AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೆರಡೇ ತಿಂಗಳಲ್ಲಿ ದೇಶ -ರಾಜ್ಯದಲ್ಲಿ ಕೊರೊನಾ ಚಿತ್ರಣ ಹೇಗಿರುತ್ತದೆ ಗೊತ್ತಾ?

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ದಾಪುಗಾಲಿಡುತ್ತಾ ಸಾಗುತ್ತಿರುವ ಕೊರೊನಾ ಮಹಾಮಾರಿ ಭಾರತದಲ್ಲೂ ತನ್ನ ಅಟ್ಟಹಾಸ ಮೆರೆಯುತ್ತಲೇ ಇದೆ. ಅನ್​ಲಾಕ್​ ನಂತರ ಉಲ್ಬಣಗೊಂಡಿರುವ ಸೋಂಕಿತರ ಸಂಖ್ಯೆ ಇಳಿಮುಖವಾಗುವ ಲಕ್ಷಣಗಳೇ ಕಾಣುತ್ತಿಲ್ಲ. ಇದೀಗ, ದೇಶದ ಪ್ರತಿಷ್ಠಿತ ಭಾರತೀಯ ವಿಜ್ಞಾನ ಸಂಸ್ಥೆ ಮತ್ತೊಂದು ಆಘಾತಕಾರಿ ಮಾಹಿತಿ ನೀಡಿದೆ. ಸಂಸ್ಥೆಯ ತಂಡವೊಂದು ನಡೆಸಿರುವ ಅಧ್ಯಯನದ ಪ್ರಕಾರ ಭಾರತದಲ್ಲಿ ಇದೇ ರೀತಿಯಾಗಿ ಸೋಂಕು ಹೆಚ್ಚುತ್ತಾ ಹೋದರೆ ಸೆಪ್ಟಂಬರ್ ತಿಂಗಳೊಳಗೆ ಸರಿಸುಮಾರು 35 ಲಕ್ಷ ಕೊರೊನಾ ಕೇಸ್​ಗಳು ವರದಿಯಾಗಲಿವೆ ಎಂಬ ಬೆಚ್ಚಿಬೀಳಿಸುವಂಥ ಮಾಹಿತಿ ನೀಡಿದೆ. ಆ ಪೈಕಿ […]

ಇನ್ನೆರಡೇ ತಿಂಗಳಲ್ಲಿ ದೇಶ -ರಾಜ್ಯದಲ್ಲಿ ಕೊರೊನಾ ಚಿತ್ರಣ ಹೇಗಿರುತ್ತದೆ ಗೊತ್ತಾ?
KUSHAL V
| Updated By: ಸಾಧು ಶ್ರೀನಾಥ್​|

Updated on: Jul 18, 2020 | 6:36 PM

Share

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ದಾಪುಗಾಲಿಡುತ್ತಾ ಸಾಗುತ್ತಿರುವ ಕೊರೊನಾ ಮಹಾಮಾರಿ ಭಾರತದಲ್ಲೂ ತನ್ನ ಅಟ್ಟಹಾಸ ಮೆರೆಯುತ್ತಲೇ ಇದೆ. ಅನ್​ಲಾಕ್​ ನಂತರ ಉಲ್ಬಣಗೊಂಡಿರುವ ಸೋಂಕಿತರ ಸಂಖ್ಯೆ ಇಳಿಮುಖವಾಗುವ ಲಕ್ಷಣಗಳೇ ಕಾಣುತ್ತಿಲ್ಲ. ಇದೀಗ, ದೇಶದ ಪ್ರತಿಷ್ಠಿತ ಭಾರತೀಯ ವಿಜ್ಞಾನ ಸಂಸ್ಥೆ ಮತ್ತೊಂದು ಆಘಾತಕಾರಿ ಮಾಹಿತಿ ನೀಡಿದೆ.

ಸಂಸ್ಥೆಯ ತಂಡವೊಂದು ನಡೆಸಿರುವ ಅಧ್ಯಯನದ ಪ್ರಕಾರ ಭಾರತದಲ್ಲಿ ಇದೇ ರೀತಿಯಾಗಿ ಸೋಂಕು ಹೆಚ್ಚುತ್ತಾ ಹೋದರೆ ಸೆಪ್ಟಂಬರ್ ತಿಂಗಳೊಳಗೆ ಸರಿಸುಮಾರು 35 ಲಕ್ಷ ಕೊರೊನಾ ಕೇಸ್​ಗಳು ವರದಿಯಾಗಲಿವೆ ಎಂಬ ಬೆಚ್ಚಿಬೀಳಿಸುವಂಥ ಮಾಹಿತಿ ನೀಡಿದೆ. ಆ ಪೈಕಿ ಕರ್ನಾಟಕದಲ್ಲೇ ಸುಮಾರು 2 ಲಕ್ಷ ಕೇಸ್​ಗಳು ಇರಲಿದೆ ಎಂದು ಸಹ ಹೇಳಿದೆ. ಜೊತೆಗೆ, ದೇಶದಲ್ಲೇ ಅತಿ ಹೆಚ್ಚು ಪ್ರಕರಣಗಳು ವರದಿಯಾಗಿರುವ ಮಹಾರಾಷ್ಟ್ರದಲ್ಲೇ ಒಟ್ಟು 6 ಲಕ್ಷ ಕೇಸ್​ಗಳು ಪತ್ತೆಯಾಗಲಿದೆ ಎಂದು ತಿಳಿದುಬಂದಿದೆ.

1.4 ಲಕ್ಷ ಸಾವುಗಳು? ಪ್ರೊ. ಶಶಿಕುಮಾರ್​ ಮತ್ತು ಪ್ರೊ ದೀಪಕ್ ನೇತೃತ್ವದ ತಂಡ ನೀಡುರುವ ಅತ್ಯಂತ ಭೀಕರ ಚಿತ್ರಣದಲ್ಲಿ (Worst case scenario) ಸೆಪ್ಟಂಬರ್ 1ರೊಳಗೆ ಭಾರತದಲ್ಲಿ ಸೋಂಕಿನಿಂದ ಒಟ್ಟು 1.4 ಲಕ್ಷ ಸಾವುಗಳು ಸಂಭವಿಸಲಿದೆ ಎಂಬ ಮಾಹಿತಿ ಸಹ ನೀಡಿದೆ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!