Sign In

By signing in or creating an account, you agree with Associated Broadcasting Company's Terms & Conditions and Privacy Policy.

PPE Kit ಚೀನಾಗೆ ಸೆಡ್ಡು ಹೊಡೆದು ವ್ಯಕ್ತಿಗತ ರಕ್ಷಣೆಯಲ್ಲಿ ಸ್ವಾವಲಂಬನೆ ಸಾಧಿಸಿದ ಭಾರತ

ದೆಹಲಿ: ಭಾರತದ ಮೇಕ್‌ ಇನ್ ಇಂಡಿಯಾ ಯೋಜನೆಯ ಅಡಿಯಲ್ಲಿ ಸ್ವಾವಲಂಬನೆಯಿಂದ ಪಿಪಿಇ ಕಿಟ್​ಗಳನ್ನು ತಯಾರಿಸುವ ಮೂಲಕ ಸಾಧನೆ ಮಾಡಲಾಗಿದೆ. ಭಾರತದಲ್ಲೀಗ ಪ್ರತಿನಿತ್ಯ 1.7 ಲಕ್ಷ ಪಿಪಿಇ ಕಿಟ್ ಉತ್ಪಾದನೆ ಮಾಡಲಾಗುತ್ತಿದೆ. ಪಿಪಿಇ ಕಿಟ್ ಉತ್ಪಾದನೆಯಲ್ಲಿ 2ನೇ ದೊಡ್ಡ ದೇಶ ಭಾರತವಾಗಿ ಹೊರಹೊಮ್ಮಿದೆ. ಫೆಬ್ರವರಿ ತಿಂಗಳಲ್ಲಿ ಭಾರತವು ಪಿಪಿಇ ಕಿಟ್​ಗಳನ್ನು ಬೇರೆ ದೇಶಗಳಿಂದ ಅಮದು ಮಾಡಿಕೊಳ್ಳುತ್ತಿತ್ತು. ಫೆಬ್ರವರಿಯಲ್ಲಿ 52 ಸಾವಿರ ಪಿಪಿಇ ಅಮದು ಮಾಡಿಕೊಂಡಿತ್ತು. ಆದರೆ ಕೆಲವೇ ದಿನಗಳಲ್ಲಿ ಭಾರತವು ಪಿಪಿಇ ತಯಾರಿಕೆಯಲ್ಲಿ ಸ್ವಾವಲಂಬನೆ ಸಾಧಿಸಿದೆ. ಈಗ ಭಾರತವು […]

PPE Kit ಚೀನಾಗೆ ಸೆಡ್ಡು ಹೊಡೆದು ವ್ಯಕ್ತಿಗತ ರಕ್ಷಣೆಯಲ್ಲಿ ಸ್ವಾವಲಂಬನೆ ಸಾಧಿಸಿದ ಭಾರತ
Follow us
ಸಾಧು ಶ್ರೀನಾಥ್​
|

Updated on: May 07, 2020 | 1:28 PM

ದೆಹಲಿ: ಭಾರತದ ಮೇಕ್‌ ಇನ್ ಇಂಡಿಯಾ ಯೋಜನೆಯ ಅಡಿಯಲ್ಲಿ ಸ್ವಾವಲಂಬನೆಯಿಂದ ಪಿಪಿಇ ಕಿಟ್​ಗಳನ್ನು ತಯಾರಿಸುವ ಮೂಲಕ ಸಾಧನೆ ಮಾಡಲಾಗಿದೆ. ಭಾರತದಲ್ಲೀಗ ಪ್ರತಿನಿತ್ಯ 1.7 ಲಕ್ಷ ಪಿಪಿಇ ಕಿಟ್ ಉತ್ಪಾದನೆ ಮಾಡಲಾಗುತ್ತಿದೆ. ಪಿಪಿಇ ಕಿಟ್ ಉತ್ಪಾದನೆಯಲ್ಲಿ 2ನೇ ದೊಡ್ಡ ದೇಶ ಭಾರತವಾಗಿ ಹೊರಹೊಮ್ಮಿದೆ.

ಫೆಬ್ರವರಿ ತಿಂಗಳಲ್ಲಿ ಭಾರತವು ಪಿಪಿಇ ಕಿಟ್​ಗಳನ್ನು ಬೇರೆ ದೇಶಗಳಿಂದ ಅಮದು ಮಾಡಿಕೊಳ್ಳುತ್ತಿತ್ತು. ಫೆಬ್ರವರಿಯಲ್ಲಿ 52 ಸಾವಿರ ಪಿಪಿಇ ಅಮದು ಮಾಡಿಕೊಂಡಿತ್ತು. ಆದರೆ ಕೆಲವೇ ದಿನಗಳಲ್ಲಿ ಭಾರತವು ಪಿಪಿಇ ತಯಾರಿಕೆಯಲ್ಲಿ ಸ್ವಾವಲಂಬನೆ ಸಾಧಿಸಿದೆ. ಈಗ ಭಾರತವು ಪ್ರತಿ ನಿತ್ಯ 1.7 ಲಕ್ಷ ಪಿಪಿಇ ಉತ್ಪಾದನೆ ಮಾಡ್ತಿದೆ. ನಿತ್ಯ ಎರಡು ಲಕ್ಷ ಪಿಪಿಇ ಉತ್ಪಾದನೆ ಗುರಿ ಹಾಕಿಕೊಳ್ಳಲಾಗಿದೆ. ಈಗ ಭಾರತವು ಪಿಪಿಇ ಉತ್ಪಾದನೆಯಲ್ಲಿ ವಿಶ್ವದಲ್ಲೇ ಎರಡನೆ ಅತಿ ದೊಡ್ಡ ದೇಶವಾಗಿದೆ.

ಫೆಬ್ರವರಿಯಲ್ಲಿ ಪಿಪಿಇ ಅಮದು ಮಾಡಿಕೊಳ್ಳುತ್ತಿದ್ದ ಭಾರತ ಈಗ ಪಿಪಿಇ ರಫ್ತು ಮಾಡುತ್ತಿದೆ. ಚೀನಾ ದೇಶ ಕಳಪೆ ಗುಣಮಟ್ಟದ ಪಿಪಿಇ ಉತ್ಪಾದನೆ ಮಾಡುತ್ತಿತ್ತು. ಚೀನಾದ ಕಳಪೆ ಗುಣಮಟ್ಟದ ಪಿಪಿಇಯನ್ನು ಭಾರತ ವಾಪಸ್ ಕಳಿಸಿತ್ತು. ಆದರೆ ಭಾರತ ವಿಶ್ವದರ್ಜೆಯ ಉತ್ತಮ ಗುಣಮಟ್ಟದ ಪಿಪಿಇ ಉತ್ಪಾದನೆ ಮಾಡ್ತಿದೆ. ಅರವಿಂದ್ ಮಿಲ್ಸ್, ಸಾಹೀಲ್ ಎಕ್ಸಪೋರ್ಟ್ ಕಂಪನಿ‌ ಸೇರಿದಂತೆ ಕೇಂದ್ರ ಸರ್ಕಾರ ಗಾರ್ಮೆಂಟ್ಸ್‌ ಜತೆಗೂಡಿ ಪಿಪಿಇ ಕಿಟ್‌ ಉತ್ಪಾದನೆ ಹೆಚ್ಚಳ ಮಾಡಲಾಗುತ್ತಿದೆ.

ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ