Coronavirus Case Updates: ದೇಶದಲ್ಲಿ 24 ಗಂಟೆಯಲ್ಲಿ 2,624 ಮಂದಿ ಕೊರೊನಾದಿಂದ ಸಾವು; 3.46 ಲಕ್ಷ ಹೊಸ ಕೇಸ್​​ಗಳು

ಕಳೆದ 24ಗಂಟೆಯಲ್ಲಿ 2,19,838 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್​​ಚಾರ್ಜ್ ಆಗಿದ್ದು, ಸದ್ಯ ದೇಶದಲ್ಲಿ 25,52,940 ಕೊರೊನಾ ಕೇಸ್​ಗಳಿವೆ.

Coronavirus Case Updates: ದೇಶದಲ್ಲಿ 24 ಗಂಟೆಯಲ್ಲಿ 2,624 ಮಂದಿ ಕೊರೊನಾದಿಂದ ಸಾವು; 3.46 ಲಕ್ಷ ಹೊಸ ಕೇಸ್​​ಗಳು
ಕೊವಿಡ್-19
Follow us
|

Updated on:Apr 24, 2021 | 2:02 PM

ದೇಶದಲ್ಲಿ ಒಂದು ದಿನದಲ್ಲಿ ದಾಖಲಾಗುವ ಕೊರೊನಾ ಸೋಂಕಿತರ ಸಂಖ್ಯೆ ಸಿಕ್ಕಾಪಟೆ ಹೆಚ್ಚಾಗುತ್ತಿದೆ. ಅಷ್ಟೇ ಅಲ್ಲ, ಸಾವಿನ ಸಂಖ್ಯೆಯಲ್ಲೂ ಆತಂಕ ಹುಟ್ಟಿಸುವಷ್ಟು ಏರಿಕೆಯಾಗುತ್ತಿದೆ. ಶನಿವಾರ ಒಂದೇ ದಿನ ಬರೋಬ್ಬರಿ of 3,46,786 ಹೊಸ ಕೊವಿಡ್​ 19 ಕೇಸ್​ಗಳು ದಾಖಲಾಗಿವೆ. ಹಾಗೇ, 24 ಗಂಟೆಯಲ್ಲಿ 2,624 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ದೇಶದ ಒಟ್ಟು ಸೋಂಕಿತರ ಸಂಖ್ಯೆ 1.66 ಕೋಟಿಗೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 1,89,544ಕ್ಕೆ ತಲುಪಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮಹರಾಷ್ಟ್ರ ಮುಂದಿದ್ದು, ಕೇರಳ, ದೆಹಲಿ, ಕರ್ನಾಟಕ, ಉತ್ತರಪ್ರದೇಶ​​ಗಳಲ್ಲಿ ಸೋಂಕು ಮಿತಿಮೀರುತ್ತಿದೆ.

ಕಳೆದ 24ಗಂಟೆಯಲ್ಲಿ 2,19,838 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್​​ಚಾರ್ಜ್ ಆಗಿದ್ದು, ಸದ್ಯ ದೇಶದಲ್ಲಿ 25,52,940 ಕೊರೊನಾ ಕೇಸ್​ಗಳಿವೆ. ಕಳೆದ 24ಗಂಟೆಯಲ್ಲಿ ಮಹಾರಾಷ್ಟ್ರದಲ್ಲಿ 66,836 ಕೇಸ್​ಗಳು, ಉತ್ತರಪ್ರದೇಶದಲ್ಲಿ 36,605, ಕೇರಳದಲ್ಲಿ 28,447, ಕರ್ನಾಟಕದಲ್ಲಿ 26,962, ದೆಹಲಿಯಲ್ಲಿ 24,331 ಕೇಸ್​ಗಳು ದಾಖಲಾಗಿವೆ. ದೇಶದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವಲ್ಲಿ ಈ ಐದು ರಾಷ್ಟ್ರಗಳ ಪಾಲು ಶೇ.52.82ರಷ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: ದೇಶದಲ್ಲಿ ಅತಿ ಹೆಚ್ಚು ಸಕ್ರಿಯ ಕೊರೊನಾ ಪ್ರಕರಣಗಳನ್ನು ಹೊಂದಿದ ಜಿಲ್ಲೆ ಬೆಂಗಳೂರು ನಗರ

83 ವರ್ಷದ ಅಜ್ಜನನ್ನು ಮನೆಗೆ ತಲುಪಿಸಿದ ಮಹಿಳಾ ASI ಉಮೇರಾ ಭಾನು ಮಾನವೀಯತೆ‌

ಉತ್ತರಾಖಂಡ್​ನಲ್ಲಿ ಮತ್ತೆ ಹಿಮಕುಸಿತ; 8 ಮಂದಿ ಸಾವು, ನೆರವಿಗೆ ಧಾವಿಸಿದ ಭಾರತೀಯ ಸೇನೆ

Published On - 2:02 pm, Sat, 24 April 21

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು