AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IIT ಮದ್ರಾಸ್​ ಸೀಲ್​ಡೌನ್​! 66 ವಿದ್ಯಾರ್ಥಿ, 5 ಸಿಬ್ಬಂದಿಗೆ ಕೊರೊನಾ​..

IIT ಮದ್ರಾಸ್​ ಕಾಲೇಜಿನಲ್ಲಿ ಸುಮಾರು 66 ವಿದ್ಯಾರ್ಥಿ ಹಾಗೂ 5 ಶಿಕ್ಷಣ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದೀಗ, ಕೊರೊನಾ ಪ್ರಕರಣಗಳು ಹೆಚ್ಚಳವಾದ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೂ IIT ಮದ್ರಾಸ್​ನಲ್ಲಿ ರಜೆ ಘೋಷಣೆಯಾಗಿದೆ.

IIT ಮದ್ರಾಸ್​ ಸೀಲ್​ಡೌನ್​! 66 ವಿದ್ಯಾರ್ಥಿ, 5 ಸಿಬ್ಬಂದಿಗೆ ಕೊರೊನಾ​..
IIT ಮದ್ರಾಸ್​
KUSHAL V
|

Updated on:Dec 14, 2020 | 10:52 AM

Share

ಚೆನ್ನೈ: IIT ಮದ್ರಾಸ್​ ಕಾಲೇಜಿನಲ್ಲಿ ಸುಮಾರು 66 ವಿದ್ಯಾರ್ಥಿ ಹಾಗೂ 5 ಶಿಕ್ಷಣ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದೀಗ, ಕೊರೊನಾ ಪ್ರಕರಣಗಳು ಹೆಚ್ಚಳವಾದ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೂ IIT ಮದ್ರಾಸ್​ನಲ್ಲಿ ರಜೆ ಘೋಷಣೆಯಾಗಿದೆ.

ಅಂದ ಹಾಗೆ, ಶಿಕ್ಷಣ ಸಂಸ್ಥೆಯಲ್ಲಿ ಮೊದಲನೇ ಕೇಸ್​ ಡಿಸೆಂಬರ್ 1ರಂದು ಪತ್ತೆಯಾಗಿತ್ತು. ಇದೀಗ, ಕಳೆದ ಮೂರು ದಿನದಲ್ಲಿ ಸುಮಾರು 55 ಜನರಿಗೆ ಸೋಂಕು ದೃಢಪಟ್ಟಿದೆ.

ಸದ್ಯ, ಸೋಂಕಿನ ಲಕ್ಷಣವಿದ್ದರೆ ತಕ್ಷಣ ಪರೀಕ್ಷೆ​ ಮಾಡಿಸುವಂತೆ ಎಲ್ಲರಿಗೂ ಸೂಚನೆ ಸಹ ನೀಡಲಾಗಿದೆ. ಜೊತೆಗೆ, ಶಿಕ್ಷಣ ಸಂಸ್ಥೆಯ ಲ್ಯಾಬ್​, ಗ್ರಂಥಾಲಯ ಹಾಗೂ ಎಲ್ಲಾ ವಿಭಾಗಗಳನ್ನು ಮುಚ್ಚಲಾಗಿದೆ. IIT ಮದ್ರಾಸ್​ನ ಕ್ಯಾಂಪಸ್​ನಲ್ಲಿ ಒಟ್ಟು 774 ವಿದ್ಯಾರ್ಥಿಗಳಿದ್ದಾರೆ ಎಂದು ತಿಳಿದುಬಂದಿದೆ. ಇದೀಗ, ಎಲ್ಲರಿಗೂ ತಮ್ಮ ಹಾಸ್ಟೆಲ್​ಗಳಲ್ಲೇ ಕ್ವಾರಂಟೈನ್​ ಆಗಲು ಸೂಚಿಸಲಾಗಿದ್ದು ಜೊತೆಗೆ ನಗರದಿಂದ ಬರುತ್ತಿದ್ದ ಸಿಬ್ಬಂದಿ ಮತ್ತು ಸಂಶೋಧನಾ ವಿದ್ಯಾರ್ಥಿಗಳಿಗೆ ವರ್ಕ್​​ ಫ್ರಂ ಹೋಂ ಅವಕಾಶ ನೀಡಲಾಗಿದೆ.​​

ತಮಿಳುನಾಡು ಸರ್ಕಾರ ಹೊರಡಿಸಿದ್ದ ಆದೇಶದ ಮೇರೆಗೆ ಡಿಸೆಂಬರ್ 7ರಂದು IIT ಮದ್ರಾಸ್​ನಲ್ಲಿ ಫೈನಲ್​ ಇಯರ್ ಓದುತ್ತಿರುವ​ ವಿದ್ಯಾರ್ಥಿಗಳಿಗೆ ಶಿಕ್ಷಣ ಸಂಸ್ಥೆಗೆ ಭೇಟಿ ನೀಡಲು ಅವಕಾಶ ಕಲ್ಪಿಸಲಾಗಿತ್ತು. ಈ ನಡುವೆ, ಕಾಲೇಜಿನಲ್ಲಿ ಸೋಂಕು ಹೇಗೆ ಹಬ್ಬಿತು ಎಂದು ತಿಳಿದುಬಂದಿಲ್ಲ. ಬಟ್​, ಎಲ್ಲಾ ವಿದ್ಯಾರ್ಥಿಗಳು ಕಾಲೀಜಿನ ಕ್ಯಾಂಟೀನ್​ಗೆ ಭೇಟಿಕೊಡುತ್ತಿದ್ದ ಹಿನ್ನೆಲೆಯಲ್ಲಿ ಕೊರೊನಾ ಅಲ್ಲಿಂದ ಹರಡಿರುವ ಗುಮಾನಿ ವ್ಯಕ್ತವಾಗಿದೆ.

ಚಿರತೆಗೂ ಕೋವಿಡ್: ಹಿಮಚಿರತೆಗೆ ಕೊರೊನಾ ಸೋಂಕು, ಎರಡು ಚಿರತೆಗಳಲ್ಲಿ ರೋಗ ಲಕ್ಷಣ

Published On - 10:35 am, Mon, 14 December 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ