AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coronavirus Case Updates: ದೇಶದಲ್ಲಿ 24 ಗಂಟೆಯಲ್ಲಿ 2,624 ಮಂದಿ ಕೊರೊನಾದಿಂದ ಸಾವು; 3.46 ಲಕ್ಷ ಹೊಸ ಕೇಸ್​​ಗಳು

ಕಳೆದ 24ಗಂಟೆಯಲ್ಲಿ 2,19,838 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್​​ಚಾರ್ಜ್ ಆಗಿದ್ದು, ಸದ್ಯ ದೇಶದಲ್ಲಿ 25,52,940 ಕೊರೊನಾ ಕೇಸ್​ಗಳಿವೆ.

Coronavirus Case Updates: ದೇಶದಲ್ಲಿ 24 ಗಂಟೆಯಲ್ಲಿ 2,624 ಮಂದಿ ಕೊರೊನಾದಿಂದ ಸಾವು; 3.46 ಲಕ್ಷ ಹೊಸ ಕೇಸ್​​ಗಳು
ಕೊವಿಡ್-19
Lakshmi Hegde
|

Updated on:Apr 24, 2021 | 2:02 PM

Share

ದೇಶದಲ್ಲಿ ಒಂದು ದಿನದಲ್ಲಿ ದಾಖಲಾಗುವ ಕೊರೊನಾ ಸೋಂಕಿತರ ಸಂಖ್ಯೆ ಸಿಕ್ಕಾಪಟೆ ಹೆಚ್ಚಾಗುತ್ತಿದೆ. ಅಷ್ಟೇ ಅಲ್ಲ, ಸಾವಿನ ಸಂಖ್ಯೆಯಲ್ಲೂ ಆತಂಕ ಹುಟ್ಟಿಸುವಷ್ಟು ಏರಿಕೆಯಾಗುತ್ತಿದೆ. ಶನಿವಾರ ಒಂದೇ ದಿನ ಬರೋಬ್ಬರಿ of 3,46,786 ಹೊಸ ಕೊವಿಡ್​ 19 ಕೇಸ್​ಗಳು ದಾಖಲಾಗಿವೆ. ಹಾಗೇ, 24 ಗಂಟೆಯಲ್ಲಿ 2,624 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ದೇಶದ ಒಟ್ಟು ಸೋಂಕಿತರ ಸಂಖ್ಯೆ 1.66 ಕೋಟಿಗೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 1,89,544ಕ್ಕೆ ತಲುಪಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮಹರಾಷ್ಟ್ರ ಮುಂದಿದ್ದು, ಕೇರಳ, ದೆಹಲಿ, ಕರ್ನಾಟಕ, ಉತ್ತರಪ್ರದೇಶ​​ಗಳಲ್ಲಿ ಸೋಂಕು ಮಿತಿಮೀರುತ್ತಿದೆ.

ಕಳೆದ 24ಗಂಟೆಯಲ್ಲಿ 2,19,838 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್​​ಚಾರ್ಜ್ ಆಗಿದ್ದು, ಸದ್ಯ ದೇಶದಲ್ಲಿ 25,52,940 ಕೊರೊನಾ ಕೇಸ್​ಗಳಿವೆ. ಕಳೆದ 24ಗಂಟೆಯಲ್ಲಿ ಮಹಾರಾಷ್ಟ್ರದಲ್ಲಿ 66,836 ಕೇಸ್​ಗಳು, ಉತ್ತರಪ್ರದೇಶದಲ್ಲಿ 36,605, ಕೇರಳದಲ್ಲಿ 28,447, ಕರ್ನಾಟಕದಲ್ಲಿ 26,962, ದೆಹಲಿಯಲ್ಲಿ 24,331 ಕೇಸ್​ಗಳು ದಾಖಲಾಗಿವೆ. ದೇಶದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವಲ್ಲಿ ಈ ಐದು ರಾಷ್ಟ್ರಗಳ ಪಾಲು ಶೇ.52.82ರಷ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: ದೇಶದಲ್ಲಿ ಅತಿ ಹೆಚ್ಚು ಸಕ್ರಿಯ ಕೊರೊನಾ ಪ್ರಕರಣಗಳನ್ನು ಹೊಂದಿದ ಜಿಲ್ಲೆ ಬೆಂಗಳೂರು ನಗರ

83 ವರ್ಷದ ಅಜ್ಜನನ್ನು ಮನೆಗೆ ತಲುಪಿಸಿದ ಮಹಿಳಾ ASI ಉಮೇರಾ ಭಾನು ಮಾನವೀಯತೆ‌

ಉತ್ತರಾಖಂಡ್​ನಲ್ಲಿ ಮತ್ತೆ ಹಿಮಕುಸಿತ; 8 ಮಂದಿ ಸಾವು, ನೆರವಿಗೆ ಧಾವಿಸಿದ ಭಾರತೀಯ ಸೇನೆ

Published On - 2:02 pm, Sat, 24 April 21

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್