AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೆರಡೇ ತಿಂಗಳಲ್ಲಿ ದೇಶ -ರಾಜ್ಯದಲ್ಲಿ ಕೊರೊನಾ ಚಿತ್ರಣ ಹೇಗಿರುತ್ತದೆ ಗೊತ್ತಾ?

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ದಾಪುಗಾಲಿಡುತ್ತಾ ಸಾಗುತ್ತಿರುವ ಕೊರೊನಾ ಮಹಾಮಾರಿ ಭಾರತದಲ್ಲೂ ತನ್ನ ಅಟ್ಟಹಾಸ ಮೆರೆಯುತ್ತಲೇ ಇದೆ. ಅನ್​ಲಾಕ್​ ನಂತರ ಉಲ್ಬಣಗೊಂಡಿರುವ ಸೋಂಕಿತರ ಸಂಖ್ಯೆ ಇಳಿಮುಖವಾಗುವ ಲಕ್ಷಣಗಳೇ ಕಾಣುತ್ತಿಲ್ಲ. ಇದೀಗ, ದೇಶದ ಪ್ರತಿಷ್ಠಿತ ಭಾರತೀಯ ವಿಜ್ಞಾನ ಸಂಸ್ಥೆ ಮತ್ತೊಂದು ಆಘಾತಕಾರಿ ಮಾಹಿತಿ ನೀಡಿದೆ. ಸಂಸ್ಥೆಯ ತಂಡವೊಂದು ನಡೆಸಿರುವ ಅಧ್ಯಯನದ ಪ್ರಕಾರ ಭಾರತದಲ್ಲಿ ಇದೇ ರೀತಿಯಾಗಿ ಸೋಂಕು ಹೆಚ್ಚುತ್ತಾ ಹೋದರೆ ಸೆಪ್ಟಂಬರ್ ತಿಂಗಳೊಳಗೆ ಸರಿಸುಮಾರು 35 ಲಕ್ಷ ಕೊರೊನಾ ಕೇಸ್​ಗಳು ವರದಿಯಾಗಲಿವೆ ಎಂಬ ಬೆಚ್ಚಿಬೀಳಿಸುವಂಥ ಮಾಹಿತಿ ನೀಡಿದೆ. ಆ ಪೈಕಿ […]

ಇನ್ನೆರಡೇ ತಿಂಗಳಲ್ಲಿ ದೇಶ -ರಾಜ್ಯದಲ್ಲಿ ಕೊರೊನಾ ಚಿತ್ರಣ ಹೇಗಿರುತ್ತದೆ ಗೊತ್ತಾ?
KUSHAL V
| Edited By: |

Updated on: Jul 18, 2020 | 6:36 PM

Share

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ದಾಪುಗಾಲಿಡುತ್ತಾ ಸಾಗುತ್ತಿರುವ ಕೊರೊನಾ ಮಹಾಮಾರಿ ಭಾರತದಲ್ಲೂ ತನ್ನ ಅಟ್ಟಹಾಸ ಮೆರೆಯುತ್ತಲೇ ಇದೆ. ಅನ್​ಲಾಕ್​ ನಂತರ ಉಲ್ಬಣಗೊಂಡಿರುವ ಸೋಂಕಿತರ ಸಂಖ್ಯೆ ಇಳಿಮುಖವಾಗುವ ಲಕ್ಷಣಗಳೇ ಕಾಣುತ್ತಿಲ್ಲ. ಇದೀಗ, ದೇಶದ ಪ್ರತಿಷ್ಠಿತ ಭಾರತೀಯ ವಿಜ್ಞಾನ ಸಂಸ್ಥೆ ಮತ್ತೊಂದು ಆಘಾತಕಾರಿ ಮಾಹಿತಿ ನೀಡಿದೆ.

ಸಂಸ್ಥೆಯ ತಂಡವೊಂದು ನಡೆಸಿರುವ ಅಧ್ಯಯನದ ಪ್ರಕಾರ ಭಾರತದಲ್ಲಿ ಇದೇ ರೀತಿಯಾಗಿ ಸೋಂಕು ಹೆಚ್ಚುತ್ತಾ ಹೋದರೆ ಸೆಪ್ಟಂಬರ್ ತಿಂಗಳೊಳಗೆ ಸರಿಸುಮಾರು 35 ಲಕ್ಷ ಕೊರೊನಾ ಕೇಸ್​ಗಳು ವರದಿಯಾಗಲಿವೆ ಎಂಬ ಬೆಚ್ಚಿಬೀಳಿಸುವಂಥ ಮಾಹಿತಿ ನೀಡಿದೆ. ಆ ಪೈಕಿ ಕರ್ನಾಟಕದಲ್ಲೇ ಸುಮಾರು 2 ಲಕ್ಷ ಕೇಸ್​ಗಳು ಇರಲಿದೆ ಎಂದು ಸಹ ಹೇಳಿದೆ. ಜೊತೆಗೆ, ದೇಶದಲ್ಲೇ ಅತಿ ಹೆಚ್ಚು ಪ್ರಕರಣಗಳು ವರದಿಯಾಗಿರುವ ಮಹಾರಾಷ್ಟ್ರದಲ್ಲೇ ಒಟ್ಟು 6 ಲಕ್ಷ ಕೇಸ್​ಗಳು ಪತ್ತೆಯಾಗಲಿದೆ ಎಂದು ತಿಳಿದುಬಂದಿದೆ.

1.4 ಲಕ್ಷ ಸಾವುಗಳು? ಪ್ರೊ. ಶಶಿಕುಮಾರ್​ ಮತ್ತು ಪ್ರೊ ದೀಪಕ್ ನೇತೃತ್ವದ ತಂಡ ನೀಡುರುವ ಅತ್ಯಂತ ಭೀಕರ ಚಿತ್ರಣದಲ್ಲಿ (Worst case scenario) ಸೆಪ್ಟಂಬರ್ 1ರೊಳಗೆ ಭಾರತದಲ್ಲಿ ಸೋಂಕಿನಿಂದ ಒಟ್ಟು 1.4 ಲಕ್ಷ ಸಾವುಗಳು ಸಂಭವಿಸಲಿದೆ ಎಂಬ ಮಾಹಿತಿ ಸಹ ನೀಡಿದೆ.

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್