AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coronavirus Case Updates: ದೇಶದಲ್ಲಿ 24 ಗಂಟೆಯಲ್ಲಿ 2,624 ಮಂದಿ ಕೊರೊನಾದಿಂದ ಸಾವು; 3.46 ಲಕ್ಷ ಹೊಸ ಕೇಸ್​​ಗಳು

ಕಳೆದ 24ಗಂಟೆಯಲ್ಲಿ 2,19,838 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್​​ಚಾರ್ಜ್ ಆಗಿದ್ದು, ಸದ್ಯ ದೇಶದಲ್ಲಿ 25,52,940 ಕೊರೊನಾ ಕೇಸ್​ಗಳಿವೆ.

Coronavirus Case Updates: ದೇಶದಲ್ಲಿ 24 ಗಂಟೆಯಲ್ಲಿ 2,624 ಮಂದಿ ಕೊರೊನಾದಿಂದ ಸಾವು; 3.46 ಲಕ್ಷ ಹೊಸ ಕೇಸ್​​ಗಳು
ಕೊವಿಡ್-19
Lakshmi Hegde
|

Updated on:Apr 24, 2021 | 2:02 PM

Share

ದೇಶದಲ್ಲಿ ಒಂದು ದಿನದಲ್ಲಿ ದಾಖಲಾಗುವ ಕೊರೊನಾ ಸೋಂಕಿತರ ಸಂಖ್ಯೆ ಸಿಕ್ಕಾಪಟೆ ಹೆಚ್ಚಾಗುತ್ತಿದೆ. ಅಷ್ಟೇ ಅಲ್ಲ, ಸಾವಿನ ಸಂಖ್ಯೆಯಲ್ಲೂ ಆತಂಕ ಹುಟ್ಟಿಸುವಷ್ಟು ಏರಿಕೆಯಾಗುತ್ತಿದೆ. ಶನಿವಾರ ಒಂದೇ ದಿನ ಬರೋಬ್ಬರಿ of 3,46,786 ಹೊಸ ಕೊವಿಡ್​ 19 ಕೇಸ್​ಗಳು ದಾಖಲಾಗಿವೆ. ಹಾಗೇ, 24 ಗಂಟೆಯಲ್ಲಿ 2,624 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ದೇಶದ ಒಟ್ಟು ಸೋಂಕಿತರ ಸಂಖ್ಯೆ 1.66 ಕೋಟಿಗೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 1,89,544ಕ್ಕೆ ತಲುಪಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮಹರಾಷ್ಟ್ರ ಮುಂದಿದ್ದು, ಕೇರಳ, ದೆಹಲಿ, ಕರ್ನಾಟಕ, ಉತ್ತರಪ್ರದೇಶ​​ಗಳಲ್ಲಿ ಸೋಂಕು ಮಿತಿಮೀರುತ್ತಿದೆ.

ಕಳೆದ 24ಗಂಟೆಯಲ್ಲಿ 2,19,838 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್​​ಚಾರ್ಜ್ ಆಗಿದ್ದು, ಸದ್ಯ ದೇಶದಲ್ಲಿ 25,52,940 ಕೊರೊನಾ ಕೇಸ್​ಗಳಿವೆ. ಕಳೆದ 24ಗಂಟೆಯಲ್ಲಿ ಮಹಾರಾಷ್ಟ್ರದಲ್ಲಿ 66,836 ಕೇಸ್​ಗಳು, ಉತ್ತರಪ್ರದೇಶದಲ್ಲಿ 36,605, ಕೇರಳದಲ್ಲಿ 28,447, ಕರ್ನಾಟಕದಲ್ಲಿ 26,962, ದೆಹಲಿಯಲ್ಲಿ 24,331 ಕೇಸ್​ಗಳು ದಾಖಲಾಗಿವೆ. ದೇಶದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವಲ್ಲಿ ಈ ಐದು ರಾಷ್ಟ್ರಗಳ ಪಾಲು ಶೇ.52.82ರಷ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: ದೇಶದಲ್ಲಿ ಅತಿ ಹೆಚ್ಚು ಸಕ್ರಿಯ ಕೊರೊನಾ ಪ್ರಕರಣಗಳನ್ನು ಹೊಂದಿದ ಜಿಲ್ಲೆ ಬೆಂಗಳೂರು ನಗರ

83 ವರ್ಷದ ಅಜ್ಜನನ್ನು ಮನೆಗೆ ತಲುಪಿಸಿದ ಮಹಿಳಾ ASI ಉಮೇರಾ ಭಾನು ಮಾನವೀಯತೆ‌

ಉತ್ತರಾಖಂಡ್​ನಲ್ಲಿ ಮತ್ತೆ ಹಿಮಕುಸಿತ; 8 ಮಂದಿ ಸಾವು, ನೆರವಿಗೆ ಧಾವಿಸಿದ ಭಾರತೀಯ ಸೇನೆ

Published On - 2:02 pm, Sat, 24 April 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ