AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌರವ್​ ಗಂಗೂಲಿಗೆ ಹೃದ್ರೋಗ ತಜ್ಞ ಡಾ.ದೇವಿ ಶೆಟ್ಟಿ ಸಮಕ್ಷಮದಲ್ಲಿ ಸ್ಟಂಟ್​ ಅಳವಡಿಕೆ

ಡಾ. ಅಫ್ತಬ್​ ಖಾನ್​ ನಾಳೆ ಗಂಗೂಲಿಗೆ ಸ್ಟಂಟ್​ ಹಾಕಲಿದ್ದಾರೆ. ಕರ್ನಾಟಕದ ಖ್ಯಾತ ಹೃದ್ರೋಗ ತಜ್ಞ ಡಾ.ದೇವಿ ಶೆಟ್ಟಿ ಸಮಕ್ಷಮ ಇರಲಿದೆ ಎಂದು ವುಡ್​ಲ್ಯಾಂಡ್​ ಆಸ್ಪತ್ರೆ ಮಾಹಿತಿ ನೀಡಿದೆ.

ಸೌರವ್​ ಗಂಗೂಲಿಗೆ ಹೃದ್ರೋಗ ತಜ್ಞ ಡಾ.ದೇವಿ ಶೆಟ್ಟಿ ಸಮಕ್ಷಮದಲ್ಲಿ ಸ್ಟಂಟ್​ ಅಳವಡಿಕೆ
ಸೌರವ್​ ಗಂಗೂಲಿ- ದೇವಿ ಶೆಟ್ಟಿ
ರಾಜೇಶ್ ದುಗ್ಗುಮನೆ
| Edited By: |

Updated on: Jan 27, 2021 | 9:52 PM

Share

ಕೋಲ್ಕತ್ತ: ಹೃದಯ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ ನಾಳೆ ವುಡ್​ಲ್ಯಾಂಡ್​ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಈ ವೇಳೆ ಅವರಿಗೆ ಸ್ಟಂಟ್​ ಅಳವಡಿಕೆ ಮಾಡಲಾಗುತ್ತದೆ. ವಿಶೇಷ ಎಂದರೆ, ಕರ್ನಾಟಕದ ಖ್ಯಾತ ಹೃದ್ರೋಗ ತಜ್ಞ ದೇವಿ ಶೆಟ್ಟಿ ಅವರು ಕೂಡ ಹಾಜರಿರಲಿದ್ದಾರೆ.

ಗಂಗೂಲಿಗೆ ಎದೆನೋವು ಕಾಣಿಸಿಕೊಂಡಿತ್ತು. ಹೀಗಾಗಿ ಇಂದು ಅವರನ್ನು ಅಪೊಲೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಡಾ. ಸಪ್ತರ್ಷಿ ಬಸು ಮತ್ತು ಡಾ. ಸರೋಜ್​ ಮೊಂಡಲ್​ ಅವರ ಮೇಲ್ವಿಚಾರಣೆ ಮಾಡಿದ್ದಾರೆ. ಡಾ. ಅಫ್ತಬ್​ ಖಾನ್​ ನಾಳೆ ಗಂಗೂಲಿಗೆ ಸ್ಟಂಟ್​ ಹಾಕಲಿದ್ದಾರೆ. ಡಾ.ದೇವಿ ಶೆಟ್ಟಿ ಸಮಕ್ಷಮ ಇರಲಿದೆ ಎಂದು ವುಡ್​ಲ್ಯಾಂಡ್​ ಆಸ್ಪತ್ರೆ ಮಾಹಿತಿ ನೀಡಿದೆ.

ಸೌರವ್​ ಗಂಗೂಲಿಗೆ ಇತ್ತೀಚೆಗೆ ಜಿಮ್​ ಮಾಡುವಾಗ ಚಿಕ್ಕ ಪ್ರಮಾಣದಲ್ಲಿ ಹೃದಯಾಘಾತ ಸಂಭವಿಸಿತ್ತು. ನಂತರ ಅವರನ್ನು ಕೋಲ್ಕತ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ದಾದಾಗೆ ಹೃದಯ ಸಮಸ್ಯೆ ಇದೆ ಎಂದು ಹೇಳಿದ್ದರು. ಈ ಸಮಸ್ಯೆಗೆ ಚಿಕಿತ್ಸೆ ಪಡೆದ ಅವರು ಆಸ್ಪತ್ರೆಯಿಂದ ಮರಳಿ ಬಂದಿದ್ದರು. ಇಂದು ಅವರಿಗೆ ಮತ್ತೆ ಎದೆನೋವು ಕಾಣಿಸಿಕೊಂಡಿದೆ. ಈ ವಿಚಾರ ಅಭಿಮಾನಿಗಳಲ್ಲಿ ಬಹಳಷ್ಟು ಆತಂಕ ಮೂಡಿಸಿತ್ತು. ಆದರೆ, ಅವರ ಆರೋಗ್ಯ ಸಮಸ್ಥಿತಿಯಲ್ಲಿದೆ ಎಂದು ವೈದ್ಯರು ತಿಳಿಸಿದ್ದಾರೆ.

ದಾದಾ ಸೌರವ್​ ಗಂಗೂಲಿ ಎದೆನೋವಿನಿಂದ ಮತ್ತೆ ಆಸ್ಪತ್ರೆಗೆ ದಾಖಲು

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!