AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

24 ಗಂಟೆಯಲ್ಲಿ 85 ಸಾವಿರ ಜನರಿಗೆ ಕೊರೊನಾ: ಎತ್ತ ಸಾಗಿದೆ ಭಾರತದಲ್ಲಿ ಕೊರೊನಾ?

ದೆಹಲಿ: ಕೇಂದ್ರ ಸರ್ಕಾರ ಅನ್​ಲಾಕ್​ ಘೋಷಿಸಿದ ಬಳಿಕ ದೇಶಾದ್ಯಂತ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿದೆ. ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸದೆ ಜನರು ತೋರುತ್ತಿರುವ ಅಲಕ್ಷ್ಯವೋ ಅಥವಾ ಇದು ಮಾಮೂಲಿ ಜ್ವರ ಅಷ್ಟೇ ಅನ್ನೊ ಭಂಡ ಧೈರ್ಯವೋ ಗೊತ್ತಿಲ್ಲ ಒಟ್ನಲ್ಲಿ ಇಡೀ ಜಗತ್ತಿನಲ್ಲಿ ಭಾರತ ಸೋಂಕಿತರ ಸಂಖ್ಯೆಯಲ್ಲಿ ಎರಡನೇ ಸ್ಥಾನ ತಲುಪಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ 60 ಲಕ್ಷ ಗಡಿಯತ್ತ.. ಇದೀಗ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 85 ಸಾವಿರ ಜನರಿಗೆ ಸೋಂಕು ದೃಢಪಟ್ಟಿದೆ. ಇದರಿಂದ, ಇದೀಗ […]

24 ಗಂಟೆಯಲ್ಲಿ 85 ಸಾವಿರ ಜನರಿಗೆ ಕೊರೊನಾ: ಎತ್ತ ಸಾಗಿದೆ ಭಾರತದಲ್ಲಿ ಕೊರೊನಾ?
KUSHAL V
| Edited By: |

Updated on:Sep 26, 2020 | 12:42 PM

Share

ದೆಹಲಿ: ಕೇಂದ್ರ ಸರ್ಕಾರ ಅನ್​ಲಾಕ್​ ಘೋಷಿಸಿದ ಬಳಿಕ ದೇಶಾದ್ಯಂತ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿದೆ. ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸದೆ ಜನರು ತೋರುತ್ತಿರುವ ಅಲಕ್ಷ್ಯವೋ ಅಥವಾ ಇದು ಮಾಮೂಲಿ ಜ್ವರ ಅಷ್ಟೇ ಅನ್ನೊ ಭಂಡ ಧೈರ್ಯವೋ ಗೊತ್ತಿಲ್ಲ ಒಟ್ನಲ್ಲಿ ಇಡೀ ಜಗತ್ತಿನಲ್ಲಿ ಭಾರತ ಸೋಂಕಿತರ ಸಂಖ್ಯೆಯಲ್ಲಿ ಎರಡನೇ ಸ್ಥಾನ ತಲುಪಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ 60 ಲಕ್ಷ ಗಡಿಯತ್ತ.. ಇದೀಗ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 85 ಸಾವಿರ ಜನರಿಗೆ ಸೋಂಕು ದೃಢಪಟ್ಟಿದೆ. ಇದರಿಂದ, ಇದೀಗ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 59 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಕಳೆದ 24 ಗಂಟೆಯಲ್ಲಿ 85,362 ಕೊರೊನಾ ಪಾಸಿಟಿವ್​ ಕೇಸ್​ ವರದಿಯಾಗಿದ್ದು ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 59,03,933 ತಲುಪಿದೆ.

ಇದಲ್ಲದೆ, ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 93,379 ತಲುಪಿದ್ದು ಕಳೆದ 24 ಗಂಟೆಗಳಲ್ಲಿ 1,089 ಜನ ಸೋಂಕಿಗೆ ಬಲಿಯಾಗಿದ್ದಾರೆ. ಇದಲ್ಲದೆ, 48,49,584 ಜನ ಗುಣಮುಖರಾಗಿದ್ದು ದೇಶದಲ್ಲಿ ಇದೀಗ 9,60,969 ಸಕ್ರಿಯ ಪ್ರಕರಣಗಳು ಇದೆ.

Published On - 12:40 pm, Sat, 26 September 20

Follow Us
KUSHAL V
KUSHAL V
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ