AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದೇ ಪದೇ ನಡೆಯುವ ಚುನಾವಣೆಗಳು ದೇಶದ ಪ್ರಗತಿಗೆ ಅಡೆತಡೆಗಳನ್ನು ಸೃಷ್ಟಿಸುತ್ತವೆ: ಮೋದಿ

ಪದೇ ಪದೇ ನಡೆಯುವ ಚುನಾವಣೆಗಳು ದೇಶದ ಪ್ರಗತಿಗೆ ಅಡೆತಡೆಗಳನ್ನು ಸೃಷ್ಟಿಸುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 78ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಕೆಂಪುಕೋಟೆಯಲ್ಲಿ ಮಾಡಿದ ಭಾಷಣದ ಸಂದರ್ಭದಲ್ಲಿ ಈ ವಿಚಾರವನ್ನು ಉಲ್ಲೇಖಿಸಿದರು.

ಪದೇ ಪದೇ ನಡೆಯುವ ಚುನಾವಣೆಗಳು ದೇಶದ ಪ್ರಗತಿಗೆ ಅಡೆತಡೆಗಳನ್ನು ಸೃಷ್ಟಿಸುತ್ತವೆ: ಮೋದಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Aug 15, 2024 | 10:56 AM

Share

ಪದೇ ಪದೇ ನಡೆಯುವ ಚುನಾವಣೆಗಳು ದೇಶದ ಪ್ರಗತಿಗೆ ಅಡೆತಡೆಗಳನ್ನು ಸೃಷ್ಟಿಸುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 78ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಕೆಂಪುಕೋಟೆಯಲ್ಲಿ ಮಾಡಿದ ಭಾಷಣದ ಸಂದರ್ಭದಲ್ಲಿ ಈ ವಿಚಾರವನ್ನು ಉಲ್ಲೇಖಿಸಿದರು.

ಒಂದು ರಾಷ್ಟ್ರ, ಒಂದು ಚುನಾವಣೆ ಅಗತ್ಯವನ್ನು ಒತ್ತಿ ಹೇಳಿದ ಅವರು, ಆಗಾಗ ಚುನಾವಣೆಗಳು ನಡೆಯುತ್ತಿದ್ದರೆ ಅದು ದೇಶದ ಅಭಿವೃದ್ಧಿ ಹಾಗೂ ಪ್ರಗತಿಯನ್ನು ಅಡೆತಡೆಗಳನ್ನು ಸೃಷ್ಟಿಸುತ್ತವೆ ಎಂದು ಹೇಳಿದರು. ಪ್ರತಿ ಮೂರು ಅಥವಾ ಆರು ತಿಂಗಳಿಗೊಮ್ಮೆ ಚುನಾವಣೆಗಳು ನಡೆಯುವುದರಿಂದ ಯಾವುದೇ ಅಭಿವೃದ್ಧಿ ಯೋಜನೆಯನ್ನು ಚುನಾವಣೆಯೊಂದಿಗೆ ಜೋಡಿಸುವುದು ಇಂದು ರೂಢಿಯಾಗಿದೆ.

ಈ ಕುರಿತು ದೇಶಾದ್ಯಂತ ವ್ಯಾಪಕ ಸಮಾಲೋಚನೆ ನಡೆಸಲಾಗಿದೆ, ಒಂದು ರಾಷ್ಟ್ರ, ಒಂದು ಚುನಾವಣೆ ಗುರಿಯನ್ನು ಸಾಧಿಸಲು ಎಲ್ಲರೂ ಒಗ್ಗೂಡಬೇಕೆಂದು ಪ್ರಧಾನಿ ಮೋದಿ ಒತ್ತಾಯಿಸಿದರು. ದೇಶಾದ್ಯಂತ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವುದು ರಾಜಕೀಯ ಸ್ಥಿರತೆ ಮತ್ತು ಆಡಳಿತಾತ್ಮಕ ಪರಿಣಾಮಕಾರಿತ್ವವನ್ನು ಹೆಚ್ಚಿಸುತ್ತದೆ ಎಂದು ಹೇಳಿದರು.

ಮತ್ತಷ್ಟು ಓದಿ: Independence Day: ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದರಿಂದ ಸ್ವಾತಂತ್ರ್ಯ ಬಂತು, ನೀವು ದೇಶಕ್ಕಾಗಿ ಬದುಕಿ, ಸಮೃದ್ಧಿ ಬರುತ್ತದೆ: ಮೋದಿ

-2047 ರ ವೇಳೆಗೆ ವಿಕಸಿತ ಭಾರತದ ಗುರಿಯನ್ನು ಸಾಧಿಸಲು ನಾನು ಹಗಲಿರುಳು ಶ್ರಮಿಸಲು ಬದ್ಧನಾಗಿದ್ದೇನೆ. -ಸ್ವಜನಪಕ್ಷಪಾತ, ಜಾತೀಯತೆ ಸಮಾಜಕ್ಕೆ ಹಾನಿ; ಇವುಗಳನ್ನು ರಾಜಕೀಯದಿಂದ ದೂರವಿಡಬೇಕು -ಜನಸಾಮಾನ್ಯರನ್ನು ಲೂಟಿ ಮಾಡುವ ಸಂಪ್ರದಾಯವನ್ನು ನಿಲ್ಲಿಸಲು ಭ್ರಷ್ಟರ ಮನಸ್ಸಿನಲ್ಲಿ ಭಯವನ್ನು ಸೃಷ್ಟಿಸಬೇಕು. -ದೇಶದ ಒಳಗೆ ಮತ್ತು ಹೊರಗೆ ಸವಾಲುಗಳಿವೆ; ನಾವು ಹೆಚ್ಚು ಶಕ್ತಿಶಾಲಿಯಾಗುತ್ತಿದ್ದಂತೆ, ಸವಾಲುಗಳು ಹೆಚ್ಚಾಗುತ್ತವೆ. -2036 ರ ಒಲಿಂಪಿಕ್ಸ್ ದೇಶದಲ್ಲಿ ನಡೆಸುವುದು ಭಾರತದ ಕನಸಾಗಿದೆ , ಅದಕ್ಕಾಗಿ ನಾವು ತಯಾರಿ ನಡೆಸುತ್ತಿದ್ದೇವೆ. -ವಿದ್ಯಾರ್ಥಿಗಳು ಅಧ್ಯಯನಕ್ಕಾಗಿ ವಿದೇಶಕ್ಕೆ ಹೋಗಬೇಕಾಗಿಲ್ಲದಂತಹ ಶಿಕ್ಷಣ ವ್ಯವಸ್ಥೆಯನ್ನು ದೇಶದಲ್ಲಿ ನಿರ್ಮಿಸಲು ನಾವು ಬಯಸುತ್ತೇವೆ.

ಸ್ವಾತಂತ್ರ್ಯ ದಿನದ ವಿಶೇಷ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್  ಮಾಡಿ

Follow Us
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು