AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

7 ಮಂದಿ ಗಂಡಂದಿರು, ಮೂವರು ಮಕ್ಕಳಿದ್ದ ಮಹಿಳೆ ಮತ್ತೊಂದು ಮದುವೆಯಾಗಲು ಹೋಗಿ ಸಿಕ್ಕಿಬಿದ್ಲು

ಎಂಟನೇ ಮದುವೆಯಾಗಲು ಹೊರಟಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ, ಈ ಘಟನೆ ರಾಜಸ್ಥಾನದ ಚುರುವಿನಲ್ಲಿ ನಡೆದಿದೆ. ಆಕೆ ಯುವಕರನ್ನು ಮದುವೆಯಾಗಿ ಕೆಲ ದಿನಗಳ ಕಾಲ ಅಲ್ಲೇ ಇದ್ದು ಬಳಿಕ ಬೆಳ್ಳಿ, ಬಂಗಾರವನ್ನೆಲ್ಲಾ ದೋಚಿ ಪರಾರಿಯಾಗುತ್ತಿದ್ದಳು.

7 ಮಂದಿ ಗಂಡಂದಿರು, ಮೂವರು ಮಕ್ಕಳಿದ್ದ ಮಹಿಳೆ ಮತ್ತೊಂದು ಮದುವೆಯಾಗಲು ಹೋಗಿ ಸಿಕ್ಕಿಬಿದ್ಲು
ನಯನಾ ರಾಜೀವ್
|

Updated on: Jun 20, 2024 | 10:47 AM

Share

ಏಳು ಮಂದಿ ಗಂಡಂದಿರು, ಮೂವರು ಮಕ್ಕಳಿದ್ದ ಮಹಿಳೆ ಎಂಟನೇ ಮದುವೆಯಾಗಲು ಹೋಗಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ. ಈ ಘಟನೆ ರಾಜಸ್ಥಾನದ ಚುರುನಲ್ಲಿ ನಡೆದಿದೆ. ಮಹಿಳೆ ಕೆಲ ವರ್ಷಗಳ ಹಿಂದೆ ಮದುವೆಯಾಗಿದ್ದಳು, ಆಕೆಗೆ ಮೂವರು ಮಕ್ಕಳಿದ್ದರು, ನಂತರ ಆಕೆ ಪತಿಯಿಂದ ವಿಚ್ಛೇದನ ಪಡೆದಿದ್ದಳು. ನಂತರ ಆಕೆ ಮದುವೆಯನ್ನು ದಂಧೆಯಾಗಿಸಿಕೊಂಡಿದ್ದಳು.

ಶ್ರೀಮಂತರ ಹುಡುಗರನ್ನು ಬಲೆಗೆ ಬೀಳಿಸಿ ಮದುವೆಯಾಗಿ 10,12 ದಿನಗಳ ಕಾಲ ಅದೇ ಮನೆಯಲ್ಲಿದ್ದು ಬಳಿಕ ಲೂಟಿ ಮಾಡುತ್ತಿದ್ದಳು. ಇದುವರೆಗೆ ಆಕೆ ಏಳು ಮಂದಿಯನ್ನು ಮದುವೆಯಾಗಿ ವಂಚಿಸಿದ್ದಳು, 8ನೇ ವ್ಯಕ್ತಿಯನ್ನು ಮದುವೆಯಾಗಲು ತೆರಳಿದ್ದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ.

ಮತ್ತಷ್ಟು ಓದಿ: ಸಪ್ತಪದಿಗೂ ಮುನ್ನ ವಧುವಿನ ಮುಖ ನೋಡಿ ಮದುವೆ ಬೇಡ ಎಂದ ವರ

ಪೋಲೀಸ್ ಸ್ಟೇಷನ್ ನಲ್ಲಿ ಆಕೆ ಪೊಲೀಸರಿಗೆ ಪೂರ್ತಿ ಕಥೆ ಹೇಳಿದಾಗ ಪೊಲೀಸರೇ ಬೆಚ್ಚಿಬಿದ್ದಿದ್ದಾರೆ. ತಾನು ರತನ್‌ಗಢ ನಿವಾಸಿ ಎಂದು ಹೇಳಿದ್ದಾಳೆ. ಮೊದಲ ಪತಿಯಿಂದ ವಿಚ್ಛೇದನದ ನಂತರ, ಅವರು ಏಳು ಯುವಕರನ್ನು ಮದುವೆಯಾದಳು. ನಂತರ ಅವಳು ದರೋಡೆ ಮಾಡಿ ಓಡಿಹೋಗಿದ್ದಾಳೆ.

ಆಕೆಯದ್ದು ಗ್ಯಾಂಗ್​ ಕೂಡ ಇದೆ, ಗ್ಯಾಂಗ್ ಜತೆ ಸೇರಿ ಕೆಲವು ಟ್ರಕ್ ಚಾಲಕರನ್ನು ಕೂಡ ದರೋಡೆ ಮಾಡಿದ್ದಾಳೆ. ಆಕೆ ಏಪ್ರಿಲ್​ 8ರಂದು ಬಿಕಾನೇರ್​ನ ಲುಂಕಾರನ್​ಸರ್ ನಿವಾಸಿ ವೀರ್​ಪಾಲ್ ಅವರನ್ನು ವಿವಾಹವಾಗಿದ್ದಳು, ಆದರೆ ಮದುವೆಯಾಗಿ 20 ದಿನಗಳ ಬಳಿಕ ಆಕೆ ಅಲ್ಲಿಂದ ಓಡಿಹೋಗಿದ್ದಳು, ಈಗ ಎಂಟನೇ ಮದುವೆಯಾಗಲು ಯೋಜನೆ ರೂಪಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ