AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಕೊರೊನಾದಿಂದ ಈವರೆಗೆ ಎಷ್ಟು ಸಾವು, ಸೋಂಕಿತರ ಸಂಖ್ಯೆ ಎಷ್ಟು?

ದೆಹಲಿ: ಭಾರತದಲ್ಲಿ ಕೊರೊನಾ ಮಹಾಮಾರಿ ಸೋಂಕಿತರ ಸಂಖ್ಯೆ 23,077 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 1,648 ಕೊರೊನಾ ಕೇಸ್ ಪತ್ತೆಯಾಗಿದೆ ಎಂದು ದೆಹಲಿಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದೆ. ದೇಶದಲ್ಲಿ ಕೊರೊನಾದಿಂದ ಈವರೆಗೆ 718 ಜನರ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಸೋಂಕಿತರ ಪೈಕಿ ಶೇ.3.1ರಷ್ಟು ಜನರು ಸಾವು ಕಂಡಿದ್ದಾರೆ. ಸಮಾಧಾನಕರ ಸಂಗತಿಯೆಂದ್ರೆ, 14 ದಿನದಿಂದ 80 ಜಿಲ್ಲೆಗಳಲ್ಲಿ ಸೋಂಕು ಕಂಡುಬಂದಿಲ್ಲ. ದೇಶದಲ್ಲಿ ಈವರೆಗೆ 4,078 ಸೋಂಕಿತರು ಗುಣಮುಖರಾಗಿದ್ದಾರೆ. ಮುಖ್ಯವಾಗಿ ಲಾಕ್​ಡೌನ್​ನಿಂದ ವೈರಸ್​ ಹರಡುವಿಕೆ […]

ದೇಶದಲ್ಲಿ ಕೊರೊನಾದಿಂದ ಈವರೆಗೆ ಎಷ್ಟು ಸಾವು, ಸೋಂಕಿತರ ಸಂಖ್ಯೆ ಎಷ್ಟು?
ಕೇಂದ್ರ ಆರೋಗ್ಯ ಇಲಾಖೆ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್
ಸಾಧು ಶ್ರೀನಾಥ್​
|

Updated on: Apr 24, 2020 | 5:05 PM

Share

ದೆಹಲಿ: ಭಾರತದಲ್ಲಿ ಕೊರೊನಾ ಮಹಾಮಾರಿ ಸೋಂಕಿತರ ಸಂಖ್ಯೆ 23,077 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 1,648 ಕೊರೊನಾ ಕೇಸ್ ಪತ್ತೆಯಾಗಿದೆ ಎಂದು ದೆಹಲಿಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದೆ.

ದೇಶದಲ್ಲಿ ಕೊರೊನಾದಿಂದ ಈವರೆಗೆ 718 ಜನರ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಸೋಂಕಿತರ ಪೈಕಿ ಶೇ.3.1ರಷ್ಟು ಜನರು ಸಾವು ಕಂಡಿದ್ದಾರೆ. ಸಮಾಧಾನಕರ ಸಂಗತಿಯೆಂದ್ರೆ, 14 ದಿನದಿಂದ 80 ಜಿಲ್ಲೆಗಳಲ್ಲಿ ಸೋಂಕು ಕಂಡುಬಂದಿಲ್ಲ. ದೇಶದಲ್ಲಿ ಈವರೆಗೆ 4,078 ಸೋಂಕಿತರು ಗುಣಮುಖರಾಗಿದ್ದಾರೆ. ಮುಖ್ಯವಾಗಿ ಲಾಕ್​ಡೌನ್​ನಿಂದ ವೈರಸ್​ ಹರಡುವಿಕೆ ನಿಯಂತ್ರಣದಲ್ಲಿದೆ. ಲಾಕ್​ಡೌನ್​ನಿಂದಾಗಿ ಸಾವಿರಾರು ಜನರ ಜೀವ ಉಳಿದಿದೆ‌ ಎಂದು ಸಚಿವಾಲಯ ಸುದ್ದಿಗೋಷ್ಠಿ ತಿಳಿಸಿದೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!