AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Excise Policy: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಬಿಆರ್‌ಎಸ್ ಶಾಸಕಿ ಕವಿತಾಗೆ ಇ.ಡಿ. ಬುಲಾವ್​, ನಾಳೆ ಶುಕ್ರವಾರ ಹಾಜರ್​​

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ವೈಎಸ್‌ಆರ್‌ಸಿಪಿ ಸಂಸದ ಮಾಗುಂಟ ಶ್ರೀನಿವಾಸ್ ರೆಡ್ಡಿ ಮತ್ತು ಅವರ ಪುತ್ರ ರಾಘವ ರೆಡ್ಡಿ ಅನುಮೋದಕರಾಗಿದ್ದಾರೆ (approver). ಹಾಗಾಗಿ ಕವಿತಾಗೆ ಬುಲಾವ್​​ ನೀಡಲಾಗಿದೆ ಎನ್ನಲಾಗಿದೆ.

Delhi Excise Policy: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಬಿಆರ್‌ಎಸ್ ಶಾಸಕಿ ಕವಿತಾಗೆ ಇ.ಡಿ. ಬುಲಾವ್​, ನಾಳೆ ಶುಕ್ರವಾರ ಹಾಜರ್​​
ಬಿಆರ್‌ಎಸ್ ಶಾಸಕಿ ಕವಿತಾಗೆ ಇ.ಡಿ. ಬುಲಾವ್​, ನಾಳೆ ಹಾಜರ್​​
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 14, 2023 | 3:58 PM

Share

ದೆಹಲಿ ಮದ್ಯ ನೀತಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ (Delhi Excise Policy case) ಸಂಬಂಧಿಸಿದಂತೆ ಬಿಆರ್‌ಎಸ್ ಎಂಎಲ್‌ಸಿ ಮತ್ತು ಸಿಎಂ ಕೆ ಚಂದ್ರಶೇಖರ್ ರಾವ್ (BRS MLC and CM K Chandrasekhar Rao) ಅವರ ಪುತ್ರಿ ಕವಿತಾ ಕಲ್ವಕುಂಟ್ಲಾ ಅವರನ್ನು ವಿಚಾರಣೆಗಾಗಿ ಜಾರಿ ನಿರ್ದೇಶನಾಲಯ (ಇ.ಡಿ -ED) ಗುರುವಾರ ಬುಲಾವ್​ ಕೊಟ್ಟಿದೆ. ನಾಳೆ ಶುಕ್ರವಾರ, ಸೆಪ್ಟೆಂಬರ್ 15 ರಂದು ದೆಹಲಿಯ ಇ.ಡಿ ಕಚೇರಿಗೆ (Enforcement Directorate -ED) ಹಾಜರಾಗುವಂತೆ ಕವಿತಾಗೆ ತಿಳಿಸಲಾಗಿದೆ. ಈ ತಿಂಗಳ ಆರಂಭದಲ್ಲಿ, ಕವಿತಾರನ್ನು ಮತ್ತೆ ತನಿಖೆಗೆ ಕರೆಯಬಹುದು ಎಂದು ಅಂದಾಜಿಸಲಾಗಿತ್ತು.

ವೈಎಸ್‌ಆರ್‌ಸಿಪಿ ಸಂಸದ ಮಾಗುಂಟ ಶ್ರೀನಿವಾಸ್ ರೆಡ್ಡಿ, ಅವರ ಪುತ್ರ ರಾಘವ ರೆಡ್ಡಿ ಅವರು ಪ್ರಕರಣದಲ್ಲಿ ಅನುಮೋದಕರಾಗಿ ಮಾರ್ಪಟ್ಟಿರುವ ಹಿನ್ನೆಲೆಯಲ್ಲಿ ಕವಿತಾಗೆ ಬುಲಾವ್​​ ನೀಡಲಾಗಿದೆ ಎನ್ನಲಾಗಿದೆ. ಕವಿತಾರನ್ನು ಈ ಹಿಂದೆ ಇ.ಡಿ. ಎರಡು ಬಾರಿ ಮತ್ತು ಈ ವರ್ಷದ ಆರಂಭದಲ್ಲಿ ಸಿಬಿಐ ಒಂದು ಬಾರಿ ಪ್ರಶ್ನಿಸಿತ್ತು. ಆದರೆ ಇತ್ತೀಚೆಗೆ ಅವರ ವಿಚಾರಣೆಯಲ್ಲಿ ವಿರಾಮ ಕಂಡುಬಂದಿತ್ತು.

Also Read: ಜೈಲಿನಲ್ಲಿ ಚಂದ್ರಬಾಬು ನಾಯ್ಡು ಭೇಟಿಯಾದ ಪವನ್ ಕಲ್ಯಾಣ್: ಟಿಡಿಪಿ-ಜನಸೇನೆ ಒಟ್ಟಾಗಿ ಆಂದ್ರ ಅಸೆಂಬ್ಲಿ ಚುನಾವಣೆ

ಈ ಸುತ್ತಿನ ವಿಚಾರಣೆಯು ಚಾರ್ಟರ್ಡ್ ಫ್ಲೈಟ್‌ಗಳು ಸೇರಿದಂತೆ ವಿವಿಧ ಸಾರಿಗೆ ವಿಧಾನಗಳ ಮೂಲಕ ಹೈದರಾಬಾದ್‌ನಿಂದ ದೆಹಲಿಗೆ ನಗದು ವರ್ಗಾವಣೆಯ ಮೇಲೆ ಕೇಂದ್ರೀಕರಿಸುವ ನಿರೀಕ್ಷೆಯಿದೆ. ಇ.ಡಿ ತನಿಖಾ ತಂಡವು ಕೂಲಂಕಷ ಪರೀಕ್ಷೆಗೆ ಒಳಗಾಗಿದ್ದು, ಹೊಸ ತಂಡವು ಪ್ರಕರಣದ ತನಿಖೆಯನ್ನು ನಿರ್ವಹಿಸುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು