Independence Day 2023: 77ನೇ ಸ್ವಾತಂತ್ರ್ಯ ದಿನವನ್ನುದ್ದೇಶಿಸಿ ಕೆಂಪುಕೋಟೆಯಲ್ಲಿ ಇಂದು ಪ್ರಧಾನಿ ಮೋದಿ ಭಾಷಣ

ದೆಹಲಿಯ ಕೆಂಪುಕೋಟೆಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ(Independence Day)ಸಕಲ ಸಿದ್ಧತೆಗಳು ಪೂರ್ಣಗೊಂಡಿದೆ. ಇನ್ನು ಕೆಲವೇ ನಿಮಿಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ನಾಡಿನ ಜನತೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತ್ರಿವರ್ಣ ಧ್ವಜವನ್ನು ಹಾರಿಸಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿ ಮೋದಿ ಅವರು ಸತತ 10ನೇ ಬಾರಿಗೆ ಕೆಂಪು ಕೋಟೆಯ ಆವರಣದಿಂದ ಭಾಷಣ ಮಾಡಲಿದ್ದಾರೆ.

Independence Day 2023: 77ನೇ ಸ್ವಾತಂತ್ರ್ಯ ದಿನವನ್ನುದ್ದೇಶಿಸಿ ಕೆಂಪುಕೋಟೆಯಲ್ಲಿ ಇಂದು ಪ್ರಧಾನಿ ಮೋದಿ ಭಾಷಣ
ನರೇಂದ್ರ ಮೋದಿ
Follow us
|

Updated on:Aug 15, 2023 | 7:21 AM

ದೆಹಲಿಯ ಕೆಂಪುಕೋಟೆಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ(Independence Day)ಸಕಲ ಸಿದ್ಧತೆಗಳು ಪೂರ್ಣಗೊಂಡಿದೆ. ಇನ್ನು ಕೆಲವೇ ನಿಮಿಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ನಾಡಿನ ಜನತೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತ್ರಿವರ್ಣ ಧ್ವಜವನ್ನು ಹಾರಿಸಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿ ಮೋದಿ ಅವರು ಸತತ 10ನೇ ಬಾರಿಗೆ ಕೆಂಪು ಕೋಟೆಯ ಆವರಣದಿಂದ ಭಾಷಣ ಮಾಡಲಿದ್ದಾರೆ.

ಕೆಂಪುಕೋಟೆ ತಲುಪಿದ ಪ್ರಧಾನಿ ಮೋದಿ ಅವರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಖಾತೆ ರಾಜ್ಯ ಸಚಿವ ಅಜಯ್ ಭಟ್ ಮತ್ತು ರಕ್ಷಣಾ ಕಾರ್ಯದರ್ಶಿ ಗಿರಿಧರ್ ಆರಾಮ್ನೆ ಸ್ವಾಗತಿಸಲಿದ್ದಾರೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಅತಿಥಿಗಳನ್ನು ಆಹ್ವಾನಿಸಲಾಗಿದೆ. ಈ ಸಮಾರಂಭಕ್ಕೆ ದೇಶಾದ್ಯಂತ ವಿವಿಧ ವೃತ್ತಿಗೆ ಸೇರಿದ 1800 ಮಂದಿಯನ್ನು ತಮ್ಮ ಸಂಗಾತಿ ಜತೆಗೆ ವಿಶೇಷ ಅತಿಥಿಗಳಾಗಿ ಆಹ್ವಾನಿಸಲಾಗಿದೆ.

ಮತ್ತಷ್ಟು ಓದಿ:Independence Day 2023 Live: ದೇಶಾದ್ಯಂತ ಇಂದು 77ನೇ ಸ್ವಾತಂತ್ರ್ಯೋತ್ಸವ ಸಂಭ್ರಮ 

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ದೆಹಲಿಯಲ್ಲೂ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. 10 ಸಾವಿರ ಪೊಲೀಸ್ ಸಿಬ್ಬಂದಿ ಹಾಗೂ ಒಂದು ಸಾವಿರ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಕೆಂಪು ಕೋಟೆಯಲ್ಲೂ ಆ್ಯಂಟಿ ಡ್ರೋನ್ ವ್ಯವಸ್ಥೆಗಳನ್ನು ಅಳವಡಿಸಲಾಗಿದೆ.

ಪ್ರಧಾನಿ ಮತ್ತು ಇತರ ವಿವಿಐಪಿ ಅತಿಥಿಗಳ ಭದ್ರತೆಗಾಗಿ ಸ್ನೈಪರ್‌ಗಳು, SWAT ಕಮಾಂಡೋಗಳು ಮತ್ತು ಶಾರ್ಪ್‌ಶೂಟರ್‌ಗಳನ್ನು ನಿಯೋಜಿಸಲಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:16 am, Tue, 15 August 23

ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ
ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ
ಕೊಲ್ಕತ್ತಾದಲ್ಲಿ ಜನರ ಮನಸೆಳೆಯುತ್ತಿದೆ ಮಳೆಹನಿ ಥೀಮ್​ನ ದುರ್ಗಾ ಪೆಂಡಾಲ್
ಕೊಲ್ಕತ್ತಾದಲ್ಲಿ ಜನರ ಮನಸೆಳೆಯುತ್ತಿದೆ ಮಳೆಹನಿ ಥೀಮ್​ನ ದುರ್ಗಾ ಪೆಂಡಾಲ್
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್
ಏನೇನೋ ಬೊಗಳುತ್ತಾನೆ: ಆಗಾಗ ಕೆಣಕಿದ ಜಗದೀಶ್​ಗೆ ಹಂಸಾ ಕೊಟ್ಟ ಮರ್ಯಾದೆ ಇಷ್ಟೇ
ಏನೇನೋ ಬೊಗಳುತ್ತಾನೆ: ಆಗಾಗ ಕೆಣಕಿದ ಜಗದೀಶ್​ಗೆ ಹಂಸಾ ಕೊಟ್ಟ ಮರ್ಯಾದೆ ಇಷ್ಟೇ
ರಾಜ್ಯಪಾಲ ಮತ್ತು ಸಿಎಂ ನಡುವಿನ ಮಾತುಕತೆ ಬೇರೆ ರಾಜಕಾರಣಿಗಳಿಗೆ ಮಾದರಿ
ರಾಜ್ಯಪಾಲ ಮತ್ತು ಸಿಎಂ ನಡುವಿನ ಮಾತುಕತೆ ಬೇರೆ ರಾಜಕಾರಣಿಗಳಿಗೆ ಮಾದರಿ
ಇಂದಿನಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದೆ ಫೆಸ್ಟಿವಲ್ ಆಫ್ ಇಂಡಿಯಾ
ಇಂದಿನಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದೆ ಫೆಸ್ಟಿವಲ್ ಆಫ್ ಇಂಡಿಯಾ
ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಹಿಂದಿನ ಸತ್ಯಾಂಶ ಮುಚ್ಚಿಟ್ಟ ಶಿವಕುಮಾರ್
ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಹಿಂದಿನ ಸತ್ಯಾಂಶ ಮುಚ್ಚಿಟ್ಟ ಶಿವಕುಮಾರ್