AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

7 ಮಂದಿ ಗಂಡಂದಿರು, ಮೂವರು ಮಕ್ಕಳಿದ್ದ ಮಹಿಳೆ ಮತ್ತೊಂದು ಮದುವೆಯಾಗಲು ಹೋಗಿ ಸಿಕ್ಕಿಬಿದ್ಲು

ಎಂಟನೇ ಮದುವೆಯಾಗಲು ಹೊರಟಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ, ಈ ಘಟನೆ ರಾಜಸ್ಥಾನದ ಚುರುವಿನಲ್ಲಿ ನಡೆದಿದೆ. ಆಕೆ ಯುವಕರನ್ನು ಮದುವೆಯಾಗಿ ಕೆಲ ದಿನಗಳ ಕಾಲ ಅಲ್ಲೇ ಇದ್ದು ಬಳಿಕ ಬೆಳ್ಳಿ, ಬಂಗಾರವನ್ನೆಲ್ಲಾ ದೋಚಿ ಪರಾರಿಯಾಗುತ್ತಿದ್ದಳು.

7 ಮಂದಿ ಗಂಡಂದಿರು, ಮೂವರು ಮಕ್ಕಳಿದ್ದ ಮಹಿಳೆ ಮತ್ತೊಂದು ಮದುವೆಯಾಗಲು ಹೋಗಿ ಸಿಕ್ಕಿಬಿದ್ಲು
ನಯನಾ ರಾಜೀವ್
|

Updated on: Jun 20, 2024 | 10:47 AM

Share

ಏಳು ಮಂದಿ ಗಂಡಂದಿರು, ಮೂವರು ಮಕ್ಕಳಿದ್ದ ಮಹಿಳೆ ಎಂಟನೇ ಮದುವೆಯಾಗಲು ಹೋಗಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ. ಈ ಘಟನೆ ರಾಜಸ್ಥಾನದ ಚುರುನಲ್ಲಿ ನಡೆದಿದೆ. ಮಹಿಳೆ ಕೆಲ ವರ್ಷಗಳ ಹಿಂದೆ ಮದುವೆಯಾಗಿದ್ದಳು, ಆಕೆಗೆ ಮೂವರು ಮಕ್ಕಳಿದ್ದರು, ನಂತರ ಆಕೆ ಪತಿಯಿಂದ ವಿಚ್ಛೇದನ ಪಡೆದಿದ್ದಳು. ನಂತರ ಆಕೆ ಮದುವೆಯನ್ನು ದಂಧೆಯಾಗಿಸಿಕೊಂಡಿದ್ದಳು.

ಶ್ರೀಮಂತರ ಹುಡುಗರನ್ನು ಬಲೆಗೆ ಬೀಳಿಸಿ ಮದುವೆಯಾಗಿ 10,12 ದಿನಗಳ ಕಾಲ ಅದೇ ಮನೆಯಲ್ಲಿದ್ದು ಬಳಿಕ ಲೂಟಿ ಮಾಡುತ್ತಿದ್ದಳು. ಇದುವರೆಗೆ ಆಕೆ ಏಳು ಮಂದಿಯನ್ನು ಮದುವೆಯಾಗಿ ವಂಚಿಸಿದ್ದಳು, 8ನೇ ವ್ಯಕ್ತಿಯನ್ನು ಮದುವೆಯಾಗಲು ತೆರಳಿದ್ದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ.

ಮತ್ತಷ್ಟು ಓದಿ: ಸಪ್ತಪದಿಗೂ ಮುನ್ನ ವಧುವಿನ ಮುಖ ನೋಡಿ ಮದುವೆ ಬೇಡ ಎಂದ ವರ

ಪೋಲೀಸ್ ಸ್ಟೇಷನ್ ನಲ್ಲಿ ಆಕೆ ಪೊಲೀಸರಿಗೆ ಪೂರ್ತಿ ಕಥೆ ಹೇಳಿದಾಗ ಪೊಲೀಸರೇ ಬೆಚ್ಚಿಬಿದ್ದಿದ್ದಾರೆ. ತಾನು ರತನ್‌ಗಢ ನಿವಾಸಿ ಎಂದು ಹೇಳಿದ್ದಾಳೆ. ಮೊದಲ ಪತಿಯಿಂದ ವಿಚ್ಛೇದನದ ನಂತರ, ಅವರು ಏಳು ಯುವಕರನ್ನು ಮದುವೆಯಾದಳು. ನಂತರ ಅವಳು ದರೋಡೆ ಮಾಡಿ ಓಡಿಹೋಗಿದ್ದಾಳೆ.

ಆಕೆಯದ್ದು ಗ್ಯಾಂಗ್​ ಕೂಡ ಇದೆ, ಗ್ಯಾಂಗ್ ಜತೆ ಸೇರಿ ಕೆಲವು ಟ್ರಕ್ ಚಾಲಕರನ್ನು ಕೂಡ ದರೋಡೆ ಮಾಡಿದ್ದಾಳೆ. ಆಕೆ ಏಪ್ರಿಲ್​ 8ರಂದು ಬಿಕಾನೇರ್​ನ ಲುಂಕಾರನ್​ಸರ್ ನಿವಾಸಿ ವೀರ್​ಪಾಲ್ ಅವರನ್ನು ವಿವಾಹವಾಗಿದ್ದಳು, ಆದರೆ ಮದುವೆಯಾಗಿ 20 ದಿನಗಳ ಬಳಿಕ ಆಕೆ ಅಲ್ಲಿಂದ ಓಡಿಹೋಗಿದ್ದಳು, ಈಗ ಎಂಟನೇ ಮದುವೆಯಾಗಲು ಯೋಜನೆ ರೂಪಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ