AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೆ ದಾಳಿ: ಅರಣ್ಯ ಇಲಾಖೆ ಅಧಿಕಾರಿ ಸೇರಿ ಇಬ್ಬರ ಸಾವು.. ಎಲ್ಲಿ?

ಇತ್ತೀಚೆಗೆ ಅರಣ್ಯ ಪ್ರದೇಶದಲ್ಲಿ ಆನೆಗಳ ಸಾವು ಹೆಚ್ಚಳವಾಗುತ್ತಿದ್ದ ಹಿನ್ನೆಲೆಯಲ್ಲಿ ವನ್ಯ ಪ್ರಾಣಿಗಳ‌ ಮಾಹಿತಿ‌‌ ಸಂಗ್ರಹಿಸಲು ಅರಣ್ಯ ಪ್ರದೇಶಕ್ಕೆ ತೆರಳಿದ್ದಾಗ ಅಧಿಕಾರಿಗಳ ಮೇಲೆ ಆನೆ ದಾಳಿ ನಡೆಸಿದ್ದು ಇಬ್ಬರು ಮೃತಪಟ್ಟಿದ್ದಾರೆ. ಹಾಗೂ ಒಬ್ಬರಿಗೆ ಗಂಭೀರ ಗಾಯಗಳಾಗಿವೆ.

ಆನೆ ದಾಳಿ: ಅರಣ್ಯ ಇಲಾಖೆ ಅಧಿಕಾರಿ ಸೇರಿ ಇಬ್ಬರ ಸಾವು.. ಎಲ್ಲಿ?
ಆನೆ ದಾಳಿಗೆ ಇಬ್ಬರು ಬಲಿ
ಆಯೇಷಾ ಬಾನು
|

Updated on: Dec 18, 2020 | 7:47 AM

Share

ಹೈದರಾಬಾದ್: ಆನೆ ದಾಳಿಗೆ ಅರಣ್ಯ ಇಲಾಖೆ ಅಧಿಕಾರಿ ಸೇರಿ ಇಬ್ಬರು ಮೃತಪಟ್ಟಿರುವ ಘಟನೆ ತಮಿಳುನಾಡಿನ ಈರೋಡ್ ಜಿಲ್ಲೆಯ ಸಿಂಗಮಲೈ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಇತ್ತೀಚೆಗೆ ಅರಣ್ಯ ಪ್ರದೇಶದಲ್ಲಿ ಆನೆಗಳ ಸಾವು ಹೆಚ್ಚಳವಾಗುತ್ತಿದ್ದ ಹಿನ್ನೆಲೆಯಲ್ಲಿ ವನ್ಯ ಪ್ರಾಣಿಗಳ‌ ಮಾಹಿತಿ‌‌ ಸಂಗ್ರಹಿಸಲು ಅರಣ್ಯ ಪ್ರದೇಶಕ್ಕೆ ತೆರಳಿದ್ದಾಗ ಅಧಿಕಾರಿಗಳ ಮೇಲೆ ಆನೆ ದಾಳಿ ನಡೆಸಿದೆ. ಈ ವೇಳೆ ಆನೆ ತುಳಿತಕ್ಕೆ ಅರಣ್ಯ ಇಲಾಖೆ ಅಧಿಕಾರಿ ಸತೀಶ್ ಮತ್ತು ಚೇರಪಾಂಡಿಯನ್ ಸೇರಿ ಇಬ್ಬರು ಮೃತಪಟ್ಟಿದ್ದು, ಗಣೇಶ್‌ ಎಂಬ ಮತ್ತೋರ್ವರಿಗೆ ಗಂಭೀರ ಗಾಯಗಳಾಗಿವೆ.

ತೀವ್ರವಾಗಿ ಗಾಯಗೊಂಡ ಗಣೇಶ್​ನನ್ನು ಸತ್ಯಮಂಗಲ‌ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸಿಂಗಮಲೈ ಅರಣ್ಯ ಪ್ರದೇಶದಲ್ಲಿ ಮೃತಪಡುತ್ತಿರುವ ವನ್ಯ ಜೀವಿಗಳ ಮರಣದ ರಹಸ್ಯ ತಿಳಿಯಲು ಹೋಗಿ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಅರಣ್ಯ ಇಲಾಖೆಯಲ್ಲಿ ದುಃಖದ ಚಾಯೆ ಆವರಿಸಿದೆ.

ಆಟೋ ಹತ್ತಿದ ಯುವತಿ ಮೇಲೆ ಕಾಮುಕ ಚಾಲಕನಿಂದ ನೀಚ ಕೃತ್ಯ, ಆರೋಪಿ ಬಂಧನ

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್