AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಕೊರೊನಾದಿಂದ ಈವರೆಗೆ ಎಷ್ಟು ಸಾವು, ಸೋಂಕಿತರ ಸಂಖ್ಯೆ ಎಷ್ಟು?

ದೆಹಲಿ: ಭಾರತದಲ್ಲಿ ಕೊರೊನಾ ಮಹಾಮಾರಿ ಸೋಂಕಿತರ ಸಂಖ್ಯೆ 23,077 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 1,648 ಕೊರೊನಾ ಕೇಸ್ ಪತ್ತೆಯಾಗಿದೆ ಎಂದು ದೆಹಲಿಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದೆ. ದೇಶದಲ್ಲಿ ಕೊರೊನಾದಿಂದ ಈವರೆಗೆ 718 ಜನರ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಸೋಂಕಿತರ ಪೈಕಿ ಶೇ.3.1ರಷ್ಟು ಜನರು ಸಾವು ಕಂಡಿದ್ದಾರೆ. ಸಮಾಧಾನಕರ ಸಂಗತಿಯೆಂದ್ರೆ, 14 ದಿನದಿಂದ 80 ಜಿಲ್ಲೆಗಳಲ್ಲಿ ಸೋಂಕು ಕಂಡುಬಂದಿಲ್ಲ. ದೇಶದಲ್ಲಿ ಈವರೆಗೆ 4,078 ಸೋಂಕಿತರು ಗುಣಮುಖರಾಗಿದ್ದಾರೆ. ಮುಖ್ಯವಾಗಿ ಲಾಕ್​ಡೌನ್​ನಿಂದ ವೈರಸ್​ ಹರಡುವಿಕೆ […]

ದೇಶದಲ್ಲಿ ಕೊರೊನಾದಿಂದ ಈವರೆಗೆ ಎಷ್ಟು ಸಾವು, ಸೋಂಕಿತರ ಸಂಖ್ಯೆ ಎಷ್ಟು?
ಕೇಂದ್ರ ಆರೋಗ್ಯ ಇಲಾಖೆ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Apr 24, 2020 | 5:05 PM

Share

ದೆಹಲಿ: ಭಾರತದಲ್ಲಿ ಕೊರೊನಾ ಮಹಾಮಾರಿ ಸೋಂಕಿತರ ಸಂಖ್ಯೆ 23,077 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 1,648 ಕೊರೊನಾ ಕೇಸ್ ಪತ್ತೆಯಾಗಿದೆ ಎಂದು ದೆಹಲಿಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದೆ.

ದೇಶದಲ್ಲಿ ಕೊರೊನಾದಿಂದ ಈವರೆಗೆ 718 ಜನರ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಸೋಂಕಿತರ ಪೈಕಿ ಶೇ.3.1ರಷ್ಟು ಜನರು ಸಾವು ಕಂಡಿದ್ದಾರೆ. ಸಮಾಧಾನಕರ ಸಂಗತಿಯೆಂದ್ರೆ, 14 ದಿನದಿಂದ 80 ಜಿಲ್ಲೆಗಳಲ್ಲಿ ಸೋಂಕು ಕಂಡುಬಂದಿಲ್ಲ. ದೇಶದಲ್ಲಿ ಈವರೆಗೆ 4,078 ಸೋಂಕಿತರು ಗುಣಮುಖರಾಗಿದ್ದಾರೆ. ಮುಖ್ಯವಾಗಿ ಲಾಕ್​ಡೌನ್​ನಿಂದ ವೈರಸ್​ ಹರಡುವಿಕೆ ನಿಯಂತ್ರಣದಲ್ಲಿದೆ. ಲಾಕ್​ಡೌನ್​ನಿಂದಾಗಿ ಸಾವಿರಾರು ಜನರ ಜೀವ ಉಳಿದಿದೆ‌ ಎಂದು ಸಚಿವಾಲಯ ಸುದ್ದಿಗೋಷ್ಠಿ ತಿಳಿಸಿದೆ.

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ