AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prime Minister: ಪ್ರಧಾನಿ ಮೋದಿ ಭಾಗವಹಿಸಿದ ಕಾರ್ಯಕ್ರಮದಲ್ಲಿ ಪೆಂಡಾಲ್ ಸ್ಕ್ರೂ ಕಿತ್ತ ವ್ಯಕ್ತಿ, ಇಲ್ಲಿದೆ ವಿಡಿಯೋ

ವೇದಿಕೆಯಲ್ಲಿ ಮೋದಿ ಭಾಷಣ ಮಾಡುತ್ತಿರುವ ವೇಳೆ ವ್ಯಕ್ತಿಯೊಬ್ಬ ಪೆಂಡಾಲ್ ಕೋಲಿನ ಬಳಿ ನಿಂತು ಪೆಂಡಾಲ್ ಸ್ಕ್ರೂ ತೆಗೆಯುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ.

Prime Minister: ಪ್ರಧಾನಿ ಮೋದಿ ಭಾಗವಹಿಸಿದ ಕಾರ್ಯಕ್ರಮದಲ್ಲಿ ಪೆಂಡಾಲ್ ಸ್ಕ್ರೂ ಕಿತ್ತ ವ್ಯಕ್ತಿ, ಇಲ್ಲಿದೆ ವಿಡಿಯೋ
ನರೇಂದ್ರ ಮೋದಿ
TV9 Web
| Edited By: |

Updated on:Nov 02, 2022 | 5:58 PM

Share

ರಾಜಸ್ಥಾನ: ಬನ್​ಸ್ವಾರನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ, ವೇದಿಕೆ ಮೇಲೆ ನಿಂತು ಭಾಷಣ ಮಾಡುವ ವೇಳೆ, ಕಾರ್ಯಕ್ರಮದಲ್ಲಿ ಒಬ್ಬ ವ್ಯಕ್ತಿ ಅನುಮಾನಾಸ್ಪದವಾಗಿ ವರ್ತಿಸುತ್ತಿರುವುದು ಕಂಡು ಬಂದಿದೆ.  ಇದೀಗ ಈ ಬಗ್ಗೆ ಒಂದು ವಿಡಿಯೋ ವೈರಲ್ ಆಗಿದೆ.

ಈ ವ್ಯಕ್ತಿ ವೇದಿಕೆಯಲ್ಲಿ ಮೋದಿ ಭಾಷಣ ಮಾಡುತ್ತಿರುವುದು ಕೇಳಿಸಿಕೊಳ್ಳುವಂತೆ ನಟಿಸಿದ್ದಾನೆ. ಪೆಂಡಾಲ್ ಕೋಲಿನ ಬಳಿ ನಿಂತುಕೊಂಡು ಸ್ವಲ್ಪ ಹೊತ್ತಿನ ನಂತರ ಯಾರಿಗೂ ತಿಳಿಯದಂತೆ ಪೆಂಡಾಲ್ ಕೋಲಿನ ಸ್ಕ್ರೂಗಳನ್ನು ಒಂದೊಂದಾಗಿ ಬಿಚ್ಚುತ್ತಿರುವುದನ್ನು ಈ ವಿಡಿಯೋದಲ್ಲಿ ನೋಡಬಹುದು. ನಂತರ ಆ ಸ್ಕ್ರೂಗಳನ್ನು ಪಕ್ಕದವರಿಗೆ ನೀಡುತ್ತಾನೆ. ಆದರೆ ಇದರಿಂದ ಯಾವುದೇ ಅಪಾಯ ಸಂಭವಿಸಿಲ್ಲ.

ಈ ಬಗ್ಗೆ ಪೊಲೀಸರು ಆ ವ್ಯಕ್ತಿಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಈ ವಿಡಿಯೋದಲ್ಲಿ ಈ ವ್ಯಕ್ತಿ ಯಾರು? ವಿಡಿಐಒ ಮಾಡಿರುವವ ಬಗ್ಗೆಯು ತನಿಖೆ ನಡೆಸಲಾಗುತ್ತಿದೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಹೇಳಲಾಗಿದೆ. ಮೊರ್ಬಿ ಸೇತುವೆ ದುರಂತದಲ್ಲೂ ಈ ರೀತಿ ಕೆಲಸ ಆಗಿರಬಹುದು ಎಂದು ಅನುಮಾನ ವ್ಯಕ್ತಪಡಿಸಲಾಗಿದೆ.

Published On - 5:58 pm, Wed, 2 November 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!