AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Independence Day 2022: ಸ್ವಾತಂತ್ರ್ಯ ದಿನದಂದು ಆರೋಗ್ಯಕ್ಕೆ ಆದ್ಯತೆ ನೀಡಿದ್ದಕ್ಕಾಗಿ ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಿದ ಬಿಲ್ ಗೇಟ್ಸ್

ಟೆಕ್ ಬಿಲಿಯನೇರ್ ಬಿಲ್ ಗೇಟ್ಸ್ ಅವರು ಸೋಮವಾರ ಭಾರತದ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕಳುಹಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದರು .

Independence Day 2022: ಸ್ವಾತಂತ್ರ್ಯ ದಿನದಂದು ಆರೋಗ್ಯಕ್ಕೆ ಆದ್ಯತೆ ನೀಡಿದ್ದಕ್ಕಾಗಿ ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಿದ ಬಿಲ್ ಗೇಟ್ಸ್
Bill Gates congratulated PM Modi
TV9 Web
| Edited By: |

Updated on:Aug 15, 2022 | 12:26 PM

Share

ಟೆಕ್ ಬಿಲಿಯನೇರ್ ಬಿಲ್ ಗೇಟ್ಸ್ ಅವರು ಸೋಮವಾರ ಭಾರತದ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕಳುಹಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದರು. 75 ವರ್ಷಗಳ ಸ್ವಾತಂತ್ರ್ಯದ ಪಯಣ, ಸ್ವಾತಂತ್ರ್ಯದ ಹೋರಾಟ ಮತ್ತು ಮುಂದಿನ ಅಭಿವೃದ್ಧಿಯ ಹಾದಿಯನ್ನು ಹಿಂತಿರುಗಿ ನೋಡಿದಾಗ ದೇಶವು ದೇಶಭಕ್ತಿಯ ಉತ್ಸಾಹದಿಂದ ಸುತ್ತುವರಿದಿದೆ ಎಂದರು.

ಭಾರತವು ತನ್ನ 75ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿರುವಾಗ, ಭಾರತದ ಅಭಿವೃದ್ಧಿಯನ್ನು ಮುನ್ನಡೆಸುವಾಗ ಆರೋಗ್ಯ ಮತ್ತು ಡಿಜಿಟಲ್ ರೂಪಾಂತರಕ್ಕೆ ಆದ್ಯತೆ ನೀಡಿದ್ದಕ್ಕಾಗಿ ನಾನು ನರೇಂದ್ರ ಮೋದಿ (narendra modi) ಅವರನ್ನು ಅಭಿನಂದಿಸುತ್ತೇನೆ. ಈ ಕ್ಷೇತ್ರಗಳಲ್ಲಿ ಭಾರತದ ಪ್ರಗತಿಯು ಸ್ಪೂರ್ತಿದಾಯಕವಾಗಿದೆ ಮತ್ತು ಈ ಪ್ರಯಾಣದಲ್ಲಿ ಪಾಲುದಾರರಾಗಲು ನಾವು ಅದೃಷ್ಟವಂತರು ಎಂದು ತಮ್ಮ ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ
Image
Independence Day 2022: 75 ಅಡಿ ಉದ್ದದ ಪರಿಸರ ಸ್ನೇಹಿ ತ್ರಿವರ್ಣ ಧ್ವಜ ರಚಿಸಿದ ವಿಕಲಚೇತನ ಯುವಕರು
Image
Independence Day 2022: ಭಾರತ ಪ್ರಜಾಪ್ರಭುತ್ವದ ತಾಯಿ, ವೈವಿಧ್ಯತೆಯೇ ಅದರ ಶಕ್ತಿ; ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ
Image
Independence Day 2022: ಆಗಸ್ಟ್ 15ರಂದೇ ಭಾರತ ಸ್ವತಂತ್ರ್ಯದಿನವನ್ನು ಆಚರಿಸುವುದೇಕೆ? ಈ ದಿನದ ಇತಿಹಾಸ, ಮಹತ್ವವೇನು?

ಜುಲೈನಲ್ಲಿ, ಲಾಭೋದ್ದೇಶವಿಲ್ಲದ ಸಂಸ್ಥೆಯನ್ನು ನಡೆಸುತ್ತಿರುವ ಬಿಲ್ ಗೇಟ್ಸ್ , ಭಾರತದ ಮೈಲಿಗಲ್ಲನ್ನು ಒಪ್ಪಿಕೊಂಡರು. ಭಾರತ ಜಗತ್ತಿಗೆ ಕೋವಿಡ್ ವಿರುದ್ಧ ಹೋರಾಡಲು 200 ಕೋಟಿ ಲಸಿಕೆ ಡೋಸ್‌ಗಳನ್ನು ನೀಡುತ್ತಿದೆ. 200 ಕೋಟಿ ಲಸಿಕೆಗಳನ್ನು ನೀಡುವ ಮತ್ತೊಂದು ಮೈಲಿಗಲ್ಲುನ್ನು ಸಾಧಿಸಿದ ಮೋದಿ ಅವರಿಗೆ ಅಭಿನಂದನೆಗಳು ಎಂದು ಅವರು ಪೋಸ್ಟ್‌ನಲ್ಲಿ ಬರೆದಿದ್ದಾರೆ . ಕೋವಿಡ್ -19 ರ ಪರಿಣಾಮವನ್ನು ತಗ್ಗಿಸಲು ಭಾರತೀಯ ಲಸಿಕೆ ತಯಾರಕರು ಮತ್ತು ಭಾರತ ಸರ್ಕಾರದೊಂದಿಗೆ ನಮ್ಮ ನಿರಂತರ ಪಾಲುದಾರಿಕೆಗಾಗಿ ನಾವು ಕೃತಜ್ಞರಾಗಿರುತ್ತೇವೆ ಎಂದು ಹೇಳಿದರು.

Published On - 12:25 pm, Mon, 15 August 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ