AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇಯ್ಟ್​ಲಿಫ್ಟಿಂಗ್​ ರಾಡ್​ಗೆ ನೇಣು ಬಿಗಿದುಕೊಂಡು ಐಐಟಿ ದೆಹಲಿ ವಿದ್ಯಾರ್ಥಿ ಆತ್ಮಹತ್ಯೆ

ವೇಯ್ಟ್​ ಲಿಫ್ಟಿಂಗ್​ ರಾಡ್​ಗೆ ನೇಣುಬಿಗಿದುಕೊಂಡು ಐಐಟಿ ದೆಹಲಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. 23 ವರ್ಷದ ಐಐಟಿ ವಿದ್ಯಾರ್ಥಿ ವಿವೇಕ್ ವಿಹಾರದಲ್ಲಿರುವ ತನ್ನ ಮನೆಯಲ್ಲಿ ಭಾರ ಎತ್ತುವ ರಾಡ್​ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವೇಯ್ಟ್​ಲಿಫ್ಟಿಂಗ್​ ರಾಡ್​ಗೆ ನೇಣು ಬಿಗಿದುಕೊಂಡು ಐಐಟಿ ದೆಹಲಿ ವಿದ್ಯಾರ್ಥಿ ಆತ್ಮಹತ್ಯೆ
ಸಾವು
ನಯನಾ ರಾಜೀವ್
|

Updated on: Nov 02, 2023 | 8:20 AM

Share

ವೇಯ್ಟ್​ ಲಿಫ್ಟಿಂಗ್​ ರಾಡ್​ಗೆ ನೇಣುಬಿಗಿದುಕೊಂಡು ಐಐಟಿ ದೆಹಲಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. 23 ವರ್ಷದ ಐಐಟಿ ವಿದ್ಯಾರ್ಥಿ ವಿವೇಕ್ ವಿಹಾರದಲ್ಲಿರುವ ತನ್ನ ಮನೆಯಲ್ಲಿ ಭಾರ ಎತ್ತುವ ರಾಡ್​ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಾಲ್ಕನೇ ವರ್ಷದ ಬಿಟೆಕ್ ವಿದ್ಯಾರ್ಥಿ ಪಣವ್ ಜೈನ್ ಮೃತದೇಹ ಪೋಷಕರು ರಾತ್ರಿ ವಾಕಿಂಗ್ ಮುಗಿಸಿ ಹಿಂದಿರುಗಿದಾಗ ಪತ್ತೆಯಾಗಿದೆ.

ಪನವ್ ತಮ್ಮ ಮನೆಯಲ್ಲಿ ಅಳವಡಿಸಲಾಗಿದ್ದ ಭಾರ ಎತ್ತುವ ರಾಡ್‌ನಲ್ಲಿ ದುಪಟ್ಟಾ (ಸ್ಕಾರ್ಫ್) ದಿಂದ ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ವಿಳಾಸ ಕೇಳುವ ನೆಪದಲ್ಲಿ ಬಂದು ಪ್ರಜ್ಞೆ ತಪ್ಪಿಸಿ ಬಾಲಕನ ಕಿಡ್ನಾಪ್​​: ಹಾಸನದಲ್ಲಿ ಬಿಟ್ಟುಹೋದ ಕಿರಾತಕರು

ವಿದ್ಯಾರ್ಥಿಯ  ಪೋಷಕರು ಅವರನ್ನು ಪುಷ್ಪಾಂಜಲಿ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಪಣವ್ ಅವರ ತಂದೆ ತಮ್ಮ ಮಗ ಕಳೆದ ಕೆಲವು ತಿಂಗಳುಗಳಿಂದ ಒತ್ತಡ ಮತ್ತು ಖಿನ್ನತೆಯಿಂದ ಬಳಲುತ್ತಿದ್ದಾನೆ ಮತ್ತು ಖಿನ್ನತೆಗೆ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಹೇಳಿದ್ದಾರೆ. ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ತನಿಖೆಗಳು ನಡೆಯುತ್ತಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ