಹೇಗಿರುತ್ತದೆ ಗೊತ್ತಾ?

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ದಾಪುಗಾಲಿಡುತ್ತಾ ಸಾಗುತ್ತಿರುವ ಕೊರೊನಾ ಮಹಾಮಾರಿ ಭಾರತದಲ್ಲೂ ತನ್ನ ಅಟ್ಟಹಾಸ ಮೆರೆಯುತ್ತಲೇ ಇದೆ. ಅನ್​ಲಾಕ್​ ನಂತರ ಉಲ್ಬಣಗೊಂಡಿರುವ ಸೋಂಕಿತರ ಸಂಖ್ಯೆ ಇಳಿಮುಖವಾಗುವ ಲಕ್ಷಣಗಳೇ ಕಾಣುತ್ತಿಲ್ಲ. ಇದೀಗ, ದೇಶದ ಪ್ರತಿಷ್ಠಿತ ಭಾರತೀಯ ವಿಜ್ಞಾನ ಸಂಸ್ಥೆ ಮತ್ತೊಂದು ಆಘಾತಕಾರಿ ಮಾಹಿತಿ ನೀಡಿದೆ. ಸಂಸ್ಥೆಯ ತಂಡವೊಂದು ನಡೆಸಿರುವ ಅಧ್ಯಯನದ ಪ್ರಕಾರ ಭಾರತದಲ್ಲಿ ಇದೇ ರೀತಿಯಾಗಿ ಸೋಂಕು ಹೆಚ್ಚುತ್ತಾ ಹೋದರೆ ಸೆಪ್ಟಂಬರ್ ತಿಂಗಳೊಳಗೆ ಸರಿಸುಮಾರು 35 ಲಕ್ಷ ಕೊರೊನಾ ಕೇಸ್​ಗಳು ವರದಿಯಾಗಲಿವೆ ಎಂಬ ಬೆಚ್ಚಿಬೀಳಿಸುವಂಥ ಮಾಹಿತಿ ನೀಡಿದೆ. ಆ ಪೈಕಿ […]

ಇನ್ನೆರಡೇ ತಿಂಗಳಲ್ಲಿ ದೇಶ -ರಾಜ್ಯದಲ್ಲಿ ಕೊರೊನಾ ಚಿತ್ರಣ ಹೇಗಿರುತ್ತದೆ ಗೊತ್ತಾ?
KUSHAL V
| Edited By: ಸಾಧು ಶ್ರೀನಾಥ್​|

Updated on: Jul 18, 2020 | 6:36 PM

Share

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ದಾಪುಗಾಲಿಡುತ್ತಾ ಸಾಗುತ್ತಿರುವ ಕೊರೊನಾ ಮಹಾಮಾರಿ ಭಾರತದಲ್ಲೂ ತನ್ನ ಅಟ್ಟಹಾಸ ಮೆರೆಯುತ್ತಲೇ ಇದೆ. ಅನ್​ಲಾಕ್​ ನಂತರ ಉಲ್ಬಣಗೊಂಡಿರುವ ಸೋಂಕಿತರ ಸಂಖ್ಯೆ ಇಳಿಮುಖವಾಗುವ ಲಕ್ಷಣಗಳೇ ಕಾಣುತ್ತಿಲ್ಲ. ಇದೀಗ, ದೇಶದ ಪ್ರತಿಷ್ಠಿತ ಭಾರತೀಯ ವಿಜ್ಞಾನ ಸಂಸ್ಥೆ ಮತ್ತೊಂದು ಆಘಾತಕಾರಿ ಮಾಹಿತಿ ನೀಡಿದೆ.

ಸಂಸ್ಥೆಯ ತಂಡವೊಂದು ನಡೆಸಿರುವ ಅಧ್ಯಯನದ ಪ್ರಕಾರ ಭಾರತದಲ್ಲಿ ಇದೇ ರೀತಿಯಾಗಿ ಸೋಂಕು ಹೆಚ್ಚುತ್ತಾ ಹೋದರೆ ಸೆಪ್ಟಂಬರ್ ತಿಂಗಳೊಳಗೆ ಸರಿಸುಮಾರು 35 ಲಕ್ಷ ಕೊರೊನಾ ಕೇಸ್​ಗಳು ವರದಿಯಾಗಲಿವೆ ಎಂಬ ಬೆಚ್ಚಿಬೀಳಿಸುವಂಥ ಮಾಹಿತಿ ನೀಡಿದೆ. ಆ ಪೈಕಿ ಕರ್ನಾಟಕದಲ್ಲೇ ಸುಮಾರು 2 ಲಕ್ಷ ಕೇಸ್​ಗಳು ಇರಲಿದೆ ಎಂದು ಸಹ ಹೇಳಿದೆ. ಜೊತೆಗೆ, ದೇಶದಲ್ಲೇ ಅತಿ ಹೆಚ್ಚು ಪ್ರಕರಣಗಳು ವರದಿಯಾಗಿರುವ ಮಹಾರಾಷ್ಟ್ರದಲ್ಲೇ ಒಟ್ಟು 6 ಲಕ್ಷ ಕೇಸ್​ಗಳು ಪತ್ತೆಯಾಗಲಿದೆ ಎಂದು ತಿಳಿದುಬಂದಿದೆ.

1.4 ಲಕ್ಷ ಸಾವುಗಳು? ಪ್ರೊ. ಶಶಿಕುಮಾರ್​ ಮತ್ತು ಪ್ರೊ ದೀಪಕ್ ನೇತೃತ್ವದ ತಂಡ ನೀಡುರುವ ಅತ್ಯಂತ ಭೀಕರ ಚಿತ್ರಣದಲ್ಲಿ (Worst case scenario) ಸೆಪ್ಟಂಬರ್ 1ರೊಳಗೆ ಭಾರತದಲ್ಲಿ ಸೋಂಕಿನಿಂದ ಒಟ್ಟು 1.4 ಲಕ್ಷ ಸಾವುಗಳು ಸಂಭವಿಸಲಿದೆ ಎಂಬ ಮಾಹಿತಿ ಸಹ ನೀಡಿದೆ.

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು