AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prime Minister: ಪ್ರಧಾನಿ ಮೋದಿ ಭಾಗವಹಿಸಿದ ಕಾರ್ಯಕ್ರಮದಲ್ಲಿ ಪೆಂಡಾಲ್ ಸ್ಕ್ರೂ ಕಿತ್ತ ವ್ಯಕ್ತಿ, ಇಲ್ಲಿದೆ ವಿಡಿಯೋ

ವೇದಿಕೆಯಲ್ಲಿ ಮೋದಿ ಭಾಷಣ ಮಾಡುತ್ತಿರುವ ವೇಳೆ ವ್ಯಕ್ತಿಯೊಬ್ಬ ಪೆಂಡಾಲ್ ಕೋಲಿನ ಬಳಿ ನಿಂತು ಪೆಂಡಾಲ್ ಸ್ಕ್ರೂ ತೆಗೆಯುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ.

Prime Minister: ಪ್ರಧಾನಿ ಮೋದಿ ಭಾಗವಹಿಸಿದ ಕಾರ್ಯಕ್ರಮದಲ್ಲಿ ಪೆಂಡಾಲ್ ಸ್ಕ್ರೂ ಕಿತ್ತ ವ್ಯಕ್ತಿ, ಇಲ್ಲಿದೆ ವಿಡಿಯೋ
ನರೇಂದ್ರ ಮೋದಿ
TV9 Web
| Edited By: |

Updated on:Nov 02, 2022 | 5:58 PM

Share

ರಾಜಸ್ಥಾನ: ಬನ್​ಸ್ವಾರನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ, ವೇದಿಕೆ ಮೇಲೆ ನಿಂತು ಭಾಷಣ ಮಾಡುವ ವೇಳೆ, ಕಾರ್ಯಕ್ರಮದಲ್ಲಿ ಒಬ್ಬ ವ್ಯಕ್ತಿ ಅನುಮಾನಾಸ್ಪದವಾಗಿ ವರ್ತಿಸುತ್ತಿರುವುದು ಕಂಡು ಬಂದಿದೆ.  ಇದೀಗ ಈ ಬಗ್ಗೆ ಒಂದು ವಿಡಿಯೋ ವೈರಲ್ ಆಗಿದೆ.

ಈ ವ್ಯಕ್ತಿ ವೇದಿಕೆಯಲ್ಲಿ ಮೋದಿ ಭಾಷಣ ಮಾಡುತ್ತಿರುವುದು ಕೇಳಿಸಿಕೊಳ್ಳುವಂತೆ ನಟಿಸಿದ್ದಾನೆ. ಪೆಂಡಾಲ್ ಕೋಲಿನ ಬಳಿ ನಿಂತುಕೊಂಡು ಸ್ವಲ್ಪ ಹೊತ್ತಿನ ನಂತರ ಯಾರಿಗೂ ತಿಳಿಯದಂತೆ ಪೆಂಡಾಲ್ ಕೋಲಿನ ಸ್ಕ್ರೂಗಳನ್ನು ಒಂದೊಂದಾಗಿ ಬಿಚ್ಚುತ್ತಿರುವುದನ್ನು ಈ ವಿಡಿಯೋದಲ್ಲಿ ನೋಡಬಹುದು. ನಂತರ ಆ ಸ್ಕ್ರೂಗಳನ್ನು ಪಕ್ಕದವರಿಗೆ ನೀಡುತ್ತಾನೆ. ಆದರೆ ಇದರಿಂದ ಯಾವುದೇ ಅಪಾಯ ಸಂಭವಿಸಿಲ್ಲ.

ಈ ಬಗ್ಗೆ ಪೊಲೀಸರು ಆ ವ್ಯಕ್ತಿಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಈ ವಿಡಿಯೋದಲ್ಲಿ ಈ ವ್ಯಕ್ತಿ ಯಾರು? ವಿಡಿಐಒ ಮಾಡಿರುವವ ಬಗ್ಗೆಯು ತನಿಖೆ ನಡೆಸಲಾಗುತ್ತಿದೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಹೇಳಲಾಗಿದೆ. ಮೊರ್ಬಿ ಸೇತುವೆ ದುರಂತದಲ್ಲೂ ಈ ರೀತಿ ಕೆಲಸ ಆಗಿರಬಹುದು ಎಂದು ಅನುಮಾನ ವ್ಯಕ್ತಪಡಿಸಲಾಗಿದೆ.

Published On - 5:58 pm, Wed, 2 November 22

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು