AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾವಿರಾರು EV ಚಾರ್ಜಿಂಗ್ ಸ್ಟೇಷನ್ ಸ್ಥಾಪನೆಗೆ ಗ್ರೀನ್​ ಸಿಗ್ನಲ್, ವಿಧಾನಸೌಧ ಸ್ಟೇಷನ್ ಏನಾಯ್ತು!?

ನವದೆಹಲಿ: ದೇಶಾದ್ಯಂತ 62 ನಗರಗಳಲ್ಲಿ 2,600 ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್​ಗಳನ್ನು ‌ಆರಂಭಿಸಲು ಕೇಂದ್ರ ಸರ್ಕಾರದಿಂದ ಒಪ್ಪಿಗೆ ದೊರೆತಿದೆ. ಫೇಮ್-2 ಯೋಜನೆಯಡಿ ಚಾರ್ಜಿಂಗ್ ಸ್ಟೇಷನ್​ಗಳು ಆರಂಭಗೊಳ್ಳಲಿವೆ. ನಗರಗಳಲ್ಲಿ ಪ್ರತಿ 4 ಕಿಲೋಮೀಟರ್ ಗೆ ಒಂದರಂತೆ ಚಾರ್ಜಿಂಗ್ ಸ್ಟೇಷನ್ ಆರಂಭಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ‘ನೀತಿ’ ಆಯೋಗದ ಸಿಇಓ ಅಮಿತಾಬ್ ಕಾಂತ್ ಟ್ವೀಟ್ ಮಾಡಿದ್ದಾರೆ. ಗಮನಾರ್ಹವೆಂದ್ರೆ ಬೆಂಗಳೂರಿನಲ್ಲಿ ವಿಧಾನಸೌಧ ಸೇರಿದಂತೆ ಈಗಾಗಲೇ ಕೆಲವೆಡೆ ಇಂತಹ ಕೇಂದ್ರಗಳು ಇವೆಯಾದ್ರೂ ವಾಹನಗಳ ವಿದ್ಯುತ್​ ಚಾಲಿತ ವಾಹನಗಳ ಕೊರತೆಯಿಂದಾಗಿ ಅವು ಕಾರ್ಯಗತವಾಗದೆ ಧೂಳು […]

ಸಾವಿರಾರು EV ಚಾರ್ಜಿಂಗ್ ಸ್ಟೇಷನ್ ಸ್ಥಾಪನೆಗೆ ಗ್ರೀನ್​ ಸಿಗ್ನಲ್, ವಿಧಾನಸೌಧ ಸ್ಟೇಷನ್ ಏನಾಯ್ತು!?
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on: Jan 04, 2020 | 12:36 PM

Share

ನವದೆಹಲಿ: ದೇಶಾದ್ಯಂತ 62 ನಗರಗಳಲ್ಲಿ 2,600 ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್​ಗಳನ್ನು ‌ಆರಂಭಿಸಲು ಕೇಂದ್ರ ಸರ್ಕಾರದಿಂದ ಒಪ್ಪಿಗೆ ದೊರೆತಿದೆ. ಫೇಮ್-2 ಯೋಜನೆಯಡಿ ಚಾರ್ಜಿಂಗ್ ಸ್ಟೇಷನ್​ಗಳು ಆರಂಭಗೊಳ್ಳಲಿವೆ. ನಗರಗಳಲ್ಲಿ ಪ್ರತಿ 4 ಕಿಲೋಮೀಟರ್ ಗೆ ಒಂದರಂತೆ ಚಾರ್ಜಿಂಗ್ ಸ್ಟೇಷನ್ ಆರಂಭಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ‘ನೀತಿ’ ಆಯೋಗದ ಸಿಇಓ ಅಮಿತಾಬ್ ಕಾಂತ್ ಟ್ವೀಟ್ ಮಾಡಿದ್ದಾರೆ.

ಗಮನಾರ್ಹವೆಂದ್ರೆ ಬೆಂಗಳೂರಿನಲ್ಲಿ ವಿಧಾನಸೌಧ ಸೇರಿದಂತೆ ಈಗಾಗಲೇ ಕೆಲವೆಡೆ ಇಂತಹ ಕೇಂದ್ರಗಳು ಇವೆಯಾದ್ರೂ ವಾಹನಗಳ ವಿದ್ಯುತ್​ ಚಾಲಿತ ವಾಹನಗಳ ಕೊರತೆಯಿಂದಾಗಿ ಅವು ಕಾರ್ಯಗತವಾಗದೆ ಧೂಳು ಹಿಡಿದಿವೆ. ಇನ್ನು ವಿಧಾನಸೌಧದ ಬಳಿ ಕಳೆದ ವರ್ಷ ಜನವರಿಯಲ್ಲಿ ಆರಂಭಗೊಂಡ ಇ.ವಿ. ಚಾರ್ಜಿಂಗ್ ಸ್ಟೇಷನ್​ ಸಹ ಅನುಪಯೋಗಿ ಆಗಿದೆ. ಏಕೆಂದ್ರೆ ಜನಪ್ರತಿನಿಧಿಗಳಾಗಲಿ ಅಥವಾ ವಿಧಾನಸೌಧದಲ್ಲಿ ಸಿಬ್ಬಂದಿಯಾಗಲಿ ವಿದ್ಯುತ್​ ಚಾಲಿತ ವಾಹನಗಳನ್ನು ಬಳಕೆ ಮಾಡಿ, ಮಾದರಿಯಾಗೋಣ ಎಂಬ ಸದುದ್ದೇಶ ಹೊಂದಿಲ್ಲ. ಹಾಗಾಗಿ ಇಲ್ಲಿನ ಕೇಂದ್ರಕ್ಕೆ ವಾಹನಗಳು ಬಾರದೆ ಕೇಂದ್ರವು ಕಾರ್ಯಸ್ಥಗಿತವಾಗಿದೆ.

Follow Us
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ