AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೈನಿಕ್ ಭಾಸ್ಕರ್ ಮಾಧ್ಯಮ ಸಮೂಹದ ವಿವಿಧ ಕಚೇರಿಗಳಲ್ಲಿ ಆದಾಯ ತೆರಿಗೆ ಇಲಾಖೆ ಶೋಧ

Dainik Bhaskar: ದೈನಿಕ್ ಭಾಸ್ಕರ್ ಮಾಧ್ಯಮ ಸಮೂಹದ ಕಚೇರಿಗಳಿರುವ ಮಧ್ಯಪ್ರದೇಶ, ಮಹಾರಾಷ್ಟ್ರ, ದೆಹಲಿ, ರಾಜಸ್ಥಾನ ಮತ್ತು ಗುಜರಾತ್‌ನ ಹಲವಾರು ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ. ಕೇಂದ್ರೀಯ ನೇರ ತೆರಿಗೆ ಮಂಡಳಿ (CBDT) ಇನ್ನೂ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ ಆದರೆ ಶೋಧಗಳು ನಡೆಯುತ್ತಿವೆ ಎಂದು ತೆರಿಗೆ ಅಧಿಕಾರಿಗಳು ಖಚಿತಪಡಿಸಿದ್ದಾರೆ.

ದೈನಿಕ್ ಭಾಸ್ಕರ್ ಮಾಧ್ಯಮ ಸಮೂಹದ ವಿವಿಧ ಕಚೇರಿಗಳಲ್ಲಿ ಆದಾಯ ತೆರಿಗೆ ಇಲಾಖೆ ಶೋಧ
ದೈನಿಕ್ ಭಾಸ್ಕರ್ ಕಚೇರಿ
TV9 Web
| Edited By: |

Updated on: Jul 22, 2021 | 11:38 AM

Share

 ದೆಹಲಿ: ತೆರಿಗೆ ವಂಚನೆ ಆರೋಪದ ಮೇಲೆ ಆದಾಯ ತೆರಿಗೆ ಇಲಾಖೆ ಗುರುವಾರ ಅನೇಕ ನಗರಗಳಲ್ಲಿ ಮಾಧ್ಯಮ ಸಮೂಹ ದೈನಿಕ್ ಭಾಸ್ಕರ್ ವಿರುದ್ಧ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಧ್ಯಪ್ರದೇಶ, ಮಹಾರಾಷ್ಟ್ರ, ದೆಹಲಿ, ರಾಜಸ್ಥಾನ ಮತ್ತು ಗುಜರಾತ್‌ನ ಹಲವಾರು ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ.

ಕೇಂದ್ರೀಯ ನೇರ ತೆರಿಗೆ ಮಂಡಳಿ (CBDT) ಇನ್ನೂ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ ಆದರೆ ಶೋಧಗಳು ನಡೆಯುತ್ತಿವೆ ಎಂದು ತೆರಿಗೆ ಅಧಿಕಾರಿಗಳು ಖಚಿತಪಡಿಸಿದ್ದಾರೆ.

ಕೊವಿಡ್ -19 ಸಾಂಕ್ರಾಮಿಕ ರೋಗದ ಎರಡನೇ ಅಲೆಯಲ್ಲಿ  ಸಾವಿಗೀಡಾದವರ ಮೃತದೇಹವನ್ನು ಗಂಗಾ ನದಿಯ ಉದ್ದಕ್ಕೂ ಎಸೆಯಲಾಗುತ್ತಿದೆ ಎಂಬ ಬಗ್ಗೆ ದೈನಿಕ್ ಭಾಸ್ಕರ್ ಮಾಧ್ಯಮ ಸರಣಿ ವರದಿ ಪ್ರಕಟಿಸಿತ್ತು.

ಭೋಪಾಲ್, ಜೈಪುರ, ಅಹಮದಾಬಾದ್ ಮತ್ತು ದೇಶದ ಕೆಲವು ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ ಎಂದು ಮೂಲಗಳು ಹೇಳಿರುವುದಾಗಿ ಬ್ಯುಸಿನೆಸ್ ಸ್ಟ್ಯಾಂಡರ್ಡ್ ವರದಿ  ಮಾಡಿದೆ.

ಕಾಂಗ್ರೆಸ್ ಮುಖಂಡ ಮತ್ತು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಅವರು ರಾಜ್ಯದ ರಾಜಧಾನಿ ಭೋಪಾಲ್ ನ ಪ್ರೆಸ್ ಕಾಂಪ್ಲೆಕ್ಸ್ ನಲ್ಲಿರುವ ಕಚೇರಿಯನ್ನೂ ಒಳಗೊಂಡಂತೆ ಗುಂಪಿನ ಅರ್ಧ ಡಜನ್ ಆವರಣದಲ್ಲಿ ತೆರಿಗೆ ಅಧಿಕಾರಿಗಳು “ಹಾಜರಾಗಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:  Farmers Protest ಜಂತರ್ ಮಂತರ್​ನಲ್ಲಿ ಪ್ರತಿಭಟನೆಗೆ ಸಜ್ಜಾದ ರೈತರು, ದೆಹಲಿಯಲ್ಲಿ ಬಿಗಿ ಭದ್ರತೆ

(Income Tax Department conducted raids against the Media group Dainik Bhaskar over alleged Tax Evasion)

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?