AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

7 ಮಂದಿ ಗಂಡಂದಿರು, ಮೂವರು ಮಕ್ಕಳಿದ್ದ ಮಹಿಳೆ ಮತ್ತೊಂದು ಮದುವೆಯಾಗಲು ಹೋಗಿ ಸಿಕ್ಕಿಬಿದ್ಲು

ಎಂಟನೇ ಮದುವೆಯಾಗಲು ಹೊರಟಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ, ಈ ಘಟನೆ ರಾಜಸ್ಥಾನದ ಚುರುವಿನಲ್ಲಿ ನಡೆದಿದೆ. ಆಕೆ ಯುವಕರನ್ನು ಮದುವೆಯಾಗಿ ಕೆಲ ದಿನಗಳ ಕಾಲ ಅಲ್ಲೇ ಇದ್ದು ಬಳಿಕ ಬೆಳ್ಳಿ, ಬಂಗಾರವನ್ನೆಲ್ಲಾ ದೋಚಿ ಪರಾರಿಯಾಗುತ್ತಿದ್ದಳು.

7 ಮಂದಿ ಗಂಡಂದಿರು, ಮೂವರು ಮಕ್ಕಳಿದ್ದ ಮಹಿಳೆ ಮತ್ತೊಂದು ಮದುವೆಯಾಗಲು ಹೋಗಿ ಸಿಕ್ಕಿಬಿದ್ಲು
ನಯನಾ ರಾಜೀವ್
|

Updated on: Jun 20, 2024 | 10:47 AM

Share

ಏಳು ಮಂದಿ ಗಂಡಂದಿರು, ಮೂವರು ಮಕ್ಕಳಿದ್ದ ಮಹಿಳೆ ಎಂಟನೇ ಮದುವೆಯಾಗಲು ಹೋಗಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ. ಈ ಘಟನೆ ರಾಜಸ್ಥಾನದ ಚುರುನಲ್ಲಿ ನಡೆದಿದೆ. ಮಹಿಳೆ ಕೆಲ ವರ್ಷಗಳ ಹಿಂದೆ ಮದುವೆಯಾಗಿದ್ದಳು, ಆಕೆಗೆ ಮೂವರು ಮಕ್ಕಳಿದ್ದರು, ನಂತರ ಆಕೆ ಪತಿಯಿಂದ ವಿಚ್ಛೇದನ ಪಡೆದಿದ್ದಳು. ನಂತರ ಆಕೆ ಮದುವೆಯನ್ನು ದಂಧೆಯಾಗಿಸಿಕೊಂಡಿದ್ದಳು.

ಶ್ರೀಮಂತರ ಹುಡುಗರನ್ನು ಬಲೆಗೆ ಬೀಳಿಸಿ ಮದುವೆಯಾಗಿ 10,12 ದಿನಗಳ ಕಾಲ ಅದೇ ಮನೆಯಲ್ಲಿದ್ದು ಬಳಿಕ ಲೂಟಿ ಮಾಡುತ್ತಿದ್ದಳು. ಇದುವರೆಗೆ ಆಕೆ ಏಳು ಮಂದಿಯನ್ನು ಮದುವೆಯಾಗಿ ವಂಚಿಸಿದ್ದಳು, 8ನೇ ವ್ಯಕ್ತಿಯನ್ನು ಮದುವೆಯಾಗಲು ತೆರಳಿದ್ದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ.

ಮತ್ತಷ್ಟು ಓದಿ: ಸಪ್ತಪದಿಗೂ ಮುನ್ನ ವಧುವಿನ ಮುಖ ನೋಡಿ ಮದುವೆ ಬೇಡ ಎಂದ ವರ

ಪೋಲೀಸ್ ಸ್ಟೇಷನ್ ನಲ್ಲಿ ಆಕೆ ಪೊಲೀಸರಿಗೆ ಪೂರ್ತಿ ಕಥೆ ಹೇಳಿದಾಗ ಪೊಲೀಸರೇ ಬೆಚ್ಚಿಬಿದ್ದಿದ್ದಾರೆ. ತಾನು ರತನ್‌ಗಢ ನಿವಾಸಿ ಎಂದು ಹೇಳಿದ್ದಾಳೆ. ಮೊದಲ ಪತಿಯಿಂದ ವಿಚ್ಛೇದನದ ನಂತರ, ಅವರು ಏಳು ಯುವಕರನ್ನು ಮದುವೆಯಾದಳು. ನಂತರ ಅವಳು ದರೋಡೆ ಮಾಡಿ ಓಡಿಹೋಗಿದ್ದಾಳೆ.

ಆಕೆಯದ್ದು ಗ್ಯಾಂಗ್​ ಕೂಡ ಇದೆ, ಗ್ಯಾಂಗ್ ಜತೆ ಸೇರಿ ಕೆಲವು ಟ್ರಕ್ ಚಾಲಕರನ್ನು ಕೂಡ ದರೋಡೆ ಮಾಡಿದ್ದಾಳೆ. ಆಕೆ ಏಪ್ರಿಲ್​ 8ರಂದು ಬಿಕಾನೇರ್​ನ ಲುಂಕಾರನ್​ಸರ್ ನಿವಾಸಿ ವೀರ್​ಪಾಲ್ ಅವರನ್ನು ವಿವಾಹವಾಗಿದ್ದಳು, ಆದರೆ ಮದುವೆಯಾಗಿ 20 ದಿನಗಳ ಬಳಿಕ ಆಕೆ ಅಲ್ಲಿಂದ ಓಡಿಹೋಗಿದ್ದಳು, ಈಗ ಎಂಟನೇ ಮದುವೆಯಾಗಲು ಯೋಜನೆ ರೂಪಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್