AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coronavirus Case Updates: ದೇಶದಲ್ಲಿ 24 ಗಂಟೆಯಲ್ಲಿ 2,624 ಮಂದಿ ಕೊರೊನಾದಿಂದ ಸಾವು; 3.46 ಲಕ್ಷ ಹೊಸ ಕೇಸ್​​ಗಳು

ಕಳೆದ 24ಗಂಟೆಯಲ್ಲಿ 2,19,838 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್​​ಚಾರ್ಜ್ ಆಗಿದ್ದು, ಸದ್ಯ ದೇಶದಲ್ಲಿ 25,52,940 ಕೊರೊನಾ ಕೇಸ್​ಗಳಿವೆ.

Coronavirus Case Updates: ದೇಶದಲ್ಲಿ 24 ಗಂಟೆಯಲ್ಲಿ 2,624 ಮಂದಿ ಕೊರೊನಾದಿಂದ ಸಾವು; 3.46 ಲಕ್ಷ ಹೊಸ ಕೇಸ್​​ಗಳು
ಕೊವಿಡ್-19
Lakshmi Hegde
|

Updated on:Apr 24, 2021 | 2:02 PM

Share

ದೇಶದಲ್ಲಿ ಒಂದು ದಿನದಲ್ಲಿ ದಾಖಲಾಗುವ ಕೊರೊನಾ ಸೋಂಕಿತರ ಸಂಖ್ಯೆ ಸಿಕ್ಕಾಪಟೆ ಹೆಚ್ಚಾಗುತ್ತಿದೆ. ಅಷ್ಟೇ ಅಲ್ಲ, ಸಾವಿನ ಸಂಖ್ಯೆಯಲ್ಲೂ ಆತಂಕ ಹುಟ್ಟಿಸುವಷ್ಟು ಏರಿಕೆಯಾಗುತ್ತಿದೆ. ಶನಿವಾರ ಒಂದೇ ದಿನ ಬರೋಬ್ಬರಿ of 3,46,786 ಹೊಸ ಕೊವಿಡ್​ 19 ಕೇಸ್​ಗಳು ದಾಖಲಾಗಿವೆ. ಹಾಗೇ, 24 ಗಂಟೆಯಲ್ಲಿ 2,624 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ದೇಶದ ಒಟ್ಟು ಸೋಂಕಿತರ ಸಂಖ್ಯೆ 1.66 ಕೋಟಿಗೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 1,89,544ಕ್ಕೆ ತಲುಪಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮಹರಾಷ್ಟ್ರ ಮುಂದಿದ್ದು, ಕೇರಳ, ದೆಹಲಿ, ಕರ್ನಾಟಕ, ಉತ್ತರಪ್ರದೇಶ​​ಗಳಲ್ಲಿ ಸೋಂಕು ಮಿತಿಮೀರುತ್ತಿದೆ.

ಕಳೆದ 24ಗಂಟೆಯಲ್ಲಿ 2,19,838 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್​​ಚಾರ್ಜ್ ಆಗಿದ್ದು, ಸದ್ಯ ದೇಶದಲ್ಲಿ 25,52,940 ಕೊರೊನಾ ಕೇಸ್​ಗಳಿವೆ. ಕಳೆದ 24ಗಂಟೆಯಲ್ಲಿ ಮಹಾರಾಷ್ಟ್ರದಲ್ಲಿ 66,836 ಕೇಸ್​ಗಳು, ಉತ್ತರಪ್ರದೇಶದಲ್ಲಿ 36,605, ಕೇರಳದಲ್ಲಿ 28,447, ಕರ್ನಾಟಕದಲ್ಲಿ 26,962, ದೆಹಲಿಯಲ್ಲಿ 24,331 ಕೇಸ್​ಗಳು ದಾಖಲಾಗಿವೆ. ದೇಶದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವಲ್ಲಿ ಈ ಐದು ರಾಷ್ಟ್ರಗಳ ಪಾಲು ಶೇ.52.82ರಷ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: ದೇಶದಲ್ಲಿ ಅತಿ ಹೆಚ್ಚು ಸಕ್ರಿಯ ಕೊರೊನಾ ಪ್ರಕರಣಗಳನ್ನು ಹೊಂದಿದ ಜಿಲ್ಲೆ ಬೆಂಗಳೂರು ನಗರ

83 ವರ್ಷದ ಅಜ್ಜನನ್ನು ಮನೆಗೆ ತಲುಪಿಸಿದ ಮಹಿಳಾ ASI ಉಮೇರಾ ಭಾನು ಮಾನವೀಯತೆ‌

ಉತ್ತರಾಖಂಡ್​ನಲ್ಲಿ ಮತ್ತೆ ಹಿಮಕುಸಿತ; 8 ಮಂದಿ ಸಾವು, ನೆರವಿಗೆ ಧಾವಿಸಿದ ಭಾರತೀಯ ಸೇನೆ

Published On - 2:02 pm, Sat, 24 April 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ