AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coronavirus Case Updates: ದೇಶದಲ್ಲಿ 24 ಗಂಟೆಯಲ್ಲಿ 2,624 ಮಂದಿ ಕೊರೊನಾದಿಂದ ಸಾವು; 3.46 ಲಕ್ಷ ಹೊಸ ಕೇಸ್​​ಗಳು

ಕಳೆದ 24ಗಂಟೆಯಲ್ಲಿ 2,19,838 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್​​ಚಾರ್ಜ್ ಆಗಿದ್ದು, ಸದ್ಯ ದೇಶದಲ್ಲಿ 25,52,940 ಕೊರೊನಾ ಕೇಸ್​ಗಳಿವೆ.

Coronavirus Case Updates: ದೇಶದಲ್ಲಿ 24 ಗಂಟೆಯಲ್ಲಿ 2,624 ಮಂದಿ ಕೊರೊನಾದಿಂದ ಸಾವು; 3.46 ಲಕ್ಷ ಹೊಸ ಕೇಸ್​​ಗಳು
ಕೊವಿಡ್-19
Lakshmi Hegde
|

Updated on:Apr 24, 2021 | 2:02 PM

Share

ದೇಶದಲ್ಲಿ ಒಂದು ದಿನದಲ್ಲಿ ದಾಖಲಾಗುವ ಕೊರೊನಾ ಸೋಂಕಿತರ ಸಂಖ್ಯೆ ಸಿಕ್ಕಾಪಟೆ ಹೆಚ್ಚಾಗುತ್ತಿದೆ. ಅಷ್ಟೇ ಅಲ್ಲ, ಸಾವಿನ ಸಂಖ್ಯೆಯಲ್ಲೂ ಆತಂಕ ಹುಟ್ಟಿಸುವಷ್ಟು ಏರಿಕೆಯಾಗುತ್ತಿದೆ. ಶನಿವಾರ ಒಂದೇ ದಿನ ಬರೋಬ್ಬರಿ of 3,46,786 ಹೊಸ ಕೊವಿಡ್​ 19 ಕೇಸ್​ಗಳು ದಾಖಲಾಗಿವೆ. ಹಾಗೇ, 24 ಗಂಟೆಯಲ್ಲಿ 2,624 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ದೇಶದ ಒಟ್ಟು ಸೋಂಕಿತರ ಸಂಖ್ಯೆ 1.66 ಕೋಟಿಗೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 1,89,544ಕ್ಕೆ ತಲುಪಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮಹರಾಷ್ಟ್ರ ಮುಂದಿದ್ದು, ಕೇರಳ, ದೆಹಲಿ, ಕರ್ನಾಟಕ, ಉತ್ತರಪ್ರದೇಶ​​ಗಳಲ್ಲಿ ಸೋಂಕು ಮಿತಿಮೀರುತ್ತಿದೆ.

ಕಳೆದ 24ಗಂಟೆಯಲ್ಲಿ 2,19,838 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್​​ಚಾರ್ಜ್ ಆಗಿದ್ದು, ಸದ್ಯ ದೇಶದಲ್ಲಿ 25,52,940 ಕೊರೊನಾ ಕೇಸ್​ಗಳಿವೆ. ಕಳೆದ 24ಗಂಟೆಯಲ್ಲಿ ಮಹಾರಾಷ್ಟ್ರದಲ್ಲಿ 66,836 ಕೇಸ್​ಗಳು, ಉತ್ತರಪ್ರದೇಶದಲ್ಲಿ 36,605, ಕೇರಳದಲ್ಲಿ 28,447, ಕರ್ನಾಟಕದಲ್ಲಿ 26,962, ದೆಹಲಿಯಲ್ಲಿ 24,331 ಕೇಸ್​ಗಳು ದಾಖಲಾಗಿವೆ. ದೇಶದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವಲ್ಲಿ ಈ ಐದು ರಾಷ್ಟ್ರಗಳ ಪಾಲು ಶೇ.52.82ರಷ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: ದೇಶದಲ್ಲಿ ಅತಿ ಹೆಚ್ಚು ಸಕ್ರಿಯ ಕೊರೊನಾ ಪ್ರಕರಣಗಳನ್ನು ಹೊಂದಿದ ಜಿಲ್ಲೆ ಬೆಂಗಳೂರು ನಗರ

83 ವರ್ಷದ ಅಜ್ಜನನ್ನು ಮನೆಗೆ ತಲುಪಿಸಿದ ಮಹಿಳಾ ASI ಉಮೇರಾ ಭಾನು ಮಾನವೀಯತೆ‌

ಉತ್ತರಾಖಂಡ್​ನಲ್ಲಿ ಮತ್ತೆ ಹಿಮಕುಸಿತ; 8 ಮಂದಿ ಸಾವು, ನೆರವಿಗೆ ಧಾವಿಸಿದ ಭಾರತೀಯ ಸೇನೆ

Published On - 2:02 pm, Sat, 24 April 21

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ