AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಮೇರಾದಲ್ಲಿ ಬಟ್ಟೆ ಜೋಡಿಸೋದನ್ನ ನೋಡಿದ್ದೇವೆ, ಆದ್ರೆ ಇವನು ನೋಡಿ ಏನು ಜೋಡಿಸಿಟ್ಟವನೇ!

ಅಲ್ಮೇರಾದಲ್ಲಿ ಬಟ್ಟೆ ಜೋಡಿಸಿಡೋದನ್ನ ನೋಡಿದ್ದೇವೆ.. ಆದ್ರೆ ಇಲ್ಲೊಬ್ಬ ಖದೀಮ ಏನು ಜೋಡಿಸಿಟ್ಟವನೇ ನೀವೇ ನೋಡಿ! ಸಂಜಯ್​ ಜೈನ್​ ಎಂಬ ವ್ಯಕ್ತಿ ಒಬ್ಬ ಸಾಮಾನ್ಯ ಡಿಟಿಪಿ ಆಪರೇಟ್. ಆದ್ರೆ ಅವನು ಅವನ ಚೇಲಾಗಳು ಸೇರಿಕೊಂಡು ಯಾವ ಪಾಟಿ ಹಣ ಶೇಖರಿಸಿದ್ದಾರೆ ಅಂದ್ರೆ ದೆಹಲಿ, ಉತ್ತರಾಖಂಡ, ಹರ್ಯಾಣಾ, ಪಂಜಾಬ್​ ಮತ್ತು ಗೋವಾದಲ್ಲಿ ಒಟ್ಟು 42 ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ತಂಡ ಮುರುಕೊಂಡು ಬಿದ್ದಿದೆ. ಇದೆಲ್ಲವೂ ಸಂಜಯ್​ ಜೈನ್​ ಮತ್ತು ಅವನ ಆಪ್ತ ಬಳಗಕ್ಕೆ ಸೇರಿದ ನಿವಾಸಗಳಾಗಿವೆ. ಸದ್ಯಕ್ಕೆ […]

ಅಲ್ಮೇರಾದಲ್ಲಿ ಬಟ್ಟೆ ಜೋಡಿಸೋದನ್ನ ನೋಡಿದ್ದೇವೆ, ಆದ್ರೆ ಇವನು ನೋಡಿ ಏನು ಜೋಡಿಸಿಟ್ಟವನೇ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 27, 2020 | 12:08 PM

Share

ಅಲ್ಮೇರಾದಲ್ಲಿ ಬಟ್ಟೆ ಜೋಡಿಸಿಡೋದನ್ನ ನೋಡಿದ್ದೇವೆ.. ಆದ್ರೆ ಇಲ್ಲೊಬ್ಬ ಖದೀಮ ಏನು ಜೋಡಿಸಿಟ್ಟವನೇ ನೀವೇ ನೋಡಿ! ಸಂಜಯ್​ ಜೈನ್​ ಎಂಬ ವ್ಯಕ್ತಿ ಒಬ್ಬ ಸಾಮಾನ್ಯ ಡಿಟಿಪಿ ಆಪರೇಟ್. ಆದ್ರೆ ಅವನು ಅವನ ಚೇಲಾಗಳು ಸೇರಿಕೊಂಡು ಯಾವ ಪಾಟಿ ಹಣ ಶೇಖರಿಸಿದ್ದಾರೆ ಅಂದ್ರೆ ದೆಹಲಿ, ಉತ್ತರಾಖಂಡ, ಹರ್ಯಾಣಾ, ಪಂಜಾಬ್​ ಮತ್ತು ಗೋವಾದಲ್ಲಿ ಒಟ್ಟು 42 ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ತಂಡ ಮುರುಕೊಂಡು ಬಿದ್ದಿದೆ.

ಇದೆಲ್ಲವೂ ಸಂಜಯ್​ ಜೈನ್​ ಮತ್ತು ಅವನ ಆಪ್ತ ಬಳಗಕ್ಕೆ ಸೇರಿದ ನಿವಾಸಗಳಾಗಿವೆ. ಸದ್ಯಕ್ಕೆ ಸಂಜಯ್​ ಜೈನ್​ನ ಒಂದು ನಿವಾಸದ ಬೀರು, ಅಲ್ಮೇರಾಗಳಲ್ಲಿ 2.37 ಕೋಟಿ ರೂಪಾಯಿ ನಗದು ಮತ್ತು 2.89 ಕೋಟಿ ರೂ ಮೌಲ್ಯದ ಆಭರಣಗಳನ್ನು Income Tax Department ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.ಇದೆಲ್ಲ ಅಕ್ರಮ ಸಂಪತ್ತು ಎಂದು ಐಟಿ ಅಧಿಕಾರಿಗಳು ಹೇಳಿದ್ದಾರೆ.

Published On - 12:07 pm, Tue, 27 October 20

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು