ಸೌರವ್​ ಗಂಗೂಲಿಗೆ ಹೃದ್ರೋಗ ತಜ್ಞ ಡಾ.ದೇವಿ ಶೆಟ್ಟಿ ಸಮಕ್ಷಮದಲ್ಲಿ ಸ್ಟಂಟ್​ ಅಳವಡಿಕೆ

ಡಾ. ಅಫ್ತಬ್​ ಖಾನ್​ ನಾಳೆ ಗಂಗೂಲಿಗೆ ಸ್ಟಂಟ್​ ಹಾಕಲಿದ್ದಾರೆ. ಕರ್ನಾಟಕದ ಖ್ಯಾತ ಹೃದ್ರೋಗ ತಜ್ಞ ಡಾ.ದೇವಿ ಶೆಟ್ಟಿ ಸಮಕ್ಷಮ ಇರಲಿದೆ ಎಂದು ವುಡ್​ಲ್ಯಾಂಡ್​ ಆಸ್ಪತ್ರೆ ಮಾಹಿತಿ ನೀಡಿದೆ.

ಸೌರವ್​ ಗಂಗೂಲಿಗೆ ಹೃದ್ರೋಗ ತಜ್ಞ ಡಾ.ದೇವಿ ಶೆಟ್ಟಿ ಸಮಕ್ಷಮದಲ್ಲಿ ಸ್ಟಂಟ್​ ಅಳವಡಿಕೆ
ಸೌರವ್​ ಗಂಗೂಲಿ- ದೇವಿ ಶೆಟ್ಟಿ
Follow us
| Updated By: Lakshmi Hegde

Updated on: Jan 27, 2021 | 9:52 PM

ಕೋಲ್ಕತ್ತ: ಹೃದಯ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ ನಾಳೆ ವುಡ್​ಲ್ಯಾಂಡ್​ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಈ ವೇಳೆ ಅವರಿಗೆ ಸ್ಟಂಟ್​ ಅಳವಡಿಕೆ ಮಾಡಲಾಗುತ್ತದೆ. ವಿಶೇಷ ಎಂದರೆ, ಕರ್ನಾಟಕದ ಖ್ಯಾತ ಹೃದ್ರೋಗ ತಜ್ಞ ದೇವಿ ಶೆಟ್ಟಿ ಅವರು ಕೂಡ ಹಾಜರಿರಲಿದ್ದಾರೆ.

ಗಂಗೂಲಿಗೆ ಎದೆನೋವು ಕಾಣಿಸಿಕೊಂಡಿತ್ತು. ಹೀಗಾಗಿ ಇಂದು ಅವರನ್ನು ಅಪೊಲೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಡಾ. ಸಪ್ತರ್ಷಿ ಬಸು ಮತ್ತು ಡಾ. ಸರೋಜ್​ ಮೊಂಡಲ್​ ಅವರ ಮೇಲ್ವಿಚಾರಣೆ ಮಾಡಿದ್ದಾರೆ. ಡಾ. ಅಫ್ತಬ್​ ಖಾನ್​ ನಾಳೆ ಗಂಗೂಲಿಗೆ ಸ್ಟಂಟ್​ ಹಾಕಲಿದ್ದಾರೆ. ಡಾ.ದೇವಿ ಶೆಟ್ಟಿ ಸಮಕ್ಷಮ ಇರಲಿದೆ ಎಂದು ವುಡ್​ಲ್ಯಾಂಡ್​ ಆಸ್ಪತ್ರೆ ಮಾಹಿತಿ ನೀಡಿದೆ.

ಸೌರವ್​ ಗಂಗೂಲಿಗೆ ಇತ್ತೀಚೆಗೆ ಜಿಮ್​ ಮಾಡುವಾಗ ಚಿಕ್ಕ ಪ್ರಮಾಣದಲ್ಲಿ ಹೃದಯಾಘಾತ ಸಂಭವಿಸಿತ್ತು. ನಂತರ ಅವರನ್ನು ಕೋಲ್ಕತ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ದಾದಾಗೆ ಹೃದಯ ಸಮಸ್ಯೆ ಇದೆ ಎಂದು ಹೇಳಿದ್ದರು. ಈ ಸಮಸ್ಯೆಗೆ ಚಿಕಿತ್ಸೆ ಪಡೆದ ಅವರು ಆಸ್ಪತ್ರೆಯಿಂದ ಮರಳಿ ಬಂದಿದ್ದರು. ಇಂದು ಅವರಿಗೆ ಮತ್ತೆ ಎದೆನೋವು ಕಾಣಿಸಿಕೊಂಡಿದೆ. ಈ ವಿಚಾರ ಅಭಿಮಾನಿಗಳಲ್ಲಿ ಬಹಳಷ್ಟು ಆತಂಕ ಮೂಡಿಸಿತ್ತು. ಆದರೆ, ಅವರ ಆರೋಗ್ಯ ಸಮಸ್ಥಿತಿಯಲ್ಲಿದೆ ಎಂದು ವೈದ್ಯರು ತಿಳಿಸಿದ್ದಾರೆ.

ದಾದಾ ಸೌರವ್​ ಗಂಗೂಲಿ ಎದೆನೋವಿನಿಂದ ಮತ್ತೆ ಆಸ್ಪತ್ರೆಗೆ ದಾಖಲು

ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ