AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IIT ಮದ್ರಾಸ್​ ಸೀಲ್​ಡೌನ್​! 66 ವಿದ್ಯಾರ್ಥಿ, 5 ಸಿಬ್ಬಂದಿಗೆ ಕೊರೊನಾ​..

IIT ಮದ್ರಾಸ್​ ಕಾಲೇಜಿನಲ್ಲಿ ಸುಮಾರು 66 ವಿದ್ಯಾರ್ಥಿ ಹಾಗೂ 5 ಶಿಕ್ಷಣ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದೀಗ, ಕೊರೊನಾ ಪ್ರಕರಣಗಳು ಹೆಚ್ಚಳವಾದ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೂ IIT ಮದ್ರಾಸ್​ನಲ್ಲಿ ರಜೆ ಘೋಷಣೆಯಾಗಿದೆ.

IIT ಮದ್ರಾಸ್​ ಸೀಲ್​ಡೌನ್​! 66 ವಿದ್ಯಾರ್ಥಿ, 5 ಸಿಬ್ಬಂದಿಗೆ ಕೊರೊನಾ​..
IIT ಮದ್ರಾಸ್​
KUSHAL V
|

Updated on:Dec 14, 2020 | 10:52 AM

Share

ಚೆನ್ನೈ: IIT ಮದ್ರಾಸ್​ ಕಾಲೇಜಿನಲ್ಲಿ ಸುಮಾರು 66 ವಿದ್ಯಾರ್ಥಿ ಹಾಗೂ 5 ಶಿಕ್ಷಣ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದೀಗ, ಕೊರೊನಾ ಪ್ರಕರಣಗಳು ಹೆಚ್ಚಳವಾದ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೂ IIT ಮದ್ರಾಸ್​ನಲ್ಲಿ ರಜೆ ಘೋಷಣೆಯಾಗಿದೆ.

ಅಂದ ಹಾಗೆ, ಶಿಕ್ಷಣ ಸಂಸ್ಥೆಯಲ್ಲಿ ಮೊದಲನೇ ಕೇಸ್​ ಡಿಸೆಂಬರ್ 1ರಂದು ಪತ್ತೆಯಾಗಿತ್ತು. ಇದೀಗ, ಕಳೆದ ಮೂರು ದಿನದಲ್ಲಿ ಸುಮಾರು 55 ಜನರಿಗೆ ಸೋಂಕು ದೃಢಪಟ್ಟಿದೆ.

ಸದ್ಯ, ಸೋಂಕಿನ ಲಕ್ಷಣವಿದ್ದರೆ ತಕ್ಷಣ ಪರೀಕ್ಷೆ​ ಮಾಡಿಸುವಂತೆ ಎಲ್ಲರಿಗೂ ಸೂಚನೆ ಸಹ ನೀಡಲಾಗಿದೆ. ಜೊತೆಗೆ, ಶಿಕ್ಷಣ ಸಂಸ್ಥೆಯ ಲ್ಯಾಬ್​, ಗ್ರಂಥಾಲಯ ಹಾಗೂ ಎಲ್ಲಾ ವಿಭಾಗಗಳನ್ನು ಮುಚ್ಚಲಾಗಿದೆ. IIT ಮದ್ರಾಸ್​ನ ಕ್ಯಾಂಪಸ್​ನಲ್ಲಿ ಒಟ್ಟು 774 ವಿದ್ಯಾರ್ಥಿಗಳಿದ್ದಾರೆ ಎಂದು ತಿಳಿದುಬಂದಿದೆ. ಇದೀಗ, ಎಲ್ಲರಿಗೂ ತಮ್ಮ ಹಾಸ್ಟೆಲ್​ಗಳಲ್ಲೇ ಕ್ವಾರಂಟೈನ್​ ಆಗಲು ಸೂಚಿಸಲಾಗಿದ್ದು ಜೊತೆಗೆ ನಗರದಿಂದ ಬರುತ್ತಿದ್ದ ಸಿಬ್ಬಂದಿ ಮತ್ತು ಸಂಶೋಧನಾ ವಿದ್ಯಾರ್ಥಿಗಳಿಗೆ ವರ್ಕ್​​ ಫ್ರಂ ಹೋಂ ಅವಕಾಶ ನೀಡಲಾಗಿದೆ.​​

ತಮಿಳುನಾಡು ಸರ್ಕಾರ ಹೊರಡಿಸಿದ್ದ ಆದೇಶದ ಮೇರೆಗೆ ಡಿಸೆಂಬರ್ 7ರಂದು IIT ಮದ್ರಾಸ್​ನಲ್ಲಿ ಫೈನಲ್​ ಇಯರ್ ಓದುತ್ತಿರುವ​ ವಿದ್ಯಾರ್ಥಿಗಳಿಗೆ ಶಿಕ್ಷಣ ಸಂಸ್ಥೆಗೆ ಭೇಟಿ ನೀಡಲು ಅವಕಾಶ ಕಲ್ಪಿಸಲಾಗಿತ್ತು. ಈ ನಡುವೆ, ಕಾಲೇಜಿನಲ್ಲಿ ಸೋಂಕು ಹೇಗೆ ಹಬ್ಬಿತು ಎಂದು ತಿಳಿದುಬಂದಿಲ್ಲ. ಬಟ್​, ಎಲ್ಲಾ ವಿದ್ಯಾರ್ಥಿಗಳು ಕಾಲೀಜಿನ ಕ್ಯಾಂಟೀನ್​ಗೆ ಭೇಟಿಕೊಡುತ್ತಿದ್ದ ಹಿನ್ನೆಲೆಯಲ್ಲಿ ಕೊರೊನಾ ಅಲ್ಲಿಂದ ಹರಡಿರುವ ಗುಮಾನಿ ವ್ಯಕ್ತವಾಗಿದೆ.

ಚಿರತೆಗೂ ಕೋವಿಡ್: ಹಿಮಚಿರತೆಗೆ ಕೊರೊನಾ ಸೋಂಕು, ಎರಡು ಚಿರತೆಗಳಲ್ಲಿ ರೋಗ ಲಕ್ಷಣ

Published On - 10:35 am, Mon, 14 December 20

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?