AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾವಿರಾರು EV ಚಾರ್ಜಿಂಗ್ ಸ್ಟೇಷನ್ ಸ್ಥಾಪನೆಗೆ ಗ್ರೀನ್​ ಸಿಗ್ನಲ್, ವಿಧಾನಸೌಧ ಸ್ಟೇಷನ್ ಏನಾಯ್ತು!?

ನವದೆಹಲಿ: ದೇಶಾದ್ಯಂತ 62 ನಗರಗಳಲ್ಲಿ 2,600 ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್​ಗಳನ್ನು ‌ಆರಂಭಿಸಲು ಕೇಂದ್ರ ಸರ್ಕಾರದಿಂದ ಒಪ್ಪಿಗೆ ದೊರೆತಿದೆ. ಫೇಮ್-2 ಯೋಜನೆಯಡಿ ಚಾರ್ಜಿಂಗ್ ಸ್ಟೇಷನ್​ಗಳು ಆರಂಭಗೊಳ್ಳಲಿವೆ. ನಗರಗಳಲ್ಲಿ ಪ್ರತಿ 4 ಕಿಲೋಮೀಟರ್ ಗೆ ಒಂದರಂತೆ ಚಾರ್ಜಿಂಗ್ ಸ್ಟೇಷನ್ ಆರಂಭಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ‘ನೀತಿ’ ಆಯೋಗದ ಸಿಇಓ ಅಮಿತಾಬ್ ಕಾಂತ್ ಟ್ವೀಟ್ ಮಾಡಿದ್ದಾರೆ. ಗಮನಾರ್ಹವೆಂದ್ರೆ ಬೆಂಗಳೂರಿನಲ್ಲಿ ವಿಧಾನಸೌಧ ಸೇರಿದಂತೆ ಈಗಾಗಲೇ ಕೆಲವೆಡೆ ಇಂತಹ ಕೇಂದ್ರಗಳು ಇವೆಯಾದ್ರೂ ವಾಹನಗಳ ವಿದ್ಯುತ್​ ಚಾಲಿತ ವಾಹನಗಳ ಕೊರತೆಯಿಂದಾಗಿ ಅವು ಕಾರ್ಯಗತವಾಗದೆ ಧೂಳು […]

ಸಾವಿರಾರು EV ಚಾರ್ಜಿಂಗ್ ಸ್ಟೇಷನ್ ಸ್ಥಾಪನೆಗೆ ಗ್ರೀನ್​ ಸಿಗ್ನಲ್, ವಿಧಾನಸೌಧ ಸ್ಟೇಷನ್ ಏನಾಯ್ತು!?
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on: Jan 04, 2020 | 12:36 PM

Share

ನವದೆಹಲಿ: ದೇಶಾದ್ಯಂತ 62 ನಗರಗಳಲ್ಲಿ 2,600 ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್​ಗಳನ್ನು ‌ಆರಂಭಿಸಲು ಕೇಂದ್ರ ಸರ್ಕಾರದಿಂದ ಒಪ್ಪಿಗೆ ದೊರೆತಿದೆ. ಫೇಮ್-2 ಯೋಜನೆಯಡಿ ಚಾರ್ಜಿಂಗ್ ಸ್ಟೇಷನ್​ಗಳು ಆರಂಭಗೊಳ್ಳಲಿವೆ. ನಗರಗಳಲ್ಲಿ ಪ್ರತಿ 4 ಕಿಲೋಮೀಟರ್ ಗೆ ಒಂದರಂತೆ ಚಾರ್ಜಿಂಗ್ ಸ್ಟೇಷನ್ ಆರಂಭಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ‘ನೀತಿ’ ಆಯೋಗದ ಸಿಇಓ ಅಮಿತಾಬ್ ಕಾಂತ್ ಟ್ವೀಟ್ ಮಾಡಿದ್ದಾರೆ.

ಗಮನಾರ್ಹವೆಂದ್ರೆ ಬೆಂಗಳೂರಿನಲ್ಲಿ ವಿಧಾನಸೌಧ ಸೇರಿದಂತೆ ಈಗಾಗಲೇ ಕೆಲವೆಡೆ ಇಂತಹ ಕೇಂದ್ರಗಳು ಇವೆಯಾದ್ರೂ ವಾಹನಗಳ ವಿದ್ಯುತ್​ ಚಾಲಿತ ವಾಹನಗಳ ಕೊರತೆಯಿಂದಾಗಿ ಅವು ಕಾರ್ಯಗತವಾಗದೆ ಧೂಳು ಹಿಡಿದಿವೆ. ಇನ್ನು ವಿಧಾನಸೌಧದ ಬಳಿ ಕಳೆದ ವರ್ಷ ಜನವರಿಯಲ್ಲಿ ಆರಂಭಗೊಂಡ ಇ.ವಿ. ಚಾರ್ಜಿಂಗ್ ಸ್ಟೇಷನ್​ ಸಹ ಅನುಪಯೋಗಿ ಆಗಿದೆ. ಏಕೆಂದ್ರೆ ಜನಪ್ರತಿನಿಧಿಗಳಾಗಲಿ ಅಥವಾ ವಿಧಾನಸೌಧದಲ್ಲಿ ಸಿಬ್ಬಂದಿಯಾಗಲಿ ವಿದ್ಯುತ್​ ಚಾಲಿತ ವಾಹನಗಳನ್ನು ಬಳಕೆ ಮಾಡಿ, ಮಾದರಿಯಾಗೋಣ ಎಂಬ ಸದುದ್ದೇಶ ಹೊಂದಿಲ್ಲ. ಹಾಗಾಗಿ ಇಲ್ಲಿನ ಕೇಂದ್ರಕ್ಕೆ ವಾಹನಗಳು ಬಾರದೆ ಕೇಂದ್ರವು ಕಾರ್ಯಸ್ಥಗಿತವಾಗಿದೆ.

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ