AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India-China Border Clash: ಅರುಣಾಚಲ ಪ್ರದೇಶದಲ್ಲಿ ಯುದ್ಧ ವಿಮಾನ ಗಸ್ತು ನಡೆಸುತ್ತಿರುವ ಭಾರತೀಯ ವಾಯುಪಡೆ

ಚೀನಾದಿಂದ ವಾಯುಪ್ರದೇಶದ ಉಲ್ಲಂಘನೆಯನ್ನು ತಡೆಯಲು ಭಾರತೀಯ ವಾಯುಪಡೆಯು ಅರುಣಾಚಲ ಪ್ರದೇಶದಲ್ಲಿ ಸಕ್ರಿಯ ಯುದ್ಧ ವಿಮಾನ ಗಸ್ತು ನಡೆಸುತ್ತಿದೆ

India-China Border Clash: ಅರುಣಾಚಲ ಪ್ರದೇಶದಲ್ಲಿ ಯುದ್ಧ ವಿಮಾನ ಗಸ್ತು ನಡೆಸುತ್ತಿರುವ ಭಾರತೀಯ ವಾಯುಪಡೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 13, 2022 | 11:26 AM

Share

ಅರುಣಾಚಲ: ಚೀನಾದಿಂದ ವಾಯುಪ್ರದೇಶದ ಉಲ್ಲಂಘನೆಯನ್ನು ತಡೆಯಲು ಭಾರತೀಯ ವಾಯುಪಡೆಯು ಅರುಣಾಚಲ ಪ್ರದೇಶದಲ್ಲಿ ಸಕ್ರಿಯ ಯುದ್ಧ ವಿಮಾನ ಗಸ್ತು ನಡೆಸುತ್ತಿದೆ ಎಂದು ಮೂಲಗಳು ತಿಳಿಸಿದೆ. ಈಗಾಗಲೇ ಭಾರತ ಸೇನೆಯ ಮೂರು ಪಡೆಗಳು ಮುಖ್ಯಸ್ಥರ ಜೊತೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಹತ್ವದ ಸಭೆಯನ್ನು ನಡೆಸಲಿದ್ದಾರೆ ಎಂದು ಹೇಳಲಾಗಿದೆ. ಅರುಣಾಚಲ ಪ್ರದೇಶದ ನೈಜ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಚೀನಾದ ಸೈನಿಕರ ನಡುವಿನ ಇತ್ತೀಚಿನ ಘರ್ಷಣೆ ಬಗ್ಗೆ ಸಭೆಯನ್ನು ಇಂದು ನಡೆಸಲಿದ್ದಾರೆ.

ಈ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್ ಹರಿ ಕುಮಾರ್ ಮತ್ತು ಏರ್ ಚೀಫ್ ಮಾರ್ಷಲ್ ವಿಆರ್ ಚೌಧರಿ ಅವರನ್ನು ಮೂರು ಸೇನಾ ಮುಖ್ಯಸ್ಥರನ್ನು ಭೇಟಿ ಮಾಡಲಿದ್ದಾರೆ.

ಇದನ್ನು ಓದಿ: ಇಂದು ಸೇನೆಯ ಮೂರು ಪಡೆಗಳ ಮುಖ್ಯಸ್ಥರೊಂದಿಗೆ ರಾಜನಾಥ್ ಸಿಂಗ್ ಮಹತ್ವದ ಸಭೆ

ಜೊತೆಗೆ ವಿದೇಶಾಂಗ ಸಚಿವ ಡಾ ಎಸ್ ಜೈಶಂಕರ್ ಮತ್ತು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ (ನಿವೃತ್ತ) ಕೂಡ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾತ್ರಾ, ಗಿರಿಧರ್ ಅರಮನೆ ಕೂಡ ಉಪಸ್ಥಿತರಿರುವರು.

Published On - 11:26 am, Tue, 13 December 22

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ