AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

7 ಮಂದಿ ಗಂಡಂದಿರು, ಮೂವರು ಮಕ್ಕಳಿದ್ದ ಮಹಿಳೆ ಮತ್ತೊಂದು ಮದುವೆಯಾಗಲು ಹೋಗಿ ಸಿಕ್ಕಿಬಿದ್ಲು

ಎಂಟನೇ ಮದುವೆಯಾಗಲು ಹೊರಟಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ, ಈ ಘಟನೆ ರಾಜಸ್ಥಾನದ ಚುರುವಿನಲ್ಲಿ ನಡೆದಿದೆ. ಆಕೆ ಯುವಕರನ್ನು ಮದುವೆಯಾಗಿ ಕೆಲ ದಿನಗಳ ಕಾಲ ಅಲ್ಲೇ ಇದ್ದು ಬಳಿಕ ಬೆಳ್ಳಿ, ಬಂಗಾರವನ್ನೆಲ್ಲಾ ದೋಚಿ ಪರಾರಿಯಾಗುತ್ತಿದ್ದಳು.

7 ಮಂದಿ ಗಂಡಂದಿರು, ಮೂವರು ಮಕ್ಕಳಿದ್ದ ಮಹಿಳೆ ಮತ್ತೊಂದು ಮದುವೆಯಾಗಲು ಹೋಗಿ ಸಿಕ್ಕಿಬಿದ್ಲು
ನಯನಾ ರಾಜೀವ್
|

Updated on: Jun 20, 2024 | 10:47 AM

Share

ಏಳು ಮಂದಿ ಗಂಡಂದಿರು, ಮೂವರು ಮಕ್ಕಳಿದ್ದ ಮಹಿಳೆ ಎಂಟನೇ ಮದುವೆಯಾಗಲು ಹೋಗಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ. ಈ ಘಟನೆ ರಾಜಸ್ಥಾನದ ಚುರುನಲ್ಲಿ ನಡೆದಿದೆ. ಮಹಿಳೆ ಕೆಲ ವರ್ಷಗಳ ಹಿಂದೆ ಮದುವೆಯಾಗಿದ್ದಳು, ಆಕೆಗೆ ಮೂವರು ಮಕ್ಕಳಿದ್ದರು, ನಂತರ ಆಕೆ ಪತಿಯಿಂದ ವಿಚ್ಛೇದನ ಪಡೆದಿದ್ದಳು. ನಂತರ ಆಕೆ ಮದುವೆಯನ್ನು ದಂಧೆಯಾಗಿಸಿಕೊಂಡಿದ್ದಳು.

ಶ್ರೀಮಂತರ ಹುಡುಗರನ್ನು ಬಲೆಗೆ ಬೀಳಿಸಿ ಮದುವೆಯಾಗಿ 10,12 ದಿನಗಳ ಕಾಲ ಅದೇ ಮನೆಯಲ್ಲಿದ್ದು ಬಳಿಕ ಲೂಟಿ ಮಾಡುತ್ತಿದ್ದಳು. ಇದುವರೆಗೆ ಆಕೆ ಏಳು ಮಂದಿಯನ್ನು ಮದುವೆಯಾಗಿ ವಂಚಿಸಿದ್ದಳು, 8ನೇ ವ್ಯಕ್ತಿಯನ್ನು ಮದುವೆಯಾಗಲು ತೆರಳಿದ್ದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ.

ಮತ್ತಷ್ಟು ಓದಿ: ಸಪ್ತಪದಿಗೂ ಮುನ್ನ ವಧುವಿನ ಮುಖ ನೋಡಿ ಮದುವೆ ಬೇಡ ಎಂದ ವರ

ಪೋಲೀಸ್ ಸ್ಟೇಷನ್ ನಲ್ಲಿ ಆಕೆ ಪೊಲೀಸರಿಗೆ ಪೂರ್ತಿ ಕಥೆ ಹೇಳಿದಾಗ ಪೊಲೀಸರೇ ಬೆಚ್ಚಿಬಿದ್ದಿದ್ದಾರೆ. ತಾನು ರತನ್‌ಗಢ ನಿವಾಸಿ ಎಂದು ಹೇಳಿದ್ದಾಳೆ. ಮೊದಲ ಪತಿಯಿಂದ ವಿಚ್ಛೇದನದ ನಂತರ, ಅವರು ಏಳು ಯುವಕರನ್ನು ಮದುವೆಯಾದಳು. ನಂತರ ಅವಳು ದರೋಡೆ ಮಾಡಿ ಓಡಿಹೋಗಿದ್ದಾಳೆ.

ಆಕೆಯದ್ದು ಗ್ಯಾಂಗ್​ ಕೂಡ ಇದೆ, ಗ್ಯಾಂಗ್ ಜತೆ ಸೇರಿ ಕೆಲವು ಟ್ರಕ್ ಚಾಲಕರನ್ನು ಕೂಡ ದರೋಡೆ ಮಾಡಿದ್ದಾಳೆ. ಆಕೆ ಏಪ್ರಿಲ್​ 8ರಂದು ಬಿಕಾನೇರ್​ನ ಲುಂಕಾರನ್​ಸರ್ ನಿವಾಸಿ ವೀರ್​ಪಾಲ್ ಅವರನ್ನು ವಿವಾಹವಾಗಿದ್ದಳು, ಆದರೆ ಮದುವೆಯಾಗಿ 20 ದಿನಗಳ ಬಳಿಕ ಆಕೆ ಅಲ್ಲಿಂದ ಓಡಿಹೋಗಿದ್ದಳು, ಈಗ ಎಂಟನೇ ಮದುವೆಯಾಗಲು ಯೋಜನೆ ರೂಪಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು