AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಟಿಎಂನಲ್ಲಿ ಒಂದಕ್ಕೆ ಐದರಷ್ಟು ಹಣ: ಎಟಿಎಂ ಎದುರು ಮುಗಿಬಿದ್ದ ಗ್ರಾಹಕರು

ನೀವು 10000ರೂ. ನಗದು ಪಡೆಯಲು ಎಟಿಎಂಗೆ ಹೋಗಿ ಬದಲಾಗಿ ನಿಮಗೆ 50000ರೂ. ಸಿಕ್ಕರೆ ನೀವು ಏನು ಮಾಡುತ್ತೀರಿ? ಮತ್ತಷ್ಟು ಹಣವನ್ನು ಪಡೆಯಲು ಪ್ರಯತ್ನಿಸುತ್ತೀರಿ ಅಲ್ಲವೇ? ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಇಂತಹದ್ದೇ ಘಟನೆ ನಡೆದಿದೆ. ನಾಗ್ಪುರ ನಗರದಿಂದ ಸುಮಾರು 30 ಕಿಮೀ ದೂರದಲ್ಲಿರುವ ಖಪರ್ಖೇಡಾ ಪಟ್ಟಣದ ಖಾಸಗಿ ಬ್ಯಾಂಕ್‌ನ ಎಟಿಎಂನಲ್ಲಿ ಗ್ರಾಹಕರೊಬ್ಬರಿಗೆ 500 ರೂ ಬದಲಿಗೆ 500ರೂ. ಮುಖಬೆಲೆಯ 5 ನೋಟುಗಳು ದೊರೆತಿವೆ.

ಎಟಿಎಂನಲ್ಲಿ ಒಂದಕ್ಕೆ ಐದರಷ್ಟು ಹಣ: ಎಟಿಎಂ ಎದುರು ಮುಗಿಬಿದ್ದ ಗ್ರಾಹಕರು
ATMImage Credit source: NDTV
TV9 Web
| Edited By: |

Updated on:Jun 16, 2022 | 12:18 PM

Share

ನೀವು 10000ರೂ. ನಗದು ಪಡೆಯಲು ಎಟಿಎಂಗೆ ಹೋಗಿ ಬದಲಾಗಿ ನಿಮಗೆ 50000ರೂ. ಸಿಕ್ಕರೆ ಏನು ಮಾಡುತ್ತೀರಿ? ಮತ್ತಷ್ಟು ಹಣವನ್ನು ಪಡೆಯಲು ಪ್ರಯತ್ನಿಸುತ್ತೀರಿ ಅಲ್ಲವೇ?  ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಇಂತಹದ್ದೇ ಘಟನೆ ನಡೆದಿದೆ. ನಾಗ್ಪುರ ನಗರದಿಂದ ಸುಮಾರು 30 ಕಿಮೀ ದೂರದಲ್ಲಿರುವ ಖಪರ್ಖೇಡಾ ಪಟ್ಟಣದ ಖಾಸಗಿ ಬ್ಯಾಂಕ್‌ನ ಎಟಿಎಂನಲ್ಲಿ ಗ್ರಾಹಕರೊಬ್ಬರಿಗೆ 500 ರೂ ಬದಲಿಗೆ 500ರೂ. ಮುಖಬೆಲೆಯ 5 ನೋಟುಗಳು ದೊರೆತಿವೆ.

ಎಟಿಎಂನಿಂದ ಗ್ರಾಹಕರೊಬ್ಬರು 500 ಡ್ರಾ ಮಾಡಲು ಪ್ರಯತ್ನಿಸಿದಾಗ ಅವರಿಗೆ ಆಶ್ಚರ್ಯ ಕಾದಿತ್ತು, 500 ರೂ,ಗಳ ಬದಲು 2,500 ರೂ ಸಿಕ್ಕಿತ್ತು. ಈ ಸುದ್ದಿ ಕಾಳ್ಗಿಚ್ಚಿನಂತೆ ಎಲ್ಲೆಡೆ ಹರಡಿ ಕೆಲವೇ ನಿಮಿಷಗಳಲ್ಲಿ ಎಟಿಎಂ ಎದುರು ಗ್ರಾಹಕರ ಕ್ಯೂ ನಿಂತಿತ್ತು. ಬಳಿಕ ಗ್ರಾಹಕರೊಬ್ಬರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ಸ್ಥಳಕ್ಕಾಗಮಿಸಿ ಎಟಿಎಂ ಕೇದ್ರವನ್ನು ಮುಚ್ಚಿ ಬ್ಯಾಂಕ್​ಗೆ ಮಾಹಿತಿ ರವಾನಿಸಿದ್ದಾರೆ.

ತಾಂತ್ರಿಕ ದೋಷದಿಂದ ಎಟಿಎಂನಲ್ಲಿ ಹೆಚ್ಚಿನ ಹಣ ಬರುತ್ತಿತ್ತು, ಎಂದು ಖಪರ್ಖೇಡ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

100 ರೂ. ಇರಿಸುವ ಜಾಗದಲ್ಲಿ 500 ರೂ. ಇರಿಸಿದ್ದು, ಈ ಗೊಂದಲಕ್ಕೆ ಕಾರಣವಾಗಿದೆ. ಹಾಗಾಗಿ 500 ರೂ. ಎಂಟ್ರಿ ಮಾಡಿದಾಗ 100ರೂ. ಬದಲು 500 ರೂ. ಮುಖಬೆಲೆಯ 5 ನೋಟುಗಳು ಸಿಕ್ಕಿದ್ದವು.

ಈ ಘಟನೆಯ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ ಎನ್ನುವ ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:13 pm, Thu, 16 June 22

Follow Us
ಕಾರವಾರದಲ್ಲಿ ಅಬ್ಬರಿಸಿದ ಮಳೆರಾಯ; ಹಲವೆಡೆ ರಸ್ತೆಗಳು ಜಲಾವೃತ!
ಕಾರವಾರದಲ್ಲಿ ಅಬ್ಬರಿಸಿದ ಮಳೆರಾಯ; ಹಲವೆಡೆ ರಸ್ತೆಗಳು ಜಲಾವೃತ!
ಇಂದು ಈ ರಾಶಿಯವರಿಗೆ ಅವರ ಮಾತಿನಿಂದಲೇ ಲಾಭ!
ಇಂದು ಈ ರಾಶಿಯವರಿಗೆ ಅವರ ಮಾತಿನಿಂದಲೇ ಲಾಭ!
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!