AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Independence Day 2022: ಗಿನ್ನೆಸ್ ದಾಖಲೆ ಪುಟ ಸೇರಿದ ಭಾರತದ ಅತಿದೊಡ್ಡ ಮಾನವ ನಿರ್ಮಿತ ರಾಷ್ಟ್ರಧ್ವಜ

ಚಂಡೀಗಢ ವಿಶ್ವವಿದ್ಯಾನಿಲಯ ಮತ್ತು ಎನ್‌ಐಡಿ ಫೌಂಡೇಶನ್ ಶನಿವಾರ ಚಂಡೀಗಢದಲ್ಲಿ ರಾಷ್ಟ್ರಧ್ವಜದ ಅತಿದೊಡ್ಡ ಮಾನವ ಚಿತ್ರಕ್ಕಾಗಿ ಗಿನ್ನೆಸ್ ವಿಶ್ವ ದಾಖಲೆಯನ್ನು ಸಾಧಿಸಿದೆ. ಯುಎಇಯ ಹಿಂದಿನ ದಾಖಲೆಯನ್ನು ಮುರಿದು ಹೊಸ ದಾಖಲೆಯನ್ನು ಭಾರತ ಮಾಡಿದೆ

Independence Day 2022: ಗಿನ್ನೆಸ್ ದಾಖಲೆ ಪುಟ ಸೇರಿದ ಭಾರತದ ಅತಿದೊಡ್ಡ ಮಾನವ ನಿರ್ಮಿತ ರಾಷ್ಟ್ರಧ್ವಜ
Flag in Guinness World Records
TV9 Web
| Edited By: |

Updated on:Aug 13, 2022 | 3:13 PM

Share

ಚಂಡೀಗಢ: ಚಂಡೀಗಢ ವಿಶ್ವವಿದ್ಯಾನಿಲಯ ಮತ್ತು ಎನ್‌ಐಡಿ ಫೌಂಡೇಶನ್ ಶನಿವಾರ ಚಂಡೀಗಢದಲ್ಲಿ ರಾಷ್ಟ್ರಧ್ವಜದ ಅತಿದೊಡ್ಡ ಮಾನವ ಚಿತ್ರಕ್ಕಾಗಿ ಗಿನ್ನೆಸ್ ವಿಶ್ವ ದಾಖಲೆಯನ್ನು ಸಾಧಿಸಿದೆ. ಯುಎಇಯ ಹಿಂದಿನ ದಾಖಲೆಯನ್ನು ಮುರಿದು ಹೊಸ ದಾಖಲೆಯನ್ನು ಭಾರತ ಮಾಡಿದೆ, ಈ ಸಾಧನೆಯನ್ನು ಮಾಡಲು ಸಾಧಿಸಲು 5,885 ಜನರು ಒಟ್ಟುಗೂಡಿಸುವ ಮೂಲಕ ಹೊಸ ದಾಖಲೆಯನ್ನು ಮಾಡಲಾಯಿತು. ಚಂಡೀಗಢದ ಸೆಕ್ಟರ್ 16 ಸ್ಟೇಡಿಯಂನಲ್ಲಿ ಕೇಂದ್ರ ಸಚಿವ ಮೀನಕಾಶಿ ಲೇಖಿ ಕೂಡ ಉಪಸ್ಥಿತರಿದ್ದರು.

75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ‘ಹರ್ ಘರ್ ತಿರಂಗಾ’ ಅಭಿಯಾನವನ್ನು ಇನ್ನುಷ್ಟು ಬಲ ನೀಡಲು ಚಂಡೀಗಢದ ನಿವಾಸಿಗಳು ಶನಿವಾರ ರಾಷ್ಟ್ರಧ್ವಜದ ಅತಿದೊಡ್ಡ ಮಾನವ ಚಿತ್ರಕ್ಕಾಗಿ ಗಿನ್ನೆಸ್ ದಾಖಲೆ ನಿರ್ಮಿಸಿದ್ದಾರೆ.

ನಗರದ ಸೆಕ್ಟರ್ 16 ಕ್ರೀಡಾಂಗಣದಲ್ಲಿ. ಗಿನ್ನಿಸ್ ವಿಶ್ವ ದಾಖಲೆಯ ಅಧಿಕೃತ ತೀರ್ಪುಗಾರ ಸ್ವಪ್ನಿಲ್ ದಂಗಾರಿಕರ್ ಪ್ರಕಾರ, ಯುಎಇಯ ಹಿಂದಿನ ದಾಖಲೆಯನ್ನು ಮುರಿದು, 5885 ಜನರು ಈ ಸಾಧನೆ ಮಾಡಲು ಒಟ್ಟುಗೂಡಿದಾಗ ಹೊಸ ದಾಖಲೆಯನ್ನು ಇಲ್ಲಿ ರಚಿಸಲಾಗಿದೆ.

Published On - 3:13 pm, Sat, 13 August 22

Follow Us
ಕೃಷ್ಣ ಜನ್ಮಾಷ್ಟಮಿ 2026: ಉಡುಪಿ ಶ್ರೀಕೃಷ್ಣ ಮಠದಲ್ಲಿ ಅರ್ಘ್ಯ ಪ್ರದಾನ
ಕೃಷ್ಣ ಜನ್ಮಾಷ್ಟಮಿ 2026: ಉಡುಪಿ ಶ್ರೀಕೃಷ್ಣ ಮಠದಲ್ಲಿ ಅರ್ಘ್ಯ ಪ್ರದಾನ
ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಸ್ಫೋಟಕ ಜಪ್ತಿ
ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಸ್ಫೋಟಕ ಜಪ್ತಿ
ಇಂದು ಈ ರಾಶಿಯವರಿಗಿದೆ ಐದು ಗ್ರಹಗಳ ಶುಭಫಲ!
ಇಂದು ಈ ರಾಶಿಯವರಿಗಿದೆ ಐದು ಗ್ರಹಗಳ ಶುಭಫಲ!
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್
ಕೃಷ್ಣಾ ನದಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಡಿಕೆ ಶಿವಕುಮಾರ್
ಕೃಷ್ಣಾ ನದಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಡಿಕೆ ಶಿವಕುಮಾರ್
ಅಕ್ರಮವಾಗಿ ಸ್ಫೋಟಕಗಳ ಸಾಗಾಟ: 600 ಜಿಲೆಟಿನ್, 100 ಡಿಟೋನೇಟರ್ ಜಪ್ತಿ
ಅಕ್ರಮವಾಗಿ ಸ್ಫೋಟಕಗಳ ಸಾಗಾಟ: 600 ಜಿಲೆಟಿನ್, 100 ಡಿಟೋನೇಟರ್ ಜಪ್ತಿ