AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Independence Day 2022: ಗಿನ್ನೆಸ್ ದಾಖಲೆ ಪುಟ ಸೇರಿದ ಭಾರತದ ಅತಿದೊಡ್ಡ ಮಾನವ ನಿರ್ಮಿತ ರಾಷ್ಟ್ರಧ್ವಜ

ಚಂಡೀಗಢ ವಿಶ್ವವಿದ್ಯಾನಿಲಯ ಮತ್ತು ಎನ್‌ಐಡಿ ಫೌಂಡೇಶನ್ ಶನಿವಾರ ಚಂಡೀಗಢದಲ್ಲಿ ರಾಷ್ಟ್ರಧ್ವಜದ ಅತಿದೊಡ್ಡ ಮಾನವ ಚಿತ್ರಕ್ಕಾಗಿ ಗಿನ್ನೆಸ್ ವಿಶ್ವ ದಾಖಲೆಯನ್ನು ಸಾಧಿಸಿದೆ. ಯುಎಇಯ ಹಿಂದಿನ ದಾಖಲೆಯನ್ನು ಮುರಿದು ಹೊಸ ದಾಖಲೆಯನ್ನು ಭಾರತ ಮಾಡಿದೆ

Independence Day 2022: ಗಿನ್ನೆಸ್ ದಾಖಲೆ ಪುಟ ಸೇರಿದ ಭಾರತದ ಅತಿದೊಡ್ಡ ಮಾನವ ನಿರ್ಮಿತ ರಾಷ್ಟ್ರಧ್ವಜ
Flag in Guinness World Records
TV9 Web
| Edited By: |

Updated on:Aug 13, 2022 | 3:13 PM

Share

ಚಂಡೀಗಢ: ಚಂಡೀಗಢ ವಿಶ್ವವಿದ್ಯಾನಿಲಯ ಮತ್ತು ಎನ್‌ಐಡಿ ಫೌಂಡೇಶನ್ ಶನಿವಾರ ಚಂಡೀಗಢದಲ್ಲಿ ರಾಷ್ಟ್ರಧ್ವಜದ ಅತಿದೊಡ್ಡ ಮಾನವ ಚಿತ್ರಕ್ಕಾಗಿ ಗಿನ್ನೆಸ್ ವಿಶ್ವ ದಾಖಲೆಯನ್ನು ಸಾಧಿಸಿದೆ. ಯುಎಇಯ ಹಿಂದಿನ ದಾಖಲೆಯನ್ನು ಮುರಿದು ಹೊಸ ದಾಖಲೆಯನ್ನು ಭಾರತ ಮಾಡಿದೆ, ಈ ಸಾಧನೆಯನ್ನು ಮಾಡಲು ಸಾಧಿಸಲು 5,885 ಜನರು ಒಟ್ಟುಗೂಡಿಸುವ ಮೂಲಕ ಹೊಸ ದಾಖಲೆಯನ್ನು ಮಾಡಲಾಯಿತು. ಚಂಡೀಗಢದ ಸೆಕ್ಟರ್ 16 ಸ್ಟೇಡಿಯಂನಲ್ಲಿ ಕೇಂದ್ರ ಸಚಿವ ಮೀನಕಾಶಿ ಲೇಖಿ ಕೂಡ ಉಪಸ್ಥಿತರಿದ್ದರು.

75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ‘ಹರ್ ಘರ್ ತಿರಂಗಾ’ ಅಭಿಯಾನವನ್ನು ಇನ್ನುಷ್ಟು ಬಲ ನೀಡಲು ಚಂಡೀಗಢದ ನಿವಾಸಿಗಳು ಶನಿವಾರ ರಾಷ್ಟ್ರಧ್ವಜದ ಅತಿದೊಡ್ಡ ಮಾನವ ಚಿತ್ರಕ್ಕಾಗಿ ಗಿನ್ನೆಸ್ ದಾಖಲೆ ನಿರ್ಮಿಸಿದ್ದಾರೆ.

ನಗರದ ಸೆಕ್ಟರ್ 16 ಕ್ರೀಡಾಂಗಣದಲ್ಲಿ. ಗಿನ್ನಿಸ್ ವಿಶ್ವ ದಾಖಲೆಯ ಅಧಿಕೃತ ತೀರ್ಪುಗಾರ ಸ್ವಪ್ನಿಲ್ ದಂಗಾರಿಕರ್ ಪ್ರಕಾರ, ಯುಎಇಯ ಹಿಂದಿನ ದಾಖಲೆಯನ್ನು ಮುರಿದು, 5885 ಜನರು ಈ ಸಾಧನೆ ಮಾಡಲು ಒಟ್ಟುಗೂಡಿದಾಗ ಹೊಸ ದಾಖಲೆಯನ್ನು ಇಲ್ಲಿ ರಚಿಸಲಾಗಿದೆ.

Published On - 3:13 pm, Sat, 13 August 22

Follow Us
TV9 Web
TV9 Web

TV9 Kannada

Read More
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ