AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Independence Day 2022: ಗಿನ್ನೆಸ್ ದಾಖಲೆ ಪುಟ ಸೇರಿದ ಭಾರತದ ಅತಿದೊಡ್ಡ ಮಾನವ ನಿರ್ಮಿತ ರಾಷ್ಟ್ರಧ್ವಜ

ಚಂಡೀಗಢ ವಿಶ್ವವಿದ್ಯಾನಿಲಯ ಮತ್ತು ಎನ್‌ಐಡಿ ಫೌಂಡೇಶನ್ ಶನಿವಾರ ಚಂಡೀಗಢದಲ್ಲಿ ರಾಷ್ಟ್ರಧ್ವಜದ ಅತಿದೊಡ್ಡ ಮಾನವ ಚಿತ್ರಕ್ಕಾಗಿ ಗಿನ್ನೆಸ್ ವಿಶ್ವ ದಾಖಲೆಯನ್ನು ಸಾಧಿಸಿದೆ. ಯುಎಇಯ ಹಿಂದಿನ ದಾಖಲೆಯನ್ನು ಮುರಿದು ಹೊಸ ದಾಖಲೆಯನ್ನು ಭಾರತ ಮಾಡಿದೆ

Independence Day 2022: ಗಿನ್ನೆಸ್ ದಾಖಲೆ ಪುಟ ಸೇರಿದ ಭಾರತದ ಅತಿದೊಡ್ಡ ಮಾನವ ನಿರ್ಮಿತ ರಾಷ್ಟ್ರಧ್ವಜ
Flag in Guinness World Records
TV9 Web
| Edited By: |

Updated on:Aug 13, 2022 | 3:13 PM

Share

ಚಂಡೀಗಢ: ಚಂಡೀಗಢ ವಿಶ್ವವಿದ್ಯಾನಿಲಯ ಮತ್ತು ಎನ್‌ಐಡಿ ಫೌಂಡೇಶನ್ ಶನಿವಾರ ಚಂಡೀಗಢದಲ್ಲಿ ರಾಷ್ಟ್ರಧ್ವಜದ ಅತಿದೊಡ್ಡ ಮಾನವ ಚಿತ್ರಕ್ಕಾಗಿ ಗಿನ್ನೆಸ್ ವಿಶ್ವ ದಾಖಲೆಯನ್ನು ಸಾಧಿಸಿದೆ. ಯುಎಇಯ ಹಿಂದಿನ ದಾಖಲೆಯನ್ನು ಮುರಿದು ಹೊಸ ದಾಖಲೆಯನ್ನು ಭಾರತ ಮಾಡಿದೆ, ಈ ಸಾಧನೆಯನ್ನು ಮಾಡಲು ಸಾಧಿಸಲು 5,885 ಜನರು ಒಟ್ಟುಗೂಡಿಸುವ ಮೂಲಕ ಹೊಸ ದಾಖಲೆಯನ್ನು ಮಾಡಲಾಯಿತು. ಚಂಡೀಗಢದ ಸೆಕ್ಟರ್ 16 ಸ್ಟೇಡಿಯಂನಲ್ಲಿ ಕೇಂದ್ರ ಸಚಿವ ಮೀನಕಾಶಿ ಲೇಖಿ ಕೂಡ ಉಪಸ್ಥಿತರಿದ್ದರು.

75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ‘ಹರ್ ಘರ್ ತಿರಂಗಾ’ ಅಭಿಯಾನವನ್ನು ಇನ್ನುಷ್ಟು ಬಲ ನೀಡಲು ಚಂಡೀಗಢದ ನಿವಾಸಿಗಳು ಶನಿವಾರ ರಾಷ್ಟ್ರಧ್ವಜದ ಅತಿದೊಡ್ಡ ಮಾನವ ಚಿತ್ರಕ್ಕಾಗಿ ಗಿನ್ನೆಸ್ ದಾಖಲೆ ನಿರ್ಮಿಸಿದ್ದಾರೆ.

ನಗರದ ಸೆಕ್ಟರ್ 16 ಕ್ರೀಡಾಂಗಣದಲ್ಲಿ. ಗಿನ್ನಿಸ್ ವಿಶ್ವ ದಾಖಲೆಯ ಅಧಿಕೃತ ತೀರ್ಪುಗಾರ ಸ್ವಪ್ನಿಲ್ ದಂಗಾರಿಕರ್ ಪ್ರಕಾರ, ಯುಎಇಯ ಹಿಂದಿನ ದಾಖಲೆಯನ್ನು ಮುರಿದು, 5885 ಜನರು ಈ ಸಾಧನೆ ಮಾಡಲು ಒಟ್ಟುಗೂಡಿದಾಗ ಹೊಸ ದಾಖಲೆಯನ್ನು ಇಲ್ಲಿ ರಚಿಸಲಾಗಿದೆ.

Published On - 3:13 pm, Sat, 13 August 22

Follow Us
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?
ಮಹಾರಾಷ್ಟ್ರದ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ, 15 ಮಂದಿ ಸಾವು
ಮಹಾರಾಷ್ಟ್ರದ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ, 15 ಮಂದಿ ಸಾವು
Auqib Nabi: 18 ಪಂದ್ಯಗಳಲ್ಲಿ ಬರೋಬ್ಬರಿ 104 ವಿಕೆಟ್ಸ್..!
Auqib Nabi: 18 ಪಂದ್ಯಗಳಲ್ಲಿ ಬರೋಬ್ಬರಿ 104 ವಿಕೆಟ್ಸ್..!