AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇಯ್ಟ್​ಲಿಫ್ಟಿಂಗ್​ ರಾಡ್​ಗೆ ನೇಣು ಬಿಗಿದುಕೊಂಡು ಐಐಟಿ ದೆಹಲಿ ವಿದ್ಯಾರ್ಥಿ ಆತ್ಮಹತ್ಯೆ

ವೇಯ್ಟ್​ ಲಿಫ್ಟಿಂಗ್​ ರಾಡ್​ಗೆ ನೇಣುಬಿಗಿದುಕೊಂಡು ಐಐಟಿ ದೆಹಲಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. 23 ವರ್ಷದ ಐಐಟಿ ವಿದ್ಯಾರ್ಥಿ ವಿವೇಕ್ ವಿಹಾರದಲ್ಲಿರುವ ತನ್ನ ಮನೆಯಲ್ಲಿ ಭಾರ ಎತ್ತುವ ರಾಡ್​ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವೇಯ್ಟ್​ಲಿಫ್ಟಿಂಗ್​ ರಾಡ್​ಗೆ ನೇಣು ಬಿಗಿದುಕೊಂಡು ಐಐಟಿ ದೆಹಲಿ ವಿದ್ಯಾರ್ಥಿ ಆತ್ಮಹತ್ಯೆ
ಸಾವು
ನಯನಾ ರಾಜೀವ್
|

Updated on: Nov 02, 2023 | 8:20 AM

Share

ವೇಯ್ಟ್​ ಲಿಫ್ಟಿಂಗ್​ ರಾಡ್​ಗೆ ನೇಣುಬಿಗಿದುಕೊಂಡು ಐಐಟಿ ದೆಹಲಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. 23 ವರ್ಷದ ಐಐಟಿ ವಿದ್ಯಾರ್ಥಿ ವಿವೇಕ್ ವಿಹಾರದಲ್ಲಿರುವ ತನ್ನ ಮನೆಯಲ್ಲಿ ಭಾರ ಎತ್ತುವ ರಾಡ್​ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಾಲ್ಕನೇ ವರ್ಷದ ಬಿಟೆಕ್ ವಿದ್ಯಾರ್ಥಿ ಪಣವ್ ಜೈನ್ ಮೃತದೇಹ ಪೋಷಕರು ರಾತ್ರಿ ವಾಕಿಂಗ್ ಮುಗಿಸಿ ಹಿಂದಿರುಗಿದಾಗ ಪತ್ತೆಯಾಗಿದೆ.

ಪನವ್ ತಮ್ಮ ಮನೆಯಲ್ಲಿ ಅಳವಡಿಸಲಾಗಿದ್ದ ಭಾರ ಎತ್ತುವ ರಾಡ್‌ನಲ್ಲಿ ದುಪಟ್ಟಾ (ಸ್ಕಾರ್ಫ್) ದಿಂದ ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ವಿಳಾಸ ಕೇಳುವ ನೆಪದಲ್ಲಿ ಬಂದು ಪ್ರಜ್ಞೆ ತಪ್ಪಿಸಿ ಬಾಲಕನ ಕಿಡ್ನಾಪ್​​: ಹಾಸನದಲ್ಲಿ ಬಿಟ್ಟುಹೋದ ಕಿರಾತಕರು

ವಿದ್ಯಾರ್ಥಿಯ  ಪೋಷಕರು ಅವರನ್ನು ಪುಷ್ಪಾಂಜಲಿ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಪಣವ್ ಅವರ ತಂದೆ ತಮ್ಮ ಮಗ ಕಳೆದ ಕೆಲವು ತಿಂಗಳುಗಳಿಂದ ಒತ್ತಡ ಮತ್ತು ಖಿನ್ನತೆಯಿಂದ ಬಳಲುತ್ತಿದ್ದಾನೆ ಮತ್ತು ಖಿನ್ನತೆಗೆ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಹೇಳಿದ್ದಾರೆ. ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ತನಿಖೆಗಳು ನಡೆಯುತ್ತಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!