AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PPE Kit ಚೀನಾಗೆ ಸೆಡ್ಡು ಹೊಡೆದು ವ್ಯಕ್ತಿಗತ ರಕ್ಷಣೆಯಲ್ಲಿ ಸ್ವಾವಲಂಬನೆ ಸಾಧಿಸಿದ ಭಾರತ

ದೆಹಲಿ: ಭಾರತದ ಮೇಕ್‌ ಇನ್ ಇಂಡಿಯಾ ಯೋಜನೆಯ ಅಡಿಯಲ್ಲಿ ಸ್ವಾವಲಂಬನೆಯಿಂದ ಪಿಪಿಇ ಕಿಟ್​ಗಳನ್ನು ತಯಾರಿಸುವ ಮೂಲಕ ಸಾಧನೆ ಮಾಡಲಾಗಿದೆ. ಭಾರತದಲ್ಲೀಗ ಪ್ರತಿನಿತ್ಯ 1.7 ಲಕ್ಷ ಪಿಪಿಇ ಕಿಟ್ ಉತ್ಪಾದನೆ ಮಾಡಲಾಗುತ್ತಿದೆ. ಪಿಪಿಇ ಕಿಟ್ ಉತ್ಪಾದನೆಯಲ್ಲಿ 2ನೇ ದೊಡ್ಡ ದೇಶ ಭಾರತವಾಗಿ ಹೊರಹೊಮ್ಮಿದೆ. ಫೆಬ್ರವರಿ ತಿಂಗಳಲ್ಲಿ ಭಾರತವು ಪಿಪಿಇ ಕಿಟ್​ಗಳನ್ನು ಬೇರೆ ದೇಶಗಳಿಂದ ಅಮದು ಮಾಡಿಕೊಳ್ಳುತ್ತಿತ್ತು. ಫೆಬ್ರವರಿಯಲ್ಲಿ 52 ಸಾವಿರ ಪಿಪಿಇ ಅಮದು ಮಾಡಿಕೊಂಡಿತ್ತು. ಆದರೆ ಕೆಲವೇ ದಿನಗಳಲ್ಲಿ ಭಾರತವು ಪಿಪಿಇ ತಯಾರಿಕೆಯಲ್ಲಿ ಸ್ವಾವಲಂಬನೆ ಸಾಧಿಸಿದೆ. ಈಗ ಭಾರತವು […]

PPE Kit ಚೀನಾಗೆ ಸೆಡ್ಡು ಹೊಡೆದು ವ್ಯಕ್ತಿಗತ ರಕ್ಷಣೆಯಲ್ಲಿ ಸ್ವಾವಲಂಬನೆ ಸಾಧಿಸಿದ ಭಾರತ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 07, 2020 | 1:28 PM

Share

ದೆಹಲಿ: ಭಾರತದ ಮೇಕ್‌ ಇನ್ ಇಂಡಿಯಾ ಯೋಜನೆಯ ಅಡಿಯಲ್ಲಿ ಸ್ವಾವಲಂಬನೆಯಿಂದ ಪಿಪಿಇ ಕಿಟ್​ಗಳನ್ನು ತಯಾರಿಸುವ ಮೂಲಕ ಸಾಧನೆ ಮಾಡಲಾಗಿದೆ. ಭಾರತದಲ್ಲೀಗ ಪ್ರತಿನಿತ್ಯ 1.7 ಲಕ್ಷ ಪಿಪಿಇ ಕಿಟ್ ಉತ್ಪಾದನೆ ಮಾಡಲಾಗುತ್ತಿದೆ. ಪಿಪಿಇ ಕಿಟ್ ಉತ್ಪಾದನೆಯಲ್ಲಿ 2ನೇ ದೊಡ್ಡ ದೇಶ ಭಾರತವಾಗಿ ಹೊರಹೊಮ್ಮಿದೆ.

ಫೆಬ್ರವರಿ ತಿಂಗಳಲ್ಲಿ ಭಾರತವು ಪಿಪಿಇ ಕಿಟ್​ಗಳನ್ನು ಬೇರೆ ದೇಶಗಳಿಂದ ಅಮದು ಮಾಡಿಕೊಳ್ಳುತ್ತಿತ್ತು. ಫೆಬ್ರವರಿಯಲ್ಲಿ 52 ಸಾವಿರ ಪಿಪಿಇ ಅಮದು ಮಾಡಿಕೊಂಡಿತ್ತು. ಆದರೆ ಕೆಲವೇ ದಿನಗಳಲ್ಲಿ ಭಾರತವು ಪಿಪಿಇ ತಯಾರಿಕೆಯಲ್ಲಿ ಸ್ವಾವಲಂಬನೆ ಸಾಧಿಸಿದೆ. ಈಗ ಭಾರತವು ಪ್ರತಿ ನಿತ್ಯ 1.7 ಲಕ್ಷ ಪಿಪಿಇ ಉತ್ಪಾದನೆ ಮಾಡ್ತಿದೆ. ನಿತ್ಯ ಎರಡು ಲಕ್ಷ ಪಿಪಿಇ ಉತ್ಪಾದನೆ ಗುರಿ ಹಾಕಿಕೊಳ್ಳಲಾಗಿದೆ. ಈಗ ಭಾರತವು ಪಿಪಿಇ ಉತ್ಪಾದನೆಯಲ್ಲಿ ವಿಶ್ವದಲ್ಲೇ ಎರಡನೆ ಅತಿ ದೊಡ್ಡ ದೇಶವಾಗಿದೆ.

ಫೆಬ್ರವರಿಯಲ್ಲಿ ಪಿಪಿಇ ಅಮದು ಮಾಡಿಕೊಳ್ಳುತ್ತಿದ್ದ ಭಾರತ ಈಗ ಪಿಪಿಇ ರಫ್ತು ಮಾಡುತ್ತಿದೆ. ಚೀನಾ ದೇಶ ಕಳಪೆ ಗುಣಮಟ್ಟದ ಪಿಪಿಇ ಉತ್ಪಾದನೆ ಮಾಡುತ್ತಿತ್ತು. ಚೀನಾದ ಕಳಪೆ ಗುಣಮಟ್ಟದ ಪಿಪಿಇಯನ್ನು ಭಾರತ ವಾಪಸ್ ಕಳಿಸಿತ್ತು. ಆದರೆ ಭಾರತ ವಿಶ್ವದರ್ಜೆಯ ಉತ್ತಮ ಗುಣಮಟ್ಟದ ಪಿಪಿಇ ಉತ್ಪಾದನೆ ಮಾಡ್ತಿದೆ. ಅರವಿಂದ್ ಮಿಲ್ಸ್, ಸಾಹೀಲ್ ಎಕ್ಸಪೋರ್ಟ್ ಕಂಪನಿ‌ ಸೇರಿದಂತೆ ಕೇಂದ್ರ ಸರ್ಕಾರ ಗಾರ್ಮೆಂಟ್ಸ್‌ ಜತೆಗೂಡಿ ಪಿಪಿಇ ಕಿಟ್‌ ಉತ್ಪಾದನೆ ಹೆಚ್ಚಳ ಮಾಡಲಾಗುತ್ತಿದೆ.

Follow Us
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್