AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾವಿರಾರು EV ಚಾರ್ಜಿಂಗ್ ಸ್ಟೇಷನ್ ಸ್ಥಾಪನೆಗೆ ಗ್ರೀನ್​ ಸಿಗ್ನಲ್, ವಿಧಾನಸೌಧ ಸ್ಟೇಷನ್ ಏನಾಯ್ತು!?

ನವದೆಹಲಿ: ದೇಶಾದ್ಯಂತ 62 ನಗರಗಳಲ್ಲಿ 2,600 ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್​ಗಳನ್ನು ‌ಆರಂಭಿಸಲು ಕೇಂದ್ರ ಸರ್ಕಾರದಿಂದ ಒಪ್ಪಿಗೆ ದೊರೆತಿದೆ. ಫೇಮ್-2 ಯೋಜನೆಯಡಿ ಚಾರ್ಜಿಂಗ್ ಸ್ಟೇಷನ್​ಗಳು ಆರಂಭಗೊಳ್ಳಲಿವೆ. ನಗರಗಳಲ್ಲಿ ಪ್ರತಿ 4 ಕಿಲೋಮೀಟರ್ ಗೆ ಒಂದರಂತೆ ಚಾರ್ಜಿಂಗ್ ಸ್ಟೇಷನ್ ಆರಂಭಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ‘ನೀತಿ’ ಆಯೋಗದ ಸಿಇಓ ಅಮಿತಾಬ್ ಕಾಂತ್ ಟ್ವೀಟ್ ಮಾಡಿದ್ದಾರೆ. ಗಮನಾರ್ಹವೆಂದ್ರೆ ಬೆಂಗಳೂರಿನಲ್ಲಿ ವಿಧಾನಸೌಧ ಸೇರಿದಂತೆ ಈಗಾಗಲೇ ಕೆಲವೆಡೆ ಇಂತಹ ಕೇಂದ್ರಗಳು ಇವೆಯಾದ್ರೂ ವಾಹನಗಳ ವಿದ್ಯುತ್​ ಚಾಲಿತ ವಾಹನಗಳ ಕೊರತೆಯಿಂದಾಗಿ ಅವು ಕಾರ್ಯಗತವಾಗದೆ ಧೂಳು […]

ಸಾವಿರಾರು EV ಚಾರ್ಜಿಂಗ್ ಸ್ಟೇಷನ್ ಸ್ಥಾಪನೆಗೆ ಗ್ರೀನ್​ ಸಿಗ್ನಲ್, ವಿಧಾನಸೌಧ ಸ್ಟೇಷನ್ ಏನಾಯ್ತು!?
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jan 04, 2020 | 12:36 PM

Share

ನವದೆಹಲಿ: ದೇಶಾದ್ಯಂತ 62 ನಗರಗಳಲ್ಲಿ 2,600 ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್​ಗಳನ್ನು ‌ಆರಂಭಿಸಲು ಕೇಂದ್ರ ಸರ್ಕಾರದಿಂದ ಒಪ್ಪಿಗೆ ದೊರೆತಿದೆ. ಫೇಮ್-2 ಯೋಜನೆಯಡಿ ಚಾರ್ಜಿಂಗ್ ಸ್ಟೇಷನ್​ಗಳು ಆರಂಭಗೊಳ್ಳಲಿವೆ. ನಗರಗಳಲ್ಲಿ ಪ್ರತಿ 4 ಕಿಲೋಮೀಟರ್ ಗೆ ಒಂದರಂತೆ ಚಾರ್ಜಿಂಗ್ ಸ್ಟೇಷನ್ ಆರಂಭಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ‘ನೀತಿ’ ಆಯೋಗದ ಸಿಇಓ ಅಮಿತಾಬ್ ಕಾಂತ್ ಟ್ವೀಟ್ ಮಾಡಿದ್ದಾರೆ.

ಗಮನಾರ್ಹವೆಂದ್ರೆ ಬೆಂಗಳೂರಿನಲ್ಲಿ ವಿಧಾನಸೌಧ ಸೇರಿದಂತೆ ಈಗಾಗಲೇ ಕೆಲವೆಡೆ ಇಂತಹ ಕೇಂದ್ರಗಳು ಇವೆಯಾದ್ರೂ ವಾಹನಗಳ ವಿದ್ಯುತ್​ ಚಾಲಿತ ವಾಹನಗಳ ಕೊರತೆಯಿಂದಾಗಿ ಅವು ಕಾರ್ಯಗತವಾಗದೆ ಧೂಳು ಹಿಡಿದಿವೆ. ಇನ್ನು ವಿಧಾನಸೌಧದ ಬಳಿ ಕಳೆದ ವರ್ಷ ಜನವರಿಯಲ್ಲಿ ಆರಂಭಗೊಂಡ ಇ.ವಿ. ಚಾರ್ಜಿಂಗ್ ಸ್ಟೇಷನ್​ ಸಹ ಅನುಪಯೋಗಿ ಆಗಿದೆ. ಏಕೆಂದ್ರೆ ಜನಪ್ರತಿನಿಧಿಗಳಾಗಲಿ ಅಥವಾ ವಿಧಾನಸೌಧದಲ್ಲಿ ಸಿಬ್ಬಂದಿಯಾಗಲಿ ವಿದ್ಯುತ್​ ಚಾಲಿತ ವಾಹನಗಳನ್ನು ಬಳಕೆ ಮಾಡಿ, ಮಾದರಿಯಾಗೋಣ ಎಂಬ ಸದುದ್ದೇಶ ಹೊಂದಿಲ್ಲ. ಹಾಗಾಗಿ ಇಲ್ಲಿನ ಕೇಂದ್ರಕ್ಕೆ ವಾಹನಗಳು ಬಾರದೆ ಕೇಂದ್ರವು ಕಾರ್ಯಸ್ಥಗಿತವಾಗಿದೆ.

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು