AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದೇ ಪದೇ ನಡೆಯುವ ಚುನಾವಣೆಗಳು ದೇಶದ ಪ್ರಗತಿಗೆ ಅಡೆತಡೆಗಳನ್ನು ಸೃಷ್ಟಿಸುತ್ತವೆ: ಮೋದಿ

ಪದೇ ಪದೇ ನಡೆಯುವ ಚುನಾವಣೆಗಳು ದೇಶದ ಪ್ರಗತಿಗೆ ಅಡೆತಡೆಗಳನ್ನು ಸೃಷ್ಟಿಸುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 78ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಕೆಂಪುಕೋಟೆಯಲ್ಲಿ ಮಾಡಿದ ಭಾಷಣದ ಸಂದರ್ಭದಲ್ಲಿ ಈ ವಿಚಾರವನ್ನು ಉಲ್ಲೇಖಿಸಿದರು.

ಪದೇ ಪದೇ ನಡೆಯುವ ಚುನಾವಣೆಗಳು ದೇಶದ ಪ್ರಗತಿಗೆ ಅಡೆತಡೆಗಳನ್ನು ಸೃಷ್ಟಿಸುತ್ತವೆ: ಮೋದಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Aug 15, 2024 | 10:56 AM

Share

ಪದೇ ಪದೇ ನಡೆಯುವ ಚುನಾವಣೆಗಳು ದೇಶದ ಪ್ರಗತಿಗೆ ಅಡೆತಡೆಗಳನ್ನು ಸೃಷ್ಟಿಸುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 78ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಕೆಂಪುಕೋಟೆಯಲ್ಲಿ ಮಾಡಿದ ಭಾಷಣದ ಸಂದರ್ಭದಲ್ಲಿ ಈ ವಿಚಾರವನ್ನು ಉಲ್ಲೇಖಿಸಿದರು.

ಒಂದು ರಾಷ್ಟ್ರ, ಒಂದು ಚುನಾವಣೆ ಅಗತ್ಯವನ್ನು ಒತ್ತಿ ಹೇಳಿದ ಅವರು, ಆಗಾಗ ಚುನಾವಣೆಗಳು ನಡೆಯುತ್ತಿದ್ದರೆ ಅದು ದೇಶದ ಅಭಿವೃದ್ಧಿ ಹಾಗೂ ಪ್ರಗತಿಯನ್ನು ಅಡೆತಡೆಗಳನ್ನು ಸೃಷ್ಟಿಸುತ್ತವೆ ಎಂದು ಹೇಳಿದರು. ಪ್ರತಿ ಮೂರು ಅಥವಾ ಆರು ತಿಂಗಳಿಗೊಮ್ಮೆ ಚುನಾವಣೆಗಳು ನಡೆಯುವುದರಿಂದ ಯಾವುದೇ ಅಭಿವೃದ್ಧಿ ಯೋಜನೆಯನ್ನು ಚುನಾವಣೆಯೊಂದಿಗೆ ಜೋಡಿಸುವುದು ಇಂದು ರೂಢಿಯಾಗಿದೆ.

ಈ ಕುರಿತು ದೇಶಾದ್ಯಂತ ವ್ಯಾಪಕ ಸಮಾಲೋಚನೆ ನಡೆಸಲಾಗಿದೆ, ಒಂದು ರಾಷ್ಟ್ರ, ಒಂದು ಚುನಾವಣೆ ಗುರಿಯನ್ನು ಸಾಧಿಸಲು ಎಲ್ಲರೂ ಒಗ್ಗೂಡಬೇಕೆಂದು ಪ್ರಧಾನಿ ಮೋದಿ ಒತ್ತಾಯಿಸಿದರು. ದೇಶಾದ್ಯಂತ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವುದು ರಾಜಕೀಯ ಸ್ಥಿರತೆ ಮತ್ತು ಆಡಳಿತಾತ್ಮಕ ಪರಿಣಾಮಕಾರಿತ್ವವನ್ನು ಹೆಚ್ಚಿಸುತ್ತದೆ ಎಂದು ಹೇಳಿದರು.

ಮತ್ತಷ್ಟು ಓದಿ: Independence Day: ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದರಿಂದ ಸ್ವಾತಂತ್ರ್ಯ ಬಂತು, ನೀವು ದೇಶಕ್ಕಾಗಿ ಬದುಕಿ, ಸಮೃದ್ಧಿ ಬರುತ್ತದೆ: ಮೋದಿ

-2047 ರ ವೇಳೆಗೆ ವಿಕಸಿತ ಭಾರತದ ಗುರಿಯನ್ನು ಸಾಧಿಸಲು ನಾನು ಹಗಲಿರುಳು ಶ್ರಮಿಸಲು ಬದ್ಧನಾಗಿದ್ದೇನೆ. -ಸ್ವಜನಪಕ್ಷಪಾತ, ಜಾತೀಯತೆ ಸಮಾಜಕ್ಕೆ ಹಾನಿ; ಇವುಗಳನ್ನು ರಾಜಕೀಯದಿಂದ ದೂರವಿಡಬೇಕು -ಜನಸಾಮಾನ್ಯರನ್ನು ಲೂಟಿ ಮಾಡುವ ಸಂಪ್ರದಾಯವನ್ನು ನಿಲ್ಲಿಸಲು ಭ್ರಷ್ಟರ ಮನಸ್ಸಿನಲ್ಲಿ ಭಯವನ್ನು ಸೃಷ್ಟಿಸಬೇಕು. -ದೇಶದ ಒಳಗೆ ಮತ್ತು ಹೊರಗೆ ಸವಾಲುಗಳಿವೆ; ನಾವು ಹೆಚ್ಚು ಶಕ್ತಿಶಾಲಿಯಾಗುತ್ತಿದ್ದಂತೆ, ಸವಾಲುಗಳು ಹೆಚ್ಚಾಗುತ್ತವೆ. -2036 ರ ಒಲಿಂಪಿಕ್ಸ್ ದೇಶದಲ್ಲಿ ನಡೆಸುವುದು ಭಾರತದ ಕನಸಾಗಿದೆ , ಅದಕ್ಕಾಗಿ ನಾವು ತಯಾರಿ ನಡೆಸುತ್ತಿದ್ದೇವೆ. -ವಿದ್ಯಾರ್ಥಿಗಳು ಅಧ್ಯಯನಕ್ಕಾಗಿ ವಿದೇಶಕ್ಕೆ ಹೋಗಬೇಕಾಗಿಲ್ಲದಂತಹ ಶಿಕ್ಷಣ ವ್ಯವಸ್ಥೆಯನ್ನು ದೇಶದಲ್ಲಿ ನಿರ್ಮಿಸಲು ನಾವು ಬಯಸುತ್ತೇವೆ.

ಸ್ವಾತಂತ್ರ್ಯ ದಿನದ ವಿಶೇಷ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್  ಮಾಡಿ

ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ